Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಿಸ್‌ವರ್ಲ್ಡ್ ಮಾನುಷಿಗೆ ಮೂಲ ಗ್ರಾಮದ...

ಮಿಸ್‌ವರ್ಲ್ಡ್ ಮಾನುಷಿಗೆ ಮೂಲ ಗ್ರಾಮದ ಕೊಡುಗೆ ಏನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ26 Nov 2017 9:49 AM IST
share
ಮಿಸ್‌ವರ್ಲ್ಡ್ ಮಾನುಷಿಗೆ ಮೂಲ ಗ್ರಾಮದ ಕೊಡುಗೆ ಏನು ಗೊತ್ತೇ?

ಬಹದ್ದೂರ್‌ಗಢ (ಜಜ್ಜಾರ್), ನ. 26: ಹರ್ಯಾಣದ ಬೊಮ್ಡೋಲಿ ಗ್ರಾಮಕ್ಕೆ ಈ ಚಳಿಗಾಲದ ಕುಳಿರ್ಗಾಳಿ ಬದಲಾವಣೆಯ ಪ್ರಬಲ ಸಂದೇಶವನ್ನು ಹೊತ್ತು ತಂದಿದೆ. ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಅವರ ಪೂರ್ವಜರ ಗ್ರಾಮವಾದ ಬೊಮ್ಡೋಲಿಯಲ್ಲಿ ಹಳೆಯ ಗೊಡ್ಡು ಸಂಪ್ರದಾಯವನ್ನು ಬಿಟ್ಟು, ಪ್ರಗತಿಪರ ಚಿಂತನೆಯನ್ನು ಅಳವಡಿಸಿಕೊಳ್ಳುವ ಮೂಲಕ ವಿಶ್ವಸುಂದರಿಗೆ ವಿಶಿಷ್ಟ ಗೌರವ ಸಲ್ಲಿಸಲು ನಿರ್ಧರಿಸಿದ್ದಾರೆ.

20 ವರ್ಷದ ಈ ವೈದ್ಯಕೀಯ ವಿದ್ಯಾರ್ಥಿನಿ ಚೀನಾದಲ್ಲಿ ಸೌಂದರ್ಯ ಕಿರೀಟ ಧರಿಸುತ್ತಿದ್ದಂತೆ ಹರ್ಯಾಣ ಹಾಗೂ ದೆಹಲಿಯ 11 ಗ್ರಾಮಗಳನ್ನು ಒಳಗೊಳ್ಳುವ ಚಿಲ್ಲರ್- ಚೀಕಾರಾ ಕಾಪ್, ವಿವಾಹ ಸಂದರ್ಭದಲ್ಲಿ ಸಂಭ್ರಮದಿಂದ ಗುಂಡು ಹಾರಿಸುವುದನ್ನು ನಿಷೇಧಿಸಿದೆ. ಪುರುಷ ಪ್ರಾಬಲ್ಯ ಸಮಾಜದ ಸಂಪ್ರದಾಯವಾದ ಇದರಿಂದ ಸಂಭವಿಸುವ ಅವಗಢದಲ್ಲಿ ಎಷ್ಟೋ ಮಂದಿ ಜೀವ ಕಳೆದುಕೊಳ್ಳುತ್ತಾರೆ ಇಲ್ಲವೇ ಗಾಯಗೊಳ್ಳುತ್ತಾರೆ ಎಂಬ ಕಾರಣಕ್ಕೆ ಇದನ್ನು ನಿಷೇಧಿಸಲಾಗಿದೆ.

ಅಂತೆಯೆ ವಿವಾಹ ಸಂದರ್ಭದಲ್ಲಿ ಅಬ್ಬರದ ಡಿಜೆ ಸಂಗೀತವನ್ನೂ ನಿಷೇಧಿಸಲಾಗಿದೆ. ಇದು ಅಧಿಕ ವೆಚ್ಚಕ್ಕೆ ಕಾರಣವಾಗುತ್ತಿದೆ ಹಾಗೂ ಕೆಲವೊಮ್ಮೆ ತೊಂದರೆ ಸೃಷ್ಟಿಸುವವರು ಇಡೀ ಸಡಗರವನ್ನೇ ಕಿತ್ತುಕೊಳ್ಳಲು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. "ಮಾನುಷಿ ಗೆಲುವು ನಮ್ಮ ಹೆಮ್ಮೆ. ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಬದಲಾವಣೆಗೆ ನಾವು ಮುಂದಾಗಿದ್ದೇವೆ. ನಮ್ಮ ಈ ನಿರ್ಧಾರದಿಂದ ದುಂದುವೆಚ್ಚಕ್ಕೆ ಕಡಿವಾಣ ಬೀಳಲಿದೆ" ಎಂದು ಕನ್ಹೋದ್ ಗ್ರಾಮದ ಗುಲಾಬ್‌ಸಿಂಗ್ ಚಿಕಾರಾ ಹೇಳಿದ್ದಾರೆ.

ಸಂಭ್ರಮದ ಉತ್ಸವವಾದ ಮದುವೆ ಎಷ್ಟೋ ಕುಟುಂಬಗಳನ್ನು ಸಾಲದ ಕೂಪಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X