Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಹಕ ಇಲಾಖೆ, ಬಿಐಎಸ್, ಮೌಲ್ಯಮಾಪನ...

ಗ್ರಾಹಕ ಇಲಾಖೆ, ಬಿಐಎಸ್, ಮೌಲ್ಯಮಾಪನ ಸಂಸ್ಥೆಯ ಜಂಟಿ ವಿಚಾರ ಸಂಕಿರಣಕ್ಕೆ ಯು.ಟಿ.ಖಾದರ್ ಸಲಹೆ

ದೆಹಲಿಯಲ್ಲಿ ಬಿಐಎಸ್ ಗವರ್ನಿಂಗ್ ಬೋರ್ಡ್ ಪ್ರಥಮ ಸಭೆ

ವಾರ್ತಾಭಾರತಿವಾರ್ತಾಭಾರತಿ22 Nov 2017 7:00 PM IST
share
ಗ್ರಾಹಕ ಇಲಾಖೆ, ಬಿಐಎಸ್, ಮೌಲ್ಯಮಾಪನ ಸಂಸ್ಥೆಯ ಜಂಟಿ ವಿಚಾರ ಸಂಕಿರಣಕ್ಕೆ ಯು.ಟಿ.ಖಾದರ್ ಸಲಹೆ

ಹೊಸದಿಲ್ಲಿ, ನ. 22: ಬಿಐಎಸ್ (ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್) ರಾಷ್ಟ್ರೀಯ ಗವರ್ನಿಂಗ್ ಬೋರ್ಡ್ ಪ್ರಥಮ ಸಭೆ ಇಂದು ಹೊಸದಿಲ್ಲಿಯ ಕೃಷಿಭವನದಲ್ಲಿ ನಡೆಯಿತು.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಸಭೆಯ ಅಧ್ಯಕ್ಷತೆ ವಹಿಸಿದರು. ಐಎಸ್ಐ ಗವರ್ನಿಂಗ್ ಬೋಡಿ ಕೌನ್ಸಿಲ್ ಸದಸ್ಯರಾದ ಕೇಂದ್ರ ವಿಜ್ಞಾನ, ತಂತ್ರಜ್ಞಾನ, ಭೂ ವಿಜ್ಞಾನ ರಾಜ್ಯ ಸಚಿವ ವೈ.ಎಸ್. ಚೌಧರಿ, ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಉತ್ತರ ಪ್ರದೇಶದ ಸಂಸದ, ಛತ್ತೀಸ್ ಗಢ ರಾಜ್ಯಸಭಾ ಸದಸ್ಯ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮುಖ್ಯ ಕಾರ್ಯದರ್ಶಿ ಉಪಸ್ಥಿತರಿದ್ದರು. ಐಎಸ್ಐ ಡೈರೆಕ್ಟರ್ ಗವರ್ನರ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

ಗ್ರಾಹಕ ಇಲಾಖೆ, ಬಿಐಎಸ್ ಸಂಸ್ಥೆ, ಮೌಲ್ಯಮಾಪನ ಇಲಾಖೆ ಈ ಮೂರರ ಮಧ್ಯೆ ನಿಯಮಗಳಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಗೊಂದಲವಿದೆ. ಆದ್ದರಿಂದ ಈ ಮೂರೂ ಸಂಸ್ಥೆಗಳನ್ನು ಒಟ್ಟುಗೂಡಿಸಿ ರಾಷ್ಟ್ರೀಯ ವಿಚಾರಸಂಕಿರಣ ನಡೆಸಿ ನಿಯಮಗಳಲ್ಲಿ ತಿದ್ದುಪಡಿ ತಂದು ಸರಳಗೊಳಿಸುವಂತೆ ಬಿಐಎಸ್ ಸದಸ್ಯ ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಸಭೆಯಲ್ಲಿ ಸಲಹೆ ನೀಡಿದರು.

ಸಭೆ ಈ ಸಲಹೆಗೆ ಅನುಮೋದನೆ ನೀಡಿ ವಿಚಾರ ಸಂಕಿರಣ ನಡೆಸಲು ತೀರ್ಮಾನಿಸಿದೆ. ಮೊಬೈಲ್ ಹಾಗೂ ಪ್ಲಾಸ್ಟಿಕ್ ಆಟಿಕೆಗಳನ್ನು ಬಿಐಎಸ್ ವ್ಯಾಪ್ತಿಗೆ ಒಳಪಡಿಸಬೇಕೆಂಬ ಯು.ಟಿ.ಖಾದರ್ ಅವರ ಸೂಚನೆಯನ್ನು ಸಭೆ ಅಂಗೀಕರಿಸಿತು.

ಎರಡು ತಾಸು ನಡೆದ ಬಿಐಎಸ್ ಸಂಸ್ಥೆಯ ಪ್ರಥಮ ಸಭೆಯಲ್ಲಿ ಕಟ್ಟಡಗಳು, ಆಸ್ಪತ್ರೆ, ಶಾಲೆಗಳನ್ನು ಬಿಐಎಸ್ ವ್ಯಾಪ್ತಿಗೆ ತರುವುದು, ಹಲವಾರು ಜ್ಯುವೆಲ್ಲರಿಗಳಲ್ಲಿ ಬಿಐಎಸ್ 916 ಹಾಲ್ ಮಾರ್ಕ್ ನೀಡದೆ 14,18,20 ಕ್ಯಾರೆಟ್ ಚಿನ್ನಾಭರಣಗಳನ್ನು ಮಾರಾಟ ಮಾಡುವುದನ್ನು ತಡೆಗಟ್ಟುವುದು, ಹತ್ತು ಹಲವು ಜನೋಪಯೋಗಿ ಸಾಮಗ್ರಿಗಳನ್ನು ಬಿಐಎಸ್ ಒಳಗೆ ತರುವುದು ಮೊದಲಾದ ನಿರ್ಣಯಗಳನ್ನು ಪ್ರಥಮ ಸಭೆಯಲ್ಲಿ ಕೈಗೊಳ್ಳಲಾಯಿತು.

ಬಿಐಎಸ್ ಮಾಹಿತಿಯ ಸಿನೆಮಾ ಸಿಡಿಯನ್ನು ಇದೇ ಸಂದರ್ಭ ಬಿಡುಗಡೆಗೊಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X