Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ; ಪ್ರತಿ 1 ಲಕ್ಷ ಜನರಿಗೆ...

ದಾವಣಗೆರೆ; ಪ್ರತಿ 1 ಲಕ್ಷ ಜನರಿಗೆ ಒಂದರಂತೆ ಇಂದಿರಾ ಕ್ಯಾಂಟೀನ್‍ ಸ್ಥಾಪನೆ : ಎಸ್.ಎಸ್.ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ26 Nov 2017 9:21 PM IST
share
ದಾವಣಗೆರೆ; ಪ್ರತಿ 1 ಲಕ್ಷ ಜನರಿಗೆ ಒಂದರಂತೆ ಇಂದಿರಾ ಕ್ಯಾಂಟೀನ್‍ ಸ್ಥಾಪನೆ : ಎಸ್.ಎಸ್.ಮಲ್ಲಿಕಾರ್ಜುನ

ದಾವಣಗೆರೆ,ನ.26:ನಗರ, ಜಿಲ್ಲೆಯಲ್ಲಿ ಶೀಘ್ರವೇ ಪ್ರತಿ 1 ಲಕ್ಷ ಜನರಿಗೆ ಒಂದರಂತೆ ಇಂದಿರಾ ಕ್ಯಾಂಟೀನ್‍ಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. 

ನಗರದ ಶ್ರೀ ಶಿವಯೋಗಿ ಮಂದಿರದಲ್ಲಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ, ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಅನ್ನಭಾಗ್ಯ ಕಲ್ಪಿಸಿದ್ದ ರಾಜ್ಯ ಸರ್ಕಾರವು ಬಡ, ಮಧ್ಯಮ ವರ್ಗ ಹೀಗೆ ಎಲ್ಲಾ ವರ್ಗದ ಜನರ ಹಿತ ಕಾಯುತ್ತಿದೆ. ಸರ್ಕಾರದ ಯೋಜನೆ, ಸೌಲಭ್ಯ ತಲುಪಿಸಲು ಕನ್ನಡ ಪರ ಸಂಘಟನೆಗಳು ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು. ಇದರಿಂದ ಜನರಿಗೂ ಸೌಲಭ್ಯ ಕಲ್ಪಿಸಿದ ತೃಪ್ತಿ ಸಂಘಟನೆಗಳದ್ದಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಾತನಾಡಿ, ಭಾಷೆ ಯಾವುದಾದರೂ ಆಯಾ ರಾಜ್ಯದ ಜನರಿಗೆ ತಮ್ಮ ಭಾಷೆಯೇ ಶ್ರೇಷ್ಟವಾಗಿದ್ದು, ಆ ಭಾಷೆಯ ಬಗ್ಗೆಯೇ ಪ್ರೀತಿ ಇರುತ್ತದೆ. ನಮ್ಮದು ಕನ್ನಡ ಭಾಷೆಯ ಪ್ರೀತಿಯಾಗಿದೆ. ಇದು ನಮ್ಮ ಮಾತೃ ಭಾಷೆ ಸಹ ಆಗಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ಭಾಷೆಗಳಲ್ಲಿ ನನ್ನ ಭಾಷೆಯೂ ಒಂದೆಂಬ ಅಭಿಮಾನವಿದೆ ಎಂದರು. 

ಉದ್ಯಮಿ ಲೋಕಿಕೆರೆ ನಾಗರಾಜ ಮಾತನಾಡಿದರು. ವಿಕರವೇ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು. ಕುಂಬಾರ ಗುರುಪೀಠದ ಕುಂಬಾರ ಗುಂಡಯ್ಯ ಸ್ವಾಮೀಜಿ, ಮಹಿಳಾ ಉದ್ಯಮಿ ಡಾ.ವಿಜಯಲಕ್ಷ್ಮಿ ವೀರಮಾಚಿನೇನಿ, ಚಿತ್ರನಟಿ ಹರ್ಷಿಕಾ ಪೂಣಚ್ಚ, ಮೇಯರ್ ಅನಿತಾಬಾಯಿ, ಪಾಲಿಕೆ ಸದಸ್ಯ ದಿನೇಶ ಕೆ. ಶೆಟ್ಟಿ, ಸಂಘಟನೆಗಳ ಮುಖಂಡರಾದ ಪಿ. ರಾಜಕುಮಾರ, ಕೆ.ಜಿ. ಶಿವಕುಮಾರ, ಟಿ. ಶಿವಕುಮಾರ, ವೇದಿಕೆ ರಾಜ್ಯ ಮಹಿಳಾ ಅಧ್ಯಕ್ಷೆ ಜ್ಯೋತಿ ವಿನಯ್, ಅಮ್ಜದ್ ಅಲಿ, ಶ್ರೇಯಸ್ ಇತರರು ಇದ್ದರು.

ವರದಿಗಾರರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್, ಸಮಾಜ ಸೇವಕಿ ಡಾ.ಕೆ.ಎನ್. ಗೀತಾ, ಇತಿಹಾಸ ಸಂಶೋಧಕ ಬುರುಡೇಕಟ್ಟೆ ಮಂಜಪ್ಪ, ಕ್ರೀಡಾಪಟು ಕಾರ್ತೀಕ್ ಕಾಟೆ, ತಾಳೇಗರಿ ಸಂಶೋಧಕ ಉಮಾಪತಿ, ಬಾಡದ ಆನಂದರಾಜ್, ಗಿರೀಶ್ ದೇವರಮನಿ, ವರದಿಗಾರ ರಾಜಶೇಖರ್, ಓ.ಎನ್. ಸಿದ್ದಯ್ಯ, ಛಾಯಾಗ್ರಾಹಕ ಯು.ಜಿ. ರಫೀಕ್ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X