Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಂದೇ ದಿನ 4 ಚಿನ್ನ ಜಯಿಸಿದ ಶಾರ್ದೂಲ್...

ಒಂದೇ ದಿನ 4 ಚಿನ್ನ ಜಯಿಸಿದ ಶಾರ್ದೂಲ್ ವಿಹಾನ್

ರಾಷ್ಟ್ರೀಯ ಶಾಟ್‌ಗನ್ ಚಾಂಪಿಯನ್‌ಶಿಪ್‌

ವಾರ್ತಾಭಾರತಿವಾರ್ತಾಭಾರತಿ21 Nov 2017 11:42 PM IST
share
ಒಂದೇ ದಿನ 4 ಚಿನ್ನ ಜಯಿಸಿದ ಶಾರ್ದೂಲ್ ವಿಹಾನ್

ಹೊಸದಿಲ್ಲಿ, ನ.21: ಉತ್ತರ ಪ್ರದೇಶದ 14ರ ಬಾಲಕ ಶಾರ್ದೂಲ್ ವಿಹಾನ್ 61ನೇ ಆವೃತ್ತಿಯ ರಾಷ್ಟ್ರೀಯ ಶಾಟ್‌ಗನ್ ಚಾಂಪಿಯನ್‌ಶಿಪ್‌ನಲ್ಲಿ ಒಂದೇ ದಿನ ನಾಲ್ಕು ಚಿನ್ನದ ಪದಕಗಳನ್ನು ಜಯಿಸಿ ಗಮನ ಸೆಳೆದಿದ್ದಾರೆ. ಮಂಗಳವಾರ ಇಲ್ಲಿನ ಡಾ.ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ಶಾರ್ದೂಲ್ ಹಿರಿಯರ ಹಾಗೂ ಕಿರಿಯರ ಡಬಲ್ ಟ್ರಾಪ್ ವೈಯಕ್ತಿಕ ಹಾಗೂ ಟೀಮ್ ಇವೆಂಟ್‌ನಲ್ಲಿ ಚಿನ್ನ ಜಯಿಸಿ ಪ್ರಾಬಲ್ಯ ಮೆರೆದಿದ್ದಾರೆ.

   ಏಷ್ಯನ್ ಚಾಂಪಿಯನ್‌ಶಿಪ್‌ನ ಮಾಜಿ ಚಾಂಪಿಯನ್ ಅನ್ವರ್ ಸುಲ್ತಾನ್‌ರಿಂದ ತರಬೇತಿ ಪಡೆಯುತ್ತಿರುವ ಶಾರ್ದೂಲ್ ಹಿರಿಯರ ವಿಭಾಗದ ವೈಯಕ್ತಿಕ ಇವೆಂಟ್ ಫೈನಲ್‌ನಲ್ಲಿ ಹಾಲಿ ವಿಶ್ವ ನಂ.1 ಡಬಲ್ ಟ್ರಾಪ್ ಶೂಟರ್ ಅಂಕುರ್ ಮಿತ್ತಲ್‌ರನ್ನು 78-76 ಅಂತರದಿಂದ ಮಣಿಸಿದ್ದಾರೆ. ಜೂನಿಯರ್ ವಿಭಾಗದ ವೈಯಕ್ತಿಕ ಇವೆಂಟ್‌ನಲ್ಲಿ ಉತ್ತರಖಂಡದ ಶಪಥ್ ಭಾರದ್ವಾಜ್‌ರನ್ನು 77-74 ಅಂತರದಿಂದ ಸೋಲಿಸಿ ಚಿನ್ನ ಜಯಿಸಿದರು. ಪಂಜಾಬ್‌ನ ಸೆಹಾಜ್‌ಪ್ರೀತ್ ಸಿಂಗ್(55 ಅಂಕ)ಮೂರನೆ ಸ್ಥಾನ ಪಡೆದು ಕಂಚಿಗೆ ತೃಪ್ತಿಪಟ್ಟರು. ಡಬಲ್ ಟ್ರಾಪ್‌ನ ಟೀಮ್ ಇವೆಂಟ್‌ನಲ್ಲಿ ಶಾರ್ದೂಲ್ ಹಾಗೂ ಮುಹಮ್ಮದ್ ಅಸಾಬ್ ಒಟ್ಟು 411 ಅಂಕ ಗಳಿಸುವ ಮೂಲಕ ಚಿನ್ನ ಜಯಿಸಿದರು.ಅಂಕುರ್ ಮಿತ್ತಲ್, ಸಂಗ್ರಾಮ್ ದಾಹಿಯಾ ಹಾಗೂ ಅಜಯ್‌ಮಿತ್ತಲ್ ಅವರಿದ್ದ ಹರ್ಯಾಣ ತಂಡ 394 ಅಂಕ ಗಳಿಸಿ ಬೆಳ್ಳಿ ಜಯಿಸಿತು. ಮಧ್ಯಪ್ರದೇಶ ತಂಡ ಕಂಚಿಗೆ ತೃಪ್ತಿಪಟ್ಟಿತು. ಜೂನಿಯರ್ ಟೀಮ್ ಇವೆಂಟ್‌ನಲ್ಲಿ ಅಝ್ಗರ್ ಹುಸೈನ್ ಖಾನ್ ಅವರೊಂದಿಗೆ ಆಡಿದ ಶಾರ್ದೂಲ್ ಒಟ್ಟು 392 ಅಂಕ ಗಳಿಸಿ ಮೊದಲ ಸ್ಥಾನ ಪಡೆದರು. ಪಂಜಾಬ್(352) ಹಾಗೂ ಮಧ್ಯಪ್ರದೇಶ(348) ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X