Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲೆಯು ಜೀವನದ ಆಂತರಿಕ ವಿಚಾರ: ವಸಂತ ರಾವ್

ಕಲೆಯು ಜೀವನದ ಆಂತರಿಕ ವಿಚಾರ: ವಸಂತ ರಾವ್

ವಾರ್ತಾಭಾರತಿವಾರ್ತಾಭಾರತಿ21 Nov 2017 8:16 PM IST
share
ಕಲೆಯು ಜೀವನದ ಆಂತರಿಕ ವಿಚಾರ: ವಸಂತ ರಾವ್

ಉಡುಪಿ, ನ.21: ಭಾರತ ಮತ್ತು ಪಾಶ್ಚಿಮಾತ್ಯ ದೇಶಗಳ ಕಲೆಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. ಭಾರತೀಯ ಕಲೆಯು ನಮ್ಮ ಪ್ರತಿನಿತ್ಯದ ಜೀವನ ದಲ್ಲಿ ಕಾಣ ಸಿಗುವುದಿಲ್ಲ. ಅದು ನಮ್ಮ ಜೀವನದ ಆಂತರಿಕ ವಿಷಯ ಎಂದು ಉಡುಪಿ ಆರ್ಟ್ ಗ್ಯಾಲರಿಯ ನಿರ್ದೇಶಕ ಹಾಗೂ ಕಲಾವಿದ ವಸಂತ್ ರಾವ್ ಹೇಳಿದ್ದಾರೆ.

ಉಡುಪಿ ಚಿತ್ರಕಲಾ ಮಂದಿರ ಕಲಾ ವಿದ್ಯಾಲಯದ ವತಿಯಿಂದ ವಿದ್ಯಾ ಲಯದಲ್ಲಿ ಆಯೋಜಿಸಲಾದ ಪದವಿ ವಿದ್ಯಾರ್ಥಿಗಳ ಆರು ದಿನಗಳ ಚಿತ್ರಕಲಾ ಪ್ರದರ್ಶನ ‘ಸ್ಪರ್ಶ’ವನ್ನು ಮಂಗಳವಾರ ಉದಾ್ಘಟಿಸಿ ಅವರು ಮಾತನಾಡುತ್ತಿ ದ್ದರು.

ವಿದೇಶಿಗರ ದಾಳಿ ನಡೆಯದಿದ್ದರೆ ಭಾರತೀಯ ಕಲೆಯು ಇಂದು ಜಗತ್ತಿ ನಲ್ಲಿಯೇ ಅತ್ಯುತ್ತಮ ಕಲೆ ಎಂದು ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ ದುರಂತ ಅಂದರೆ ನಮ್ಮ ಕಲೆಯನ್ನು ಹಾಳು ಮಾಡಿ ಕಳೆದುಹೋಗುವಂತೆ ಮಾಡಲಾಯಿತು. ಅದೇ ರೀತಿ ಬ್ರಿಟಿಷರ ದಾಳಿಗೆ ಜಾನಪದ ಹಾಗೂ ಆದಿ ವಾಸಿ ಕಲೆಗಳು ಕೂಡ ನಾಶವಾದವು ಎಂದು ಅವರು ಆರೋಪಿಸಿದರು.

ಭಾರತೀಯ ಕಲೆಯಲ್ಲಿ ಮೂರ್ತ, ಅಮೂರ್ತ ಎಲ್ಲವೂ ಅಡಗಿದೆ. ಇದರಲ್ಲಿ ವಿದ್ಯೆ, ಸಂಸ್ಕೃತಿ, ಸಂಶೋಧನೆ, ಬಣ್ಣ, ಆಧ್ಯಾತ್ಮಿಕ ಎಲ್ಲವೂ ಇದೆ. ಇದನ್ನು ನಾವು ಮುಂದುವರಿಸಿಕೊಂಡು ಹೋದರೆ ಇಡೀ ಜಗತ್ತಿನಲ್ಲಿ ಮುಂಚೂಣಿಗೆ ಬರಬಹುದಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಕಲಾ ವಿದ್ಯಾಲಯದ ನಿರ್ದೇಶಕ ಯು.ನಿರಂಜನ್, ಪ್ರಾಂಶುಪಾಲ ರಾಜೇಂದ್ರ ತ್ರಾಸಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚೇತನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪವನಿ ವಂದಿಸಿದರು.

ಇಲ್ಲಿ ಜಲವರ್ಣ, ಅಕ್ರಲಿಕ್, ಪೆನ್ಸಿಲ್ ಶೇಡ್, ಇಂಕ್ ಮುಂತಾದ ಮಾಧ್ಯಮಗಳಿಂದ ಕ್ಯಾನ್‌ವಾಸ್‌ನಲ್ಲಿ ಮೂಡಿಬಂದ ಒಟ್ಟು 28 ಕಲಾಕೃತಿಗಳನ್ನು ಪ್ರದರ್ಶಿಸಲಾ ಗಿದ್ದು, ನ.26ರವರೆಗೆ ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 5ಗಂಟೆ ವರೆಗೆ ವೀಕ್ಷಣೆಗೆ ಲಭ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X