Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತನ್ನ ತದ್ವಿರುದ್ಧ ಹಾದಿಹಿಡಿದ ಪುತ್ರ:...

ತನ್ನ ತದ್ವಿರುದ್ಧ ಹಾದಿಹಿಡಿದ ಪುತ್ರ: ಖಿನ್ನತೆಯಲ್ಲಿ ಭೂಗತ ಪಾತಕಿ ದಾವೂದ್

ವಾರ್ತಾಭಾರತಿವಾರ್ತಾಭಾರತಿ26 Nov 2017 4:52 PM IST
share
ತನ್ನ ತದ್ವಿರುದ್ಧ ಹಾದಿಹಿಡಿದ ಪುತ್ರ: ಖಿನ್ನತೆಯಲ್ಲಿ ಭೂಗತ ಪಾತಕಿ ದಾವೂದ್

ಥಾಣೆ, ನ. 26: ಭೂಗತ ಪಾತಕಿ ದಾವೂದ್ ಇಬ್ರಾಹೀಂಗೆ ಹಣಬಲ, ಮಾನವ ಶಕ್ತಿ ಎಲ್ಲವೂ ಇದ್ದರೂ, ಅವನಿಗೆ ರಾತ್ರಿ ನಿದ್ದೆ ಸರಿಯಾಗಿ ಇಲ್ಲ. ಖಿನ್ನತೆಗೊಳಗಾಗಿದ್ದಾನೆ. ಕಾರಣ ಇಷ್ಟೇ. ದಾವೂದ್  ಪುತ್ರ ತಂದೆಯ ಇಚ್ಛೆಗೆ ವಿರುದ್ಧವಾಗಿ ತನ್ನ ಬದುಕಿನ ದಾರಿ ಕಂಡು ಕೊಂಡಿದ್ದಾರೆ.

ದಾವೂದ್‌ನ ಏಕೈಕ ಮಗ 31ರ ಹರೆಯದ ಮೊಯಿನ್ ನವಾಝ್ ಕಸ್ಕರ್ ಓರ್ವ ಶ್ರದ್ಧಾವಂತ ಮುಸ್ಲಿಂ. ತಂದೆಯ ಅಕ್ರಮ ವ್ಯವಹಾರದಿಂದ ದೂರ ಉಳಿದು ಧಾರ್ಮಿಕ ಶಿಕ್ಷಕನ ವೃತ್ತಿಯನ್ನು ಆಯ್ದುಕೊಂಡಿದ್ದಾನೆ.

ದಾವೂದ್ ಬಳಿಕ ಆತನ ಭೂಗತ ಸಾಮ್ರಾಜ್ಯಕ್ಕೆ ಉತ್ತರಾಧಿಕಾರಿಯಾಗಬೇಕಿದ್ದ ಮಗ ನವಾಝ್ ತಂದೆಯ ವ್ಯವಹಾರದಿಂದ ದೂರ ಉಳಿದು ಧಾರ್ಮಿಕ ಶಿಕ್ಷಣ ಪಡೆದಿದ್ದಾನೆ. ಅಷ್ಟು ಮಾತ್ರ ಮಾಡಿದ್ದರೆ ದಾವೂದ್ ಸುಮ್ಮನಿರುತ್ತಿದ್ದ . ಆದರೆ ಆತ ಧಾರ್ಮಿಕ ಶಿಕ್ಷಕ ವೃತ್ತಿಯನ್ನು ಆಯ್ದುಕೊಂಡದ್ದು ದಾವೂದ್‌ನ ನಿದ್ದೆಗೆಡಿಸಿದೆ.

ದಾವೂದ್ ಮಗ ಮೊಯಿನ್ ಓರ್ವ ಗೌರವಾನ್ವಿತ ಮತ್ತು ಮೌಲಾನಾ ಆಗಿದ್ದಾನೆ. ಪವಿತ್ರ ಕುರ್‌ಆನ್ ಗ್ರಂಥವನ್ನು ಸಂಪೂರ್ಣವಾಗಿ ಕಂಠಪಾಠ ಮಾಡಿ ‘ಹಾಫಿಝ್’ ಬಿರುದು ಪಡೆದಿದ್ದಾನೆ. ಕರಾಚಿಯ ಸದ್ದಾರ್ ಉಪನಗರದಲ್ಲಿ ದಾವೂದ್ ಕುಟುಂಬ ವಾಸವಾಗಿರುವ ಭವ್ಯ ಬಂಗ್ಲೆಯನ್ನು ತೊರೆದು ಪಕ್ಕದ ಮಸೀದಿಯಲ್ಲಿ ಧಾರ್ಮಿಕ ಗುರುವಾಗಿ , ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದಾನೆ. ಮೊಯಿನ್‌ಗೆ ಮಸೀದಿಯ ಆಡಳಿತ ಸಮಿತಿಯು ಸಣ್ಣ ಮನೆಯೊಂದನ್ನು ಒದಗಿಸಿದ್ದು, ಅಲ್ಲಿ ಮೊಯಿನ್ ಪತ್ನಿ ಸಾನಿಯಾ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಾನೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X