Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ ಪಂದ್ಯ: ಕುಸಿದ ವಿನಯ್...

ರಣಜಿ ಟ್ರೋಫಿ ಪಂದ್ಯ: ಕುಸಿದ ವಿನಯ್ ಪಡೆಗೆ ಮಯಾಂಕ್-ಪಾಂಡೆ ನೆರವು

ವಾರ್ತಾಭಾರತಿವಾರ್ತಾಭಾರತಿ25 Nov 2017 11:56 PM IST
share
ರಣಜಿ ಟ್ರೋಫಿ ಪಂದ್ಯ: ಕುಸಿದ ವಿನಯ್ ಪಡೆಗೆ ಮಯಾಂಕ್-ಪಾಂಡೆ ನೆರವು

ಹೊಸದಿಲ್ಲಿ, ನ.25: ಮಯಾಂಕ್ ಅಗರವಾಲ್ ಮತ್ತು ಮನೀಷ್ ಪಾಂಡೆ ಅವರ ಆಕರ್ಷಕ ಶತಕದ ಸಹಾಯದಿಂದ ಕರ್ನಾಟಕ ತಂಡ ಇಲ್ಲಿ ಆರಂಭಗೊಂಡ ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಉತ್ತಮ ಮೊತ್ತ ದಾಖಲಿಸಿದೆ.

ಇಲ್ಲಿನ ಕರ್ನಲ್ ಸಿಂಗ್ ಸ್ಟೇಡಿಯಂನಲ್ಲಿ ಆರಂಭಗೊಂಡ ರಣಜಿ ಪಂದ್ಯದಲ್ಲಿ ದಿನದಾಟದಂತ್ಯಕ್ಕೆ 89.2 ಓವರ್‌ಗಳಲ್ಲಿ 6ವಿಕೆಟ್ ನಷ್ಟದಲ್ಲಿ 355 ರನ್ ಗಳಿಸಿದೆ.

ವಿಕೆಟ್ ಕೀಪರ್ ಸಿಎಂ ಗೌತಮ್ 25 ರನ್ ಗಳಿಸಿ ಔಟಾಗದೆ ಕ್ರೀಸ್‌ನಲ್ಲಿದ್ದಾರೆ.

ದ್ವಿಶತಕದ ಕಡೆಗೆ ಹೆಜ್ಜೆ ಇರಿಸಿದ್ದ ಅಗರವಾಲ್ 173 ರನ್ ಗಳಿಸಿ ವಿನೀತ್ ಧುಲಾಪ್ ಎಸೆತದಲ್ಲಿ ಮಹೇಶ್ ರಾವತ್‌ಗೆ ಕ್ಯಾಚ್ ನೀಡಿ ನಿರ್ಗಮಿಸುತ್ತಿದ್ದಂತೆ ಮೊದಲ ದಿನದ ಆಟ ಕೊನೆಗೊಂಡಿತು.

ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕ ತಂಡದ ಆರಂಭ ಚೆನ್ನಾಗಿರಲಿಲ್ಲ. ಆರಂಭಿಕ ದಾಂಡಿಗ ರವಿಕುಮಾರ ಸಮರ್ಥ(0) ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಕರಣ್ ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು. ಸಮರ್ಥ್‌ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

8 ಓವರ್‌ಗಳಲ್ಲಿ ತಂಡದ ಸ್ಕೋರ್ 19ಕ್ಕೆ ತಲುಪಿದಾಗ ತಂಡದ ಮೂರು ವಿಕೆಟ್‌ಗಳು ಪತನಗೊಂಡಿತು. ಡೆಗಾ ನಿಶ್ಚಲ್(4) ಮತ್ತು ಕರುಣ್ ನಾಯರ್(10) ಅವರು ಮನೀಷ್ ರಾವ್ ಓವರ್‌ನಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.

ಮನೀಷ್ ಪಾಂಡೆ ನಾಲ್ಕನೇ ವಿಕೆಟ್‌ಗೆ 265 ರನ್‌ಗಳ ಜೊತೆಯಾಟ ನೀಡಿದರು. ಪಾಂಡೆ ಶತಕ (108) ದಾಖಲಿಸಿ ನಿರ್ಗಮಿಸಿದರು.ಅವರು ಔಟಾದ ಬಳಿಕ ಸ್ಟುವರ್ಟ್ ಬಿನ್ನಿ(23) ಅವರು 5ನೆ ವಿಕೆಟ್‌ಗೆ 54 ರನ್‌ಗಳ ಜೊತೆಯಾಟ ನೀಡಿದರು. ರೈಲ್ವೇಸ್ ತಂಡದ ಮನೀಷ್ ರಾವ್ 65ಕ್ಕೆ 2, ಕರಣ್ ಠಾಕೂರ್ ವಿನೀತ್ ಧುಲಾಪ್, ಅಂಬಿಕೇಶ್ವರ ಮಿಶ್ರಾ, ವಿದ್ಯಾಧರ್ ಕಾಮತ್ ತಲಾ 1 ವಿಕೆಟ್ ಹಂಚಿಕೊಂಡರು.

ಸಂಕ್ಷಿಪ್ತ ಸ್ಕೋರ್ ವಿವರ

ಕರ್ನಾಟಕ 89.2 ಓವರ್‌ಗಳಲ್ಲಿ 355/6( ಮಯಾಂಕ್ ಅಗರವಾಲ್ 173, ಮನೀಷ್ ಪಾಂಡೆ 108; ಮನೀಷ್ ರಾವ್ 65ಕ್ಕೆ 2).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X