Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಬೆಟ್ ಚೀನಾದೊಂದಿಗಿರಲಿ ಆದರೆ ಹೆಚ್ಚಿನ...

ಟಿಬೆಟ್ ಚೀನಾದೊಂದಿಗಿರಲಿ ಆದರೆ ಹೆಚ್ಚಿನ ಅಭಿವೃದ್ಧಿ ಕಾಣಲಿ: ದಲಾಯಿ ಲಾಮಾ

ವಾರ್ತಾಭಾರತಿವಾರ್ತಾಭಾರತಿ23 Nov 2017 11:48 PM IST
share
ಟಿಬೆಟ್ ಚೀನಾದೊಂದಿಗಿರಲಿ ಆದರೆ ಹೆಚ್ಚಿನ ಅಭಿವೃದ್ಧಿ ಕಾಣಲಿ: ದಲಾಯಿ ಲಾಮಾ

ಕೊಲ್ಕತ್ತಾ, ನ.23: ಟಿಬೆಟ್ ಚೀನಾದಿಂದ ಸ್ವಾತಂತ್ರವನ್ನು ಬಯಸುವುದಿಲ್ಲ ಆದರೆ ಹೆಚ್ಚಿನ ಅಭಿವೃದ್ಧಿಯನ್ನು ಬಯಸುತ್ತದೆ ಎಂದು ಟಿಬೆಟ್‌ನ ಆಧ್ಯಾತ್ಮಿಕ ಗುರು ದಲಾಯಿ ಲಾಮಾ ಗುರುವಾರದಂದು ತಿಳಿಸಿದರು.

ಕೆಲವೊಂದು ಸಂದರ್ಭದಲ್ಲಿ ಜಗಳಗಳು ನಡೆದರೂ ಟಿಬೆಟ್ ಚೀನಾದ ಜೊತೆಗಿನ ಸಂಬಂಧವನ್ನು ಇಷ್ಟಪಡುತ್ತದೆ ಎಂದು ದಲಾಯಿ ಲಾಮಾ ಕೊಲ್ಕತ್ತಾದಲ್ಲಿ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಿಳಿಸಿದರು.

ನಡೆದದ್ದು ನಡೆದು ಹೋಗಿದೆ. ಈಗ ನಾವು ಭವಿಷ್ಯದ ಕಡೆಗೆ ನೋಡಬೇಕಿದೆ. ನಾವು ಚೀನಾದಿಂದ ಸ್ವಾತಂತ್ರವನ್ನು ಬಯಸುತ್ತಿಲ್ಲ. ನಾವು ಚೀನಾದ ಜೊತೆಗೆ ಇರಲು ಬಯಸುತ್ತೇವೆ. ಆದರೆ ಹೆಚ್ಚಿನ ಅಭಿವೃದ್ಧಿಯನ್ನೂ ನಾವು ಬಯಸುತ್ತೇವೆ ಎಂದು ಆಧ್ಯಾತ್ಮಿಕ ಗುರು ತಿಳಿಸಿದರು. ಚೀನಾವು ಟಿಬೆಟ್‌ನ ಸಂಸ್ಕೃತಿಯನ್ನು ಗೌರವಿಸಬೇಕು. ಟಿಬೆಟ್‌ಗೆ ಬೇರೆಯದ್ದೇ ಸಂಸ್ಕೃತಿಯಿದೆ. ಚೀನಾದ ಜನರು ಅವರ ತಾಯ್ನಾಡನ್ನು ಇಷ್ಟಪಡುವಂತೆ ನಾವು ನಮ್ಮ ತಾಯ್ನಾಡನ್ನು ಇಷ್ಟಪಡುತ್ತೇವೆ ಎಂದು ದಲಾಯಿ ಲಾಮಾ ನುಡಿದರು.

ಕಳೆದ ಕೆಲವು ದಶಕಗಳಲ್ಲಿ ಏನು ನಡೆದಿದೆ ಎಂಬ ಬಗ್ಗೆ ಚೀನೀಯರಿಗೆ ತಿಳಿದಿಲ್ಲ. ದೇಶವು ಈಗ ಬದಲಾಗಿದೆ. ಚೀನಾವು ಜಗತ್ತಿನೊಂದಿಗೆ ಸೇರುವ ಮೂಲಕ 40%ದಿಂದ 50% ಬದಲಾಗಿದೆ ಎಂದು ವಿವರಿಸಿದ ದಲಾಯಿ ಲಾಮಾ ಚೀನಾದ ಪರಿಸರತಜ್ಞರು ಟಿಬೆಟ್ ಪ್ರಸ್ಥಭೂಮಿಯ ಪರಿಸರದ ಮೇಲಿನ ಪರಿಣಾಮವು ದಕ್ಷಿಣ ಧ್ರುವ ಮತ್ತು ಉತ್ತರ ಧ್ರುವದಷ್ಟೇ ಇದೆ ಎಂದು ತಿಳಿಸಿದ್ದಾರೆ ಟಿಬೆಟನ್ನು ಪರಿಸರತಜ್ಞರು ಮೂರನೇ ಧ್ರುವ ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ಯಾಂಗ್ಸ್ಟೆಯಿಂದ ಸಿಂಧು ನದಿಯವರೆಗೆ ಎಲ್ಲ ಪ್ರಮುಖ ನದಿಗಳ ಉಗಮಸ್ಥಾನ ಟಿಬೆಟ್ ಆಗಿದೆ. ಅವುಗಳ ಮೇಲೆ ಮಿಲಿಯನ್‌ಗಟ್ಟಲೆ ಜೀವಗಳು ಅವಲಂಬಿತವಾಗಿವೆ. ಹಾಗಾಗಿ ಟಿಬೆಟ್ ಪ್ರಸ್ಥಭೂಮಿಯನ್ನು ರಕ್ಷಿಸುವುದರಿಂದ ಕೇವಲ ಟಿಬೆಟ್‌ಗೆ ಮಾತ್ರವಲ್ಲ ಆ ಮಿಲಿಯನ್ ಜನರಿಗೂ ಒಳ್ಳೆಯದಾಗುತ್ತದೆ ಎಂದು ಅವರು ಹೇಳಿದರು.

 ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದನ್ನು ಆಕ್ಷೇಪಿಸಿರುವ ಚೀನಾದ ನಡೆಯ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ಹಿಂದಿ-ಚೀನಿ ಬಾಯಿ ಬಾಯಿ ಎಂಬ ಸ್ಫೂರ್ತಿಯ ವಾಕ್ಯವನ್ನು ಗೌರವಿಸುವ ಮೂಲಕ ಭಾರತ-ಚೀನಾ ಸಂಬಂಧ ಮುಂದುವರಿಯಬೇಕು ಎಂದು ಹೇಳಿದ ಟಿಬೆಟ್‌ನ ಗುರು ಭಾರತಕ್ಕೆ ಚೀನಾದ ಮತ್ತು ಚೀನಾಕ್ಕೆ ಭಾರತದ ಅಗತ್ಯವಿದೆ. ಅವರು ಜೊತೆಯಾಗಿಯೇ ಬದುಕಬೇಕಿದೆ ಎಂದು ತಿಳಿಸಿದರು. ಶಾಂತಿಯುತವಾಗಿ ಬದುಕಿ ಇತರರಿಗೆ ನೆರವಾಗುವ ಹೊರತಾಗಿ ಬೇರೆ ಯಾವುದೇ ದಾರಿಯಿಲ್ಲ ಎಂದು ದಲಾಯಿ ಲಾಮಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X