Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಶಾಖಾ ಗ್ರಂಥಾಲಯ ಸಿಬ್ಬಂದಿಗಳ ವೇತನ...

‘ಶಾಖಾ ಗ್ರಂಥಾಲಯ ಸಿಬ್ಬಂದಿಗಳ ವೇತನ ಹೆಚ್ಚಳಕ್ಕೆ ಪ್ರಯತ್ನ’

ನಗರಸಭಾ ಅಧ್ಯಕ್ಷೆ ಮೀನಾಕ್ಷಿ

ವಾರ್ತಾಭಾರತಿವಾರ್ತಾಭಾರತಿ22 Nov 2017 10:52 PM IST
share
‘ಶಾಖಾ ಗ್ರಂಥಾಲಯ ಸಿಬ್ಬಂದಿಗಳ ವೇತನ ಹೆಚ್ಚಳಕ್ಕೆ ಪ್ರಯತ್ನ’

ಉಡುಪಿ, ನ.22: ಉಡುಪಿ ನಗರಸಬೆ ವ್ಯಾಪ್ತಿಯಲ್ಲಿ ಕಾರ್ಯಾಚರಿ ಸುತ್ತಿರುವ ನಗರ ಕೇಂದ್ರ ಗ್ರಂಥಾಲಯದ ಶಾಖಾ ಗ್ರಂಥಾಲಯಗಳ ಸಿಬ್ಬಂದಿಗಳ ವೇತನ ಹೆಚ್ಚಿಸಲು ತಮ್ಮಿಂದಾದ ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಉಡುಪಿ ನಗರ ಸಬಾ ಅಧ್ಯಕ್ಷೆ ಮೀಾಕ್ಷಿ ಮಾಧವ ಬನ್ನಂಜೆ ಹೇಳಿದ್ದಾರೆ.

ನಗರದ ಕೇಂದ್ರ ಗ್ರಂಥಾಲಯದ ವತಿಯಿಂದ ಮಣಿಪಾಲದ ಮಣ್ಣಪಳ್ಳ ಶಾಖಾ ಗ್ರಂಥಾಲಯ (ರೋಟರಿ ಸಭಾಭವನ)ದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡುತಿದ್ದರು.

ನಗರದ ಕೇಂದ್ರ ಗ್ರಂಥಾಲಯದ ವತಿಯಿಂದ ಮಣಿಪಾಲದ ಮಣ್ಣಪಳ್ಳ ಶಾಖಾ ಗ್ರಂಥಾಲಯ (ರೋಟರಿ ಸಾವನ)ದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು. ಇಂದಿನ ಒತ್ತಡದ ಬದುಕಿನಿಂದ ಹೊರ ಬರಲು ಪುಸ್ತಕ ಓದು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಆಸಕ್ತ ಗ್ರಂಥಗಳನ್ನು ಓದುವುದರಿಂದ ಜ್ಞಾನಾರ್ಜನೆ ಜೊತೆಯಲ್ಲಿ ಮಾನಸಿಕ ನೆಮ್ಮದಿಯನ್ನು ಪಡೆಯಬಹುದಾಗಿದೆ ಎಂದು ಮೀನಾಕ್ಷಿ ನುಡಿದರು.

ಇಂದಿನ ಒತ್ತಡದ ಬದುಕಿನಿಂದ ಹೊರ ಬರಲು ಪುಸ್ತಕ ಓದು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಆಸಕ್ತ ಗ್ರಂಥಗಳನ್ನು ಓದುವುದರಿಂದ ಜ್ಞಾನಾರ್ಜನೆ ಜೊತೆಯಲ್ಲಿ ಮಾನಸಿಕ ನೆಮ್ಮದಿಯನ್ನು ಪಡೆಯಬಹುದಾಗಿದೆ ಎಂದು ಮೀನಾಕ್ಷಿ ನುಡಿದರು. ಸ್ಥಳೀಯ ನಗರಸಭೆ ಸದಸ್ಯ ನರಸಿಂಹ ನಾಯಕ್, ನಗರಸಭೆ ಮಾಜಿ ಅಧ್ಯಕ್ಷ ಯುವರಾಜ್ ಪುತ್ತೂರು, ಪ್ರಾಂಶುಪಾಲ ಜಗದೀಶ ರಾವ್, ನಿವೃತ್ತ ಪ್ರಾಂಶುಪಾಲರಾದ ಮಾಧವಿ ಭಂಡಾರಿ, ಮೇಟಿ ಮುದಿಯಪ್ಪ, ರೋಟರಿ ಮಣಿಪಾಲ ಹಿಲ್ಸ್‌ಟ್ರಸ್ಟ್‌ನ ಅಧ್ಯಕ್ಷೆ ತಾರಾ ಶೆಟ್ಟಿ ಗ್ರಂಥಾಲಯದ ಉಪಯೋಗ ಗಳು ಹಾಗೂ ಆಧುನಿಕ ಮಾನವನ ಬದುಕಿಗೆ ಅವುಗಳ ಸಹಕಾರದ ಬಗ್ಗೆ ವಿಮರ್ಶಿಸಿದರು.

ಕಾರ್ಯಕ್ರಮದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ಕಾಲೇಜು ಮಕ್ಕಳಿಗಾಗಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಸಪ್ತಾಹದ ಅಂಗವಾಗಿ ಪುಸ್ತಕ ಪ್ರದರ್ಶನ ಸಹ ನಡೆಯಿತು.

ಸಪ್ತಾಹದ ಅಂಗವಾಗಿ ಪುಸ್ತಕ ಪ್ರದರ್ಶನ ಸಹ ನಡೆಯಿತು. ಸಭಾ ಕಾರ್ಯಕ್ರಮದ ಪೂರ್ವದಲ್ಲಿ ನಡೆದ ಹಾಸ್ಯಗೋಷ್ಠಿಯಲ್ಲಿ ಎ.ಎಸ್.ಎನ್. ಹೆಬ್ಬಾರ್ ಕುಂದಾಪುರ, ಶಾಂತರಾಜ್ ಐತಾಳ್ ಅಂಬಲಪಾಡಿ, ಕು.ಗೋ (ಗೋಪಾಲ ಟ್ಟ) ಹಾಗೂ ಸಂಧ್ಯಾ ಶೆಣೈ ಸಭಿಕನ್ನು ಹಾಸ್ಯಗಡಲಲ್ಲಿ ತೇಲಿಸಿದರು.

ಸಾಕಾರ್ಯಕ್ರಮದಪೂರ್ವದಲ್ಲಿನಡೆದಹಾಸ್ಯಗೋಷ್ಠಿಯಲ್ಲಿಎ.ಎಸ್.ಎನ್.ಹೆಬ್ಬಾರ್‌ಕುಂದಾಪುರ,ಶಾಂತರಾಜ್‌ಐತಾಳ್‌ಅಂಬಲಪಾಡಿ,ಕು.ಗೋ(ಗೋಪಾಲಟ್ಟ)ಹಾಗೂಸಂ್ಯಾ ಶೆಣೈ ಸಭಿಕರನ್ನು ಹಾಸ್ಯಗಡಲಲ್ಲಿ ತೇಲಿಸಿದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೇಮ ಎಂ. ನಿರೂಪಿಸಿ, ಸುನೀತಾ ಬಿ.ಎಸ್. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X