ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನ

ಮಂಗಳೂರು, ನ. 22: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಕಾರ್ಯದರ್ಶಿ ಡಾ. ಕೆ. ಮುರಳೀಧರ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಅವರನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸನ್ಮಾನಿಸಿದರು.
ಈ ಸಂದರ್ಭ ನಿತ್ಯಾನಂದ ಕಾರಂತ ಪೊಳಲಿ ಜಿ.ಕೆ. ಭಟ್ ಸೇರಾಜೆ, ವಿನೋದಾ ಕಲ್ಕೂರ, ಎ.ಆರ್. ಸುಬ್ಬಯ್ಯಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.
Next Story





