Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಫೇಲ್ ವಿಮಾನಗಳ ಖರೀದಿಯಲ್ಲಿ 12,600...

ರಾಫೇಲ್ ವಿಮಾನಗಳ ಖರೀದಿಯಲ್ಲಿ 12,600 ಕೋ.ರೂ.ಉಳಿಸಿದ ಎನ್‌ಡಿಎ ಸರಕಾರ

ವಾರ್ತಾಭಾರತಿವಾರ್ತಾಭಾರತಿ23 Nov 2017 10:37 PM IST
share
ರಾಫೇಲ್ ವಿಮಾನಗಳ ಖರೀದಿಯಲ್ಲಿ 12,600 ಕೋ.ರೂ.ಉಳಿಸಿದ ಎನ್‌ಡಿಎ ಸರಕಾರ

ಹೊಸದಿಲ್ಲಿ,ನ.23: ಹಿಂದಿನ ಯುಪಿಎ ಸರಕಾರವು ಒಪ್ಪಿಕೊಂಡಿದ್ದ ಷರತ್ತುಗಳಿಗೆ ಹೋಲಿಸಿದರೆ ಫ್ರಾನ್ಸ್‌ನಿಂದ 36 ರಾಫೇಲ್ ಯುದ್ಧವಿಮಾನಗಳ ಖರೀದಿ ವ್ಯವಹಾರದಲ್ಲಿ ಮೋದಿ ಸರಕಾರದ ಚೌಕಾಸಿಯ ಫಲವಾಗಿ ಬೆಲೆಗಳಲ್ಲಿ ಬರೋಬ್ಬರಿ 350 ಮಿ.ಯುರೋಗಳ ಕಡಿತವಾಗಿದೆ. ಜೊತೆಗೆ ಶಸ್ತ್ರಾಸ್ತ್ರಗಳು, ನಿರ್ವಹಣೆ ಮತ್ತು ತರಬೇತಿಗೆ ಸಂಬಂಧಿಸಿದಂತೆ ಇನ್ನೊಂದು 1,300 ಮಿ.ಯುರೋ ಉಳಿತಾಯವಾಗಲಿದೆ.

ಎನ್‌ಡಿಎ ಸರಕಾರದಡಿ ರಾಫೇಲ್ ವಿಮಾನಗಳ ಖರೀದಿ ವೆಚ್ಚದಲ್ಲಿ ಏರಿಕೆಯಾಗಿದೆ ಎಂಬ ಮುಖ್ಯ ಪ್ರತಿಪಕ್ಷ ಕಾಂಗ್ರೆಸ್‌ನ ಆರೋಪಗಳನ್ನು ತಳ್ಳಿಹಾಕಿದ ಮೂಲಗಳು, ಒಟ್ಟು 12,600 ಕೋ.ರೂ.ಗಳ ಉಳಿತಾಯವಾಗಲಿದೆ ಎಂದು ಹೇಳಿವೆ.

ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ರಾಫೇಲ್ ವಿಮಾನಗಳ ತಯಾರಿಕೆ ವೆಚ್ಚದಲ್ಲಿ ತೀವ್ರ ಮತ್ತು ವಿವರಣೆಯಿಲ್ಲದ ಏರಿಕೆಯಾಗಿದ್ದು, ಇದರಿಂದಾಗಿ ಸರಕಾರವು ಅತ್ಯಂತ ಅಗತ್ಯವಾಗಿರುವ ತಂತ್ರಜ್ಞಾನ ವರ್ಗಾವಣೆಯಿಲ್ಲದೆ 36 ವಿಮಾನಗಳನ್ನು ಖರೀದಿಸಲು ಮಾತ್ರ ಶಕ್ತವಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ವಕ್ತಾರರು, ಪ್ರತಿ ವಿಮಾನದ ಖರೀದಿ ವೆಚ್ಚವು 526 ಕೋ.ರೂ.ಗಳಿಂದ 1,570 ಕೋ.ರೂ.ಗೇರಿದೆ ಮತ್ತು ಸರಕಾರವು ಮಾಹಿತಿಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಿದೆ ಎಂದು ಹೇಳಿದ್ದರು.

126 ರಾಫೇಲ್ ವಿಮಾನಗಳನ್ನು ಖರೀದಿಸಲು ಉದ್ದೇಶಿಸಿದ್ದ ಯುಪಿಎ ಒಪ್ಪಂದದಡಿ 18 ವಿಮಾನಗಳನ್ನು ಫ್ಯೈಅವೇ ಸ್ಥಿತಿಯಲ್ಲಿ ಪೂರೈಸಬೇಕಿತ್ತು, ಆದರೆ ಎನ್‌ಡಿಎ ಚೌಕಾಸಿಯ ಮೂಲಕ ಈ ಸ್ಥಿತಿಯಲ್ಲಿ ಪೂರೈಸಬೇಕಾದ ವಿಮಾನಗಳ ಸಂಖ್ಯೆಯನ್ನು 36ಕ್ಕೆ ಹೆಚ್ಚಿಸಿದೆ. ಯುಪಿಎ ಯೋಜನೆಯಡಿ ಪ್ರತಿ ಯುದ್ಧವಿಮಾನಕ್ಕೆ 100 ಮಿ.ಯುರೋ ಬೆಲೆಯಾಗುತ್ತಿದ್ದರೆ ಅದೀಗ 90 ಮಿಲಿಯನ್‌ಗೆ ಇಳಿದಿದೆ. ಅಲ್ಲದೆ ಈಗಿನ ಸರಕಾರವು ಮೀಟಿಯೋರ್ ಕ್ಷಿಪಣಿಗಳನ್ನೂ ಖರೀದಿಸಿದ್ದು ,ಇದು ಈ ಯುದ್ಧವಿಮಾನಗಳನ್ನು ಹೆಚ್ಚು ಪರಿಣಾಮಕಾರಿಯಾಗಿಸಲಿವೆ ಎಂದೂ ಮೂಲಗಳು ತಿಳಿಸಿವೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X