Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2020ರ ವೇಳೆಗೆ ರೈತರ ಆದಾಯ ದ್ವಿಗುಣ...

2020ರ ವೇಳೆಗೆ ರೈತರ ಆದಾಯ ದ್ವಿಗುಣ ಹೊಂದಬೇಕೆಂಬುದು ಮೋದಿಯವರ ಗುರಿ: ದಿನೇಶ್

ವಾರ್ತಾಭಾರತಿವಾರ್ತಾಭಾರತಿ21 Nov 2017 11:13 PM IST
share
2020ರ ವೇಳೆಗೆ ರೈತರ ಆದಾಯ ದ್ವಿಗುಣ ಹೊಂದಬೇಕೆಂಬುದು ಮೋದಿಯವರ ಗುರಿ: ದಿನೇಶ್

ಹನೂರು, ನ.21: ರೈತರ ಆದಾಯವು 2020 ರ ವೇಳೆಗೆ ದ್ವಿಗುಣ ಹೊಂದಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗುರಿ ಹೂಂದಿದ್ದಾರೆ ಎಂದು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಎಂ ಆರ್. ದಿನೇಶ್ ತಿಳಿಸಿದ್ದಾರೆ.

ತಾಲೂಕಿನ ಸಮೀಪದ ಉದ್ದನೂರು ಗ್ರಾಮದ ಎಂ.ಎಲ್ ರಾಮಚಂದ್ರ ತೋಟದಲ್ಲಿ ಆಯೋಜಿಸಿದ್ದ ಭಾರತೀಯ ತೋಟಗಾರಿಕೆ ಸಂಸ್ಥೆ  ಮತ್ತು ಭಾ.ಕೃ.ಅ.ಪದ ವತಿಯಿಂದ ಅರ್ಕಾ ರಕ್ಷಕ್ ಟಮೋಟ ಹೈಬ್ರಿಡ್ ತಳಿಯ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ 95 ಮೀಲಿಯನ್ ಹೆಕ್ಟೇರ್‍ ನಳ್ಳಿ ಮತ್ತು 23 ರಾಜ್ಯಗಳಲ್ಲಿ ಅರ್ಕಾ ರಕ್ಷಕ್ ಅರ್ಕಾ ಸಾರ್ಮಾಟ್ ತಳಿಯನ್ನು ಬೆಳಯುತ್ತಿದ್ದು, ಹೆಚ್ಚು ಅಧಿಕ ಇಳುವರಿ ಮತ್ತು ಹೆಚ್ಚು ಲಾಭ ಪಡೆಯಲಾಗುತ್ತಿದೆ. ರೈತರು ಇಂತಹ ಸಂದರ್ಭದಲ್ಲಿ ಅರ್ಕಾ ರಕ್ಷಕ್ ಅರ್ಕಾ ಸಾಮ್ರಾಟ್ ಎಂಬ ಹೈಬ್ರಿಡ್ ತಳಿಗಳನ್ನು ಉಪಯೋಗಿಸಿ ತ್ರಿರೋಗ ನೀರೋಧಕ ಅಧಿಕ ಇಳುವರಿ ಪಡೆಯಬೇಕು ಎಂದರು.

ರಾಜ್ಯ ರೈತರ ಸಂಘದ ಕುರುಬೂರು ಶಾಂತಕುಮಾರ್ ಮಾತನಾಡಿ, ರೈತರು ತಾವು ಬೆಳದ ಬೆಳೆಗೆ ಉತ್ತಮ ಮಾರುಕಟ್ಟೆ ಕಂಡು ಕೂಳ್ಳದೆ ದಳ್ಳಾಳಿಗಳ ಮೋರೆ ಹೋಗುವುದು ದುರದೃಷ್ಟಕರ ಇದ್ದನಲ್ಲ ಮನಗಂಡು ಇಂದು 1200 ಜನಸಂಖ್ಯೆಯೊಂದಿಗೆ 8 ಲಕ್ಷ ಬಂಡವಾಳ ಹೂಡಿ ಮೈಸೂರಿನಲ್ಲಿ ರೈತ ಮಿತ್ರ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಮಧ್ಯವರ್ತಿಗಳಿಗೆ ಆಸ್ಪದ ನೀಡದಂತೆ ನೇರವಾಗಿ ರೈತರಿಗೆ  ನ್ಯಾಯ ಒದಗಿಸಲು ಸಬಲರಾಗಿದ್ದೆವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಐಐಎಚ್‍ಆರ್ ಜಂಟಿ ನಿರ್ದೆಶಕ ನಾಗರಾಜು, ವಿಜ್ಞಾನಿಗಳಾದ ಡಾ.ಎ.ಟಿ ಸದಾಶಿವ, ಡಾ.ಉಮೇಶ್, ಡಾ.ಕೃಷ್ಣರೆಡ್ಡಿ, ತಾಲೂಕು ತೋಟಗಾರಿಕೆ ಉಪನಿರ್ದೇಶಕರಾದ ಶಿವಪ್ರಸಾದ್ ಮತ್ತು ದಾಮೋದರ್ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X