Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಸ್ವಾತಂತ್ರೋತ್ತರ ಸಮಕಾಲೀನ ಭಾರತದ ಕಡೆಗೆ...

ಸ್ವಾತಂತ್ರೋತ್ತರ ಸಮಕಾಲೀನ ಭಾರತದ ಕಡೆಗೆ ನೋಟ...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ21 Nov 2017 6:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸ್ವಾತಂತ್ರೋತ್ತರ ಸಮಕಾಲೀನ ಭಾರತದ ಕಡೆಗೆ ನೋಟ...

ಭಾರತದ ಪ್ರಜಾಸತ್ತೆಯ ಸರ್ವಶ್ರೇಷ್ಠ ಇತಿಹಾಸಕಾರ ಎಂದು ವಿಶ್ವವಿಖ್ಯಾತ ಟೈಮ್ ಪತ್ರಿಕೆಯ ಪ್ರಶಂಸೆಗೆ ಭಾಜನರಾಗಿರುವ ಅಂತಾರಾಷ್ಟ್ರೀಯ ಕೀರ್ತಿಯ ಲೇಖಕ ರಾಮಚಂದ್ರ ಗುಹ ಅವರ ಮತ್ತೊಂದು ವಿಶಿಷ್ಟ ಕೃತಿ ‘ಪ್ರಜಾಪ್ರಭುತ್ವವಾದಿಗಳು ಮತ್ತು ಭಿನ್ನಮತೀಯರು-ಡೆಮೊಕ್ರಾಟ್ಸ್ ಆ್ಯಂಡ್ ಡಿಸ್ಸೆಂಟರ್ಸ್‌’
ವಿದ್ವತ್ಪೂರ್ಣ ಅಧ್ಯಯನಕ್ಕೆ, ಶಾಸ್ತ್ರಬದ್ಧ ಸಂಶೋಧನೆಗೆ, ಎಚ್ಚರ ತಪ್ಪದ ವಿಶ್ಲೇಷಣೆಗೆ ಹೆಸರಾಗಿರುವ ರಾಮಚಂದ್ರ ಗುಹ ಅವರ ಹದಿನಾರು ಪ್ರೌಢ ಪ್ರಬಂಧಗಳ ಈ ಸಂಕಲನದ ವಸ್ತು, ವ್ಯಾಪ್ತಿ ಮತ್ತು ವಿಷಯ ವಿನ್ಯಾಸಗಳ ಹರಹು-ವಿಸ್ತಾರ ವಿವಕ್ಷೆಗಳು ಬಹುಮುಖ ಸ್ವರೂಪದವು. ಭಾರತದ ಸಾಂಸ್ಕೃತಿಕ ವೈವಿಧ್ಯತೆಯಂತೆಯೇ ಬಹುತ್ವದ ವಿವಿಧ ಆಯಾಮಗಳಿಗೆ ಅಭಿಮುಖವಾಗಿ ರೂಪುಗೊಂಡಿರುವ ಪ್ರಬುದ್ಧ ರಚನೆಗಳು. ಆಗ್ರಹಪೂರ್ವಕವಾಗಿ ನಮ್ಮನ್ನು ಒಳಗುಮಾಡಿಕೊಳ್ಳುವ ಸಮಕಾಲೀನ ಭಾರತದ ಸಂವೇದನೆಗಳು ಇಲ್ಲಿ ಗುಹ ಅವರ ವಸ್ತುನಿಷ್ಠ ವಿಚಕ್ಷಣ ವಿಮರ್ಶೆ ಮತ್ತು ಪ್ರೌಢ ನೋಟಗಳಲ್ಲಿ ಪ್ರತಿಫಲನಗೊಂಡು ಪಾರದರ್ಶಕ ವಾಗಿವೆ. ಪ್ರಚಲಿತವೂ ವಿಚಲಿತವೂ ಆಗಿದೆ.
ಇಲ್ಲಿ ಎರಡು ಮುಖ್ಯ ಭಾಗಗಳಾಗಿ ಲೇಖನಗಳನ್ನು ವಿಂಗಡಿಸಲಾಗಿದೆ. ರಾಜಕಾರಣ ಮತ್ತು ಸಮಾಜ ಅಧ್ಯಾಯದಲ್ಲಿ ಸ್ವಾತಂತ್ರೋತ್ತರ ಭಾರತದ ರಾಜಕೀಯ ಮತ್ತು ಸಾಮಾಜಿಕ ಏಳುಬೀಳುಗಳ ಕಡೆಗೆ ಕಣ್ಣು ಹೊರಳಿಸಲಾಗಿದೆ. ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ದೀರ್ಘಾಯುತ ವಿಳಂಬಿತ ಮರಣ ಲೇಖನದಲ್ಲಿ, ಕಾಂಗ್ರೆಸ್ ಪಕ್ಷದ ಏಳು ಬೀಳುಗಳನ್ನು ಭಾರತದ ಏಳು ಬೀಳುಗಳ ಜೊತೆಗೆ ಇಟ್ಟು ಚರ್ಚಿಸ ಲಾಗಿದೆ. ಅಭಿವ್ಯಕ್ತಿ ಸ್ವಾತಂತ್ಯಕ್ಕೆ ಇರುವ ಎಂಟು ಬೆದರಿಕೆಗಳು, ಚೈನಾ ಮುಖೇನ ಚಿಂತನೆ, ಭಾರತ ಮತ್ತು ಶ್ರೀಲಂಕಾಗಳಲ್ಲಿ ಪ್ರಜಾಪ್ರಭುತ್ವ ಮತ್ತು ಹಿಂಸಾಚಾರ ಮೊದಲಾದ ವಿಷಯಗಳನ್ನು ಈ ಅಧ್ಯಾಯ ಒಳಗೊಂಡಿದೆ.
ಎರಡನೆ ಅಧ್ಯಾಯವನ್ನು ತತ್ವ ಸಿದ್ಧಾಂತಗಳು ಮತ್ತು ಧೀಮಂತರು ಎಂದು ವಿಂಗಡಿಸಲಾಗಿದೆ. ಭಾರತದ ಮೇಲೂ ವಿಶ್ವದ ಮೇಲೂ ಪರಿಣಾಮ ಬೀರಿರುವ ಮಹಾನ್ ಚಿಂತಕರನ್ನು ಆಯ್ಕೆ ಮಾಡಿಕೊಂಡು, ಅವರ ಚಿಂತನೆಗಳನ್ನು ಮುಂದಿಟ್ಟು ವರ್ತಮಾನವನ್ನು ವಿಶ್ಲೇಷಿಸಲಾಗಿದೆ. ಗುಹಾ ಅವರ ಮಹತ್ವದ ಹಲವು ಕೃತಿಗಳನ್ನು ಕನ್ನಡಕ್ಕೆ ತಂದಿರುವ ಜಿ. ಎನ್ ರಂಗನಾಥರಾವ್ ಅವರೇ ಈ ಕೃತಿಯನ್ನೂ ಅನುವಾದಿಸಿದ್ದಾರೆ. ರಂಗನಾಥ್ ಅವರ ಸಮರ್ಥ ಅನುವಾದ ಗುಹ ಅವರ ಬರಹಗಳಿಗೆ ಕನ್ನಡದ ತಾಜಾತನವನ್ನು ಕೊಟ್ಟಿದೆ. 356 ಪುಟಗಳ ಈ ಬೃಹತ್ ಕೃತಿಯನ್ನು ವಸಂತ ಪ್ರಕಾಶನ ಬೆಂಗಳೂರು ಹೊರತಂದಿದ್ದಾರೆ. ಕೃತಿಯ ಮುಖಬೆಲೆ 270.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯ
-ಕಾರುಣ್ಯ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X