Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಪೋರೇಟ್ ಕ್ರಿಕೆಟ್ ಬ್ಯಾಶ್:...

ಕಾರ್ಪೋರೇಟ್ ಕ್ರಿಕೆಟ್ ಬ್ಯಾಶ್: ನಿರ್ಮಾಣ್ ತಂಡ ಸೆಮಿ ಫೈನಲಿಗೆ,

ವಾರ್ತಾಭಾರತಿವಾರ್ತಾಭಾರತಿ26 Nov 2017 11:04 PM IST
share
ಕಾರ್ಪೋರೇಟ್ ಕ್ರಿಕೆಟ್ ಬ್ಯಾಶ್: ನಿರ್ಮಾಣ್ ತಂಡ ಸೆಮಿ ಫೈನಲಿಗೆ,

ಮಂಗಳೂರು, ನ. 26: ಬ್ಯಾಂಡ್ರ್ ವಿಷನ್ ಇವೆಂಟ್ ಸಂಸ್ಥೆಯು ಸಹ್ಯಾದ್ರಿ ಸಂಸ್ಥೆಯ ಸಹಕಾರದೊಂದಿಗೆ ಅಡ್ಯಾರ್‌ನ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹುಲ್ಲುಹಾಸಿನ ಕ್ರೀಡಾಂಗಣದಲ್ಲಿ ಕರಾವಳಿಯ 24 ವಿವಿಧ ಕಂಪನಿಗಳ ನಡುವೆ ಜರಗುತ್ತಿರುವ ಎಕೆ ಕಾರ್ಪೋರೇಟ್ ಲೀಗ್ ಕ್ರಿಕೆಟ್ ಪಂದ್ಯಾಟದ ನಾಲ್ಕನೆ ದಿನ ಜರಗಿದ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಎಕ್ಸಿಸ್ ಬ್ಯಾಂಕ್ ತಂಡ ನೀಡಿದ 83 ರನ್‌ಗಳ ವಿಜಯದ ಗುರಿಯತ್ತ ಓಟವಿತ್ತ ಫೋರಂ ಮಾಲ್ ತಂಡವು ಆರಂಭದ ಹಂತದಲ್ಲಿ ಮುಗ್ಗರಿಸಿ ಸೋಲಿನತ್ತ ಸಾಗಿದಂತೆ ಕಂಡಿತಾದರೂ ನಂತರ ಪ್ರಸನ್ನ ಮತ್ತು ಕಿರಣ್‌ರವರ ಜವಾಬ್ದಾರಿಯುತ ಆಟದಿಂದಾಗಿ 2 ವಿಕೇಟ್ ಗಳ  ವಿಜಯವನ್ನು ದಾಖಲಿಸಿತು.

ಮಣಿಪಾಲ ಟೆಕ್ನಾಲಜಿ ತಂಡವು ಹೊನಲು ಬೆಳಕಿನಲ್ಲಿ ಜರಗಿದ ಪಂದ್ಯದಲ್ಲಿ ಸೂರಜ್ ರವರ ಎರಡು ಸಿಕ್ಸರ್, ಎರಡು ಬೌಂಡರಿಗಳನ್ನೊಳಗೊಂಡ 33 ರನ್‌ಗಳ ಸಹಾಯದಿಂದ ಆರ್ ಪಿ ಜಿ ತಂಡಕ್ಕೆ 71 ರನ್‌ಗಳ ಗೆಲುವಿನ ಗುರಿಯನ್ನು ನೀಡಿತು. ಮಣಿಪಾಲ ತಂಡ ಉತ್ತಮ ಬೌಲಿಂಗ್ ಮತ್ತು ಕ್ಷೇತ್ರ ರಕ್ಷಣೆಯೆದುರು 21 ರನ್‌ಗಳಿಗೆ ಆರಂಭದ ನಾಲ್ಕು ವಿಕೇಟುಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಉಳಿದ ಆಟಗಾರರು ಈ ಸಂಕಷ್ಟದಿಂದ ಪಾರು ಮಾಡುವ ಯತ್ನ ಮಾಡಿದರಾದರೂ ಮಣಿಪಾಲ ತಂಡದ ಆಟಗಾರರು ಆ ಯತ್ನಕ್ಕೆ ತಣ್ಣೀರೆರಚಿ ತಂಡದ ಮೊತ್ತವನ್ನು 50 ಕ್ಕೆ 9 ರಲ್ಲಿ ನಿಲ್ಲಿಸಿ 20 ರನ್‌ಗಳ ಜಯದೊಂದಿ ಮಣಿಪಾಲ್ ಟೆಕ್ ತಂಡವುೆ ಕ್ವಾರ್ಟರ್ ಫೈನಲಿಗೆ ಲಗ್ಗೆ ಇಟ್ಟಿತು. ಸೂರಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕ್ವಾರ್ಟರ್ ಫೈನಲಿನಲ್ಲಿ ಮಣಿಪಾಲ್ ಟೆಕ್ ತಂಡವು ಎದುರಾಳಿ ಮೂಡಬಿದರೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡವನ್ನು ಕೇವಲ 39 ರನ್‌ಗಳಿಗೆ ಅಲೌಟ್ ಮಾಡಿ ನಾಗಾರ್ಜುನರವರ 24 ರನ್‌ಗಳ ಸಹಾಯದಿಂದ ಕೇವಲ 3.2 ಓವರುಗಳಲ್ಲಿ ವಿಜಯದ ಗುರಿಯನ್ನು ತಲಪಿ ಸೆಮಿಫೈನಲಿಗೆ ಹೆಜ್ಜೆ ಇಟ್ಟಿತು.

ಇನ್ನೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಎಂಸಿಫ್ ತಂಡವನ್ನು 20 ರನ್‌ಗಳ ಅಂತರದಿಂದ ಸೋಲಿಸಿದ ಗಣೇಶ್ ಶಿಪ್ಪಿಂಗ್ ತಂಡವು ಸೆಮಿಫೈನಲ್ ಪ್ರವೇಶವನ್ನು ಕಂಡಿತು.

ಟೀಂ ಮಣಿಪಾಲ ತಂಡವು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನಿರ್ಮಾಣ ಹೋಮ್ ತಂಡಕ್ಕೆ ನೀಡಿದ 80 ರನ್‌ಗಳ ಗುರಿಯನ್ನು ತಲಪುವಲ್ಲಿ ನಿರ್ಮಾಣ್ ತಂಡದ ಅಕ್ಷಯ್‌ರವರು 29 ರನ್‌ಗಳ ಉತ್ತಮ ಬ್ಯಾಟಿಂಗ್‌ನೊಂದಿಗೆ ತಂಡಕ್ಕೆ ಸೆಮಿ ಫೈನಲ್ ಪ್ರವೇಶ ದೊರಕುವಂತೆ ಮಾಡಿದರು.

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನಿರ್ಮಾಣ ಹೋಮ್ ತಂಡವು ನೀಡಿದ 91 ರನ್‌ಗಳ ವಿಜಯದ ಗುರಿಯನ್ನು ಬೆನ್ನತ್ತುವ ಹಾದಿಯಲ್ಲಿ ಒಂದರ ಹಿಂದೆ ಒಂದು ವಿಕೇಟುಗಳನ್ನು ಕಳೆದುಕೊಂಡ ಫೋರಂ ಮಾಲ್ ತಂಡವು ಕೇವಲ 51 ರನ್‌ಗಳಿಗೆ ಆಲೌಟ್ ಆಗುವ ಮೂಲಕ 40 ರನ್‌ಗಳ ಅಂತರದ ಸೋಲನ್ನು ಕಂಡಿತು. ಐ ಪಿ ಎಲ್ ಆಟಗಾರ ಕೆ.ಸಿ. ಕಾರಿಯಪ್ಪರವರು ಆಟಗಾರರನ್ನು ಪರಿಚಯಿಸಿಕೊಂಡು ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X