Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೋಸ್ನಿಯ ನರಹಂತಕ ಸೇನಾಧಿಕಾರಿಗೆ ಜೀವಾವಧಿ

ಬೋಸ್ನಿಯ ನರಹಂತಕ ಸೇನಾಧಿಕಾರಿಗೆ ಜೀವಾವಧಿ

ಹೇಗ್‌ನ ವಿಶ್ವಸಂಸ್ಥೆ ನ್ಯಾಯ ಮಂಡಳಿ ತೀರ್ಪು

ವಾರ್ತಾಭಾರತಿವಾರ್ತಾಭಾರತಿ22 Nov 2017 8:50 PM IST
share
ಬೋಸ್ನಿಯ ನರಹಂತಕ ಸೇನಾಧಿಕಾರಿಗೆ ಜೀವಾವಧಿ

ಹೇಗ್ (ನೆದರ್‌ಲ್ಯಾಂಡ್ಸ್), ನ. 22: ಬೋಸ್ನಿಯಾದ ಆಂತರಿಕ ಯುದ್ಧದ ವೇಳೆ ಸಾಮೂಹಿಕ ಹತ್ಯಾಕಾಂಡ ಮತ್ತು ಜನಾಂಗೀಯ ನಿರ್ಮೂಲನೆ ನಡೆಸಿರುವುದಕ್ಕಾಗಿ ಬೋಸ್ನಿಯ ಸೇನೆಯ ಮಾಜಿ ದಂಡನಾಯಕ ರಟ್ಕೊ ಮ್ಲಾಡಿಕ್‌ಗೆ ವಿಶ್ವಸಂಸ್ಥೆಯ ನ್ಯಾಯಮಂಡಳಿಯೊಂದು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಆತನ ವಿರುದ್ಧದ ಜನಾಂಗೀಯ ಹತ್ಯೆ ಮತ್ತು ಮಾನವತೆಯ ವಿರುದ್ಧದ ಅಪರಾಧಗಳು ಸಾಬೀತಾಗಿವೆ ಎಂದು ನ್ಯಾಯಮಂಡಳಿ ಹೇಳಿದೆ.

‘ಇದೆಲ್ಲ ಸುಳ್ಳು, ನೀವೆಲ್ಲ ಸುಳ್ಳುಗಾರರು’ ಎಂಬುದಾಗಿ ನ್ಯಾಯಾಲಯದಲ್ಲಿ ಕೂಗಿದ 74 ವರ್ಷದ ಮ್ಲಾಡಿಕ್‌ನನ್ನು ಹೊರಗೆ ಕರೆದೊಯ್ಯಲಾಯಿತು. ಅದಾದ ನಿಮಿಷಗಳ ಬಳಿಕ ತೀರ್ಪು ಪ್ರಕಟಿಸಲಾಯಿತು.

ಆತನ ವಿರುದ್ಧದ 11 ಆರೋಪಗಳ ಪೈಕಿ 10 ಸಾಬೀತಾಗಿವೆ ಎಂದು ನ್ಯಾಯಾಲಯ ತಿಳಿಸಿತು.

ಸ್ರೆಬ್ರೆನಿಕದಲ್ಲಿ 8,000 ಮುಸ್ಲಿಮ್ ಪುರುಷರು ಮತ್ತು ಬಾಲಕರನ್ನು ಕೊಂದಿರುವುದು ಹಾಗೂ ಬೋಸ್ನಿಯ ರಾಜಧಾನಿ ಸರಜೇವೊಗೆ ಮುತ್ತಿಗೆ ಹಾಕಿರುವುದು ಮುಂತಾದ ಆರೋಪಗಳನ್ನು ಆತನ ವಿರುದ್ಧ ಹೊರಿಸಲಾಗಿದೆ. ಸರೆಜಾವೊಗೆ ಹಾಕಿದ ಮುತ್ತಿಗೆಯ 43 ತಿಂಗಳ ಅವಧಿಯಲ್ಲಿ ಶೆಲ್ ದಾಳಿ ಹಾಗೂ ಗುಂಡು ಹಾರಾಟದಲ್ಲಿ 11,000 ನಾಗರಿಕರು ಮೃತಪಟ್ಟಿದ್ದಾರೆ.

‘‘ಆತ ನಡೆಸಿದ ಅಪರಾಧಗಳು ಮಾನವಕುಲಕ್ಕೆ ಗೊತ್ತಿರುವ ಅತ್ಯಂತ ಪೈಶಾಚಿಕ ಕೃತ್ಯಗಳಾಗಿವೆ. ಜನಾಂಗೀಯ ಹತ್ಯೆ ಮತ್ತು ಸಾಮೂಹಿಕ ವಧೆ ಮಾನವತೆಯ ವಿರುದ್ಧದ ಅಪರಾಧಗಳಾಗಿವೆ’’ ಎಂದು ನ್ಯಾಯಮಂಡಳಿಯ ಮುಖ್ಯ ನ್ಯಾಯಾಧೀಶ ಆಲ್ಫೋನ್ಸ್ ಓರಿ ತೀರ್ಪಿನಲ್ಲಿ ಹೇಳಿದರು.

2ನೆ ಮಹಾಯುದ್ಧದ ಬಳಿಕದ ಭೀಕರ ನರಮೇಧ

ಸ್ರೆಬ್ರೆನಿಕದಲ್ಲಿ ಮ್ಲಾಡಿಕ್ ನೇತೃತ್ವದ ಸೈನಿಕರು ಪುರುಷರು ಮತ್ತು ಬಾಲಕರನ್ನು ಮಹಿಳೆಯರಿಂದ ಬೇರ್ಪಡಿಸಿ ಬಸ್‌ಗಳಲ್ಲಿ ಹೊರಗೆ ಕರೆದೊಯ್ಯಲಾಯಿತು ಹಾಗೂ ಬಳಿಕ ಅವರನ್ನು ಗುಂಡು ಹಾರಿಸಿ ಕೊಲ್ಲಲಾಯಿತು. ಇದು ಎರಡನೆ ಮಹಾಯುದ್ಧದ ಬಳಿಕ ಯುರೋಪ್‌ನಲ್ಲಿ ನಡೆದ ಅತ್ಯಂತ ಭೀಕರ ನರಮೇಧ ಎಂದು ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X