Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದಲ್ಲಿ ಅನೇಕರು ಪ್ರಧಾನಿಯ...

ಬಿಹಾರದಲ್ಲಿ ಅನೇಕರು ಪ್ರಧಾನಿಯ ತಲೆಕಡಿಯಲು ಸಿದ್ಧರಿದ್ದಾರೆ: ರಾಬ್ರಿದೇವಿ

ವಾರ್ತಾಭಾರತಿವಾರ್ತಾಭಾರತಿ21 Nov 2017 11:30 PM IST
share
ಬಿಹಾರದಲ್ಲಿ ಅನೇಕರು ಪ್ರಧಾನಿಯ ತಲೆಕಡಿಯಲು ಸಿದ್ಧರಿದ್ದಾರೆ: ರಾಬ್ರಿದೇವಿ

ಪಟ್ನಾ, ನ.21: ಬಿಹಾರದಲ್ಲಿ ಬಹಳಷ್ಟು ಜನರು ಪ್ರಧಾನಿ ಮೋದಿಯ ಕುತ್ತಿಗೆಯನ್ನು ಸೀಳಲು ಮತ್ತು ತಲೆಕಡಿಯಲು ಸಿದ್ಧವಾಗಿದ್ದಾರೆ ಎನ್ನುವ ಮೂಲಕ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ ವಿವಾದ ಸೃಷ್ಠಿಸಿದ್ದಾರೆ.

 ಬಿಹಾರದ ಬಿಜೆಪಿ ಮುಖುಸ್ಥ ನಿತ್ಯಾನಂದ ರಾಯ್ ಯಾರಾದರೂ ಪ್ರಧಾನಿ ಮೋದಿಯನ್ನು ಟೀಕಿಸಿದರೆ ಅಂಥವರ ಬೆರಳನ್ನು ಮತ್ತು ಕೈಯನ್ನು ಕಡಿಯುವಂತೆ ಪಕ್ಷದ ಕಾರ್ಯಕರ್ತರಿಗೆ ಮತ್ತು ಬೆಂಬಲಿಗರಿಗೆ ಕರೆ ನೀಡಿದ ಮರುದಿನವೇ ರಾಬ್ರಿದೇವಿ ಅದಕ್ಕುತ್ತರವಾಗಿ ತಲೆಕಡಿಯುವ ಮಾತನ್ನಾಡಿದ್ದಾರೆ.

ಆರ್‌ಜೆಡಿಯ ರಾಷ್ಟ್ರೀಯ ಮಂಡಳಿಯ ಸಭೆಯಲ್ಲಿ ಲಾಲೂ ಪ್ರಸಾದ್ ಯಾದವ್‌ರನ್ನು ಸತತ 10ನೇ ಬಾರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾದ ನಂತರ ಮಾತನಾಡಿದ ರಾಬ್ರಿದೇವಿ, ಪ್ರಧಾನಿ ಮೋದಿಯ ವಿರುದ್ಧ ಕೈತೋರಿಸಿದರೆ ಅಂಥವರ ಬೆರಳನ್ನು ಮತ್ತು ಕೈಯನ್ನು ಕಡಿಯಲಾಗುವುದು ಎಂದು ಬಿಹಾರದ ಕೆಲವು ಬಿಜೆಪಿ ನಾಯಕರು ಹೇಳಿದ್ದಾರೆ. ಬಿಹಾರದ ಜನರ ಬೆರಳನ್ನು ಮತ್ತು ಕೈಯನ್ನು ಕಡಿಯುವಂತೆ ನಾನವರಿಗೆ ಸವಾಲು ಹಾಕುತ್ತೇನೆ. ಬಿಹಾರದ ಜನರು ಸುಮ್ಮನೆ ಕುಳಿತುಕೊಳ್ಳುತ್ತಾರೆಯೇ? ಅವರ ಕೈಯನ್ನು ಕಡಿಯಲು ಇಲ್ಲಿ ಅನೇಕರು ಕಾದು ಕುಳಿತಿದ್ದಾರೆ. ಪ್ರಧಾನಿ ಮೋದಿಯ ಕುತ್ತಿಗೆ ಸೀಳಿ ಅವರ ತಲೆಯನ್ನು ಕಡಿಯಲು ಸಿದ್ಧವಾಗಿರುವ ಜನರೂ ಇಲ್ಲಿ ಅನೇಕರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ನುಡಿದರು.

ಸದ್ಯ ಲಾಲೂ ಪ್ರಸಾದ್ ಯಾದವ್ ಮತ್ತವರ ಪುತ್ರ ತೇಜಸ್ವಿ ಯಾದವ್ ಮೇಲೆ ಭಷ್ಟಾಚಾರ ಪ್ರಕರಣ ದಾಖಲಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ರಾಬ್ರಿದೇವಿ ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ನಮ್ಮ ಕುಟುಂಬದ ಮೇಲೆ ವಿನಾಕಾರಣ ಆರೋಪ ಹೊರಿಸಲಾಗುತ್ತಿದೆ. ಇದು ಅವರ ಪಿತೂರಿಯ ಭಾಗವಾಗಿದೆ. ನಮ್ಮ ಸುಖಾಸುಮ್ಮನೆ ಭ್ರಷ್ಟಾಚಾರ ಆರೋಪ ಹೊರಿಸಲಾಗುತ್ತಿದೆ ಎಂದು ಹೇಳಿರುವ ರಾಬ್ರಿದೇವಿ ರೈಲ್ವೇ ಟೆಂಡರ್ ಹಗರಣದಲ್ಲಿ ಸಿಬಿಐ ಮತ್ತು ಇಡಿ ಪಟ್ನಾಕ್ಕೆ ಬಂದು ತನ್ನನ್ನು ವಿಚಾರಿಸಲಿ ಎಂದು ಸವಾಲೆಸೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X