Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರುಕ್ಮಾ ಬಾಯ್ ರಾವತ್ ಗೆ ಗೂಗಲ್ ಡೂಡಲ್...

ರುಕ್ಮಾ ಬಾಯ್ ರಾವತ್ ಗೆ ಗೂಗಲ್ ಡೂಡಲ್ ಗೌರವ ನೀಡಿದ್ದು ಏಕೆ ?

ಈ ಮಹಿಳೆ ಯಾರು ಬಲ್ಲಿರಾ ?

ವಾರ್ತಾಭಾರತಿವಾರ್ತಾಭಾರತಿ22 Nov 2017 3:56 PM IST
share
ರುಕ್ಮಾ ಬಾಯ್ ರಾವತ್ ಗೆ ಗೂಗಲ್ ಡೂಡಲ್ ಗೌರವ ನೀಡಿದ್ದು ಏಕೆ ?

ಹೊಸದಿಲ್ಲಿ,ನ.22 : ಭಾರತದ ಪ್ರಪ್ರಥಮ ಮಹಿಳಾ ವೈದ್ಯೆಯರಲ್ಲೊಬ್ಬರಾಗಿದ್ದ ರುಕ್ಮಾ ಬಾಯ್ ರಾವತ್ ಅವರಿಗೆ ಬುಧವಾರ ಗೂಗಲ್ ತನ್ನ ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ಶ್ರೇಯಾ ಗುಪ್ತಾ ಅವರು ರಚಿಸಿದ್ದ ಈ ಡೂಡಲ್ ನಲ್ಲಿ  ಅವರು ರೋಗಿಗಳ ತಪಾಸಣೆ ಮಾಡುವ ಚಿತ್ರವಿದೆ.

ನವೆಂಬರ್ 23, 1864ರಂದು ಬಾಂಬೆ ನಗರದಲ್ಲಿ ಜನಾರ್ದನ ಪಾಂಡುರಂಗ ಹಾಗೂ ಜಯಂತಿ ಬಾಯ್ ಅವರ ಏಕೈಕ ಮಗಳಾಗಿ ರುಕ್ಮಾ ಬಾಯ್ ಜನಿಸಿದ್ದರು. ಆಕೆ ಎಂಟು ವರ್ಷದವಳಿರುವಾಗಲೇ ತಂದೆ ತೀರಿಕೊಂಡಿದ್ದರು. ಹನ್ನೊಂದರ ವಯಸ್ಸಿನಲ್ಲಿಯೇ ಆಕೆಯ ವಿವಾಹವನ್ನು ದಾದಾಜಿ ಭಿಕಾಜಿ ಎಂಬವರೊಂದಿಗೆ ನೆರವೇರಿಸಲಾಗಿತ್ತು. ಇತ್ತ ಅವರ ತಾಯಿ  ಸಖಾರಾಂ ಅರ್ಜುನ್ ಎಂಬ ಖ್ಯಾತ ವೈದ್ಯರನ್ನು ವಿವಾಹವಾದರು. ರುಕ್ಮಾ ಬಾಯ್ ತಮ್ಮ ವಿವಾಹದ ನಂತರವೂ ತಮ್ಮ ತಾಯಿ ಮತ್ತು ಮಲತಂದೆಯೊಂದಿಗೆ ವಾಸಿಸುತ್ತಿದ್ದರು. ವಿವಾಹವಾಗಿ ಏಳು ವರ್ಷಗಳ ನಂತರ ದಾದಾಜಿ ನ್ಯಾಯಾಲಯದ ಮೊರೆ ಹೋಗಿ ತನ್ನ ಪತ್ನಿ ತನ್ನೊಂದಿಗೆ ಬಾಳುವಂತೆ ಆದೇಶ ನೀಡಬೇಕೆಂದು ಕೋರಿದರು. ಆದರೆ ರುಕ್ಮಾ ಬಾಯಿ ಇದು ತಮಗಿಷ್ಟವಿಲ್ಲವೆಂದಿದ್ದರು. ವ್ಯಾಜ್ಯ ಮೂರು ವರ್ಷಗಳ ಕಾಲ ಮುಂದುವರಿದು ಕೊನೆಗೆ ದಾದಾಜಿ ಪರವಾಗಿ ತೀರ್ಪು ಬಂದಿತ್ತು. ಒಂದೋ ಗಂಡನ ಜತೆ ಬಾಳಬೇಕು ಇಲ್ಲವೇ ಆರು ತಿಂಗಳು ಜೈಲು ಶಿಕ್ಷೆಗೊಳಗಾಗಬೇಕು ಎಂದು ರುಕ್ಮಾಗೆ ಹೇಳಲಾಯಿತು, ಆಕೆ ಜೈಲು ಶಿಕ್ಷೆ ಆರಿಸಿಕೊಂಡಿದ್ದಳು. ನಂತರ ಈ ತೀರ್ಪನ್ನು ರಾಣಿ ವಿಕ್ಟೋರಿಯಾ ರದ್ದುಗೊಳಿಸಿದ್ದರು. ಈ ಬೆಳವಣಿಗೆಯ ನಂತರ ಏಜ್ ಆಫ್ ಕನ್ಸೆಂಟ್ ಆಕ್ಟ್ 1891 ಜಾರಿಗೆ ಬಂದಿತ್ತು.

ಗಂಡನಿಂದ ಕಾನೂನಾತ್ಮಕವಾಗಿ ಪ್ರತ್ಯೇಕಗೊಂಡ ನಂತರ 1888ರಲ್ಲಿ ಆಕೆ ಇಂಗ್ಲೆಂಡಿಗೆ ತೆರಳಿ ಅಲ್ಲಿನ ಲಂಡನ್ ಸ್ಕೂಲ್ ಆಫ್ ಮೆಡಿಸಿನ್ ಫಾರ್ ವಿಮೆನ್ ಇಲ್ಲಿ ವೈದ್ಯಕೀಯ ಶಿಕ್ಷಣ ಪಡೆದು  ಭಾರತಕ್ಕೆ ಮರಳಿದ್ದರು. 35 ವರ್ಷಗಳ ಕಾಲ ಸೂರತ್, ರಾಜಕೋಟ್ ಹಾಗೂ ಬಾಂಬೆ ಇಲ್ಲಿ ವೈದ್ಯ ವೃತ್ತಿ ನಡೆಸಿದ ಆಕೆ ಸೆಪ್ಟೆಂಬರ್ 25, 1955ರಲ್ಲಿ ಕೊನೆಯುಸಿರೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X