Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ..

ಓ ಮೆಣಸೇ..

ವಾರ್ತಾಭಾರತಿವಾರ್ತಾಭಾರತಿ27 Nov 2017 12:05 AM IST
share
ಓ ಮೆಣಸೇ..

ಹಿಂದೂ ಧರ್ಮದಲ್ಲಿ ಅಸ್ಪಶ್ಯತೆಗೆ ಅವಕಾಶ ಇಲ್ಲ -ಮೋಹನ್ ಭಾಗವತ್, ಆರೆಸ್ಸೆಸ್ ಮುಖ್ಯಸ್ಥ

ಬ್ರಾಹ್ಮಣ ಧರ್ಮದೊಳಗೆ ಮಾತ್ರ ಅವಕಾಶ.
---------------------
ರಾಹುಲ್ ಗಾಂಧಿ ಪ್ರಶ್ನೆಗಳನ್ನು ಮಾತ್ರ ಕೇಳುತ್ತಾರೆ, ಉತ್ತರಿಸುವುದಿಲ್ಲ - ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ

ಉತ್ತರ ಹೇಳುವ ಹೊಣೆಗಾರಿಕೆ ಆಡಳಿತ ನಡೆಸುವವರದಲ್ಲವೇ?

---------------------
ನಾನೊಬ್ಬ ರಾಜಕೀಯ ಬಲಿಪಶು - ವಿಜಯ ಮಲ್ಯ, ಉದ್ಯಮಿ

ಬ್ಯಾಂಕ್‌ಗಳನ್ನು ಸಾರ್ವಜನಿಕ ಗೋಮಾಳವೆಂದು ಭಾವಿಸಿದ ಪಶು ತಾವು.

---------------------
ವಿರೋಧ ಪಕ್ಷಗಳು ನಿರ್ದಿಷ್ಟ ವಿಷಯಗಳಲ್ಲಿ ಮರೆಗುಳಿತನ ಪ್ರದರ್ಶಿಸುತ್ತವೆ - ಅನಂತ್‌ಕುಮಾರ್, ಕೇಂದ್ರ ಸಚಿವ

ರಾಜ್ಯದ ವಿರೋಧ ಪಕ್ಷಗಳ ಬಗ್ಗೆ ನಿಮ್ಮ ಅಭಿಪ್ರಾಯವಿರಬೇಕು.

---------------------
ರಾಹುಲ್ ಗಾಂಧಿ ಗುಜರಾತನ್ನು ಪ್ರವಾಸಿ ತಾಣವೆಂದು ತಿಳಿದುಕೊಂಡಂತಿದೆ - ಅಮಿತ್ ಶಾ, ಬಿಜೆಪಿ ಅಧ್ಯಕ್ಷ

ಗುಜರಾತ್‌ನ್ನು ಸ್ಮಶಾನವೆಂದು ತಿಳಿದುಕೊಂಡ ತಮಗಿಂತ ವಾಸಿ.

---------------------
ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾದರೆ ಬಿಜೆಪಿಗೆ ‘ಕಾಂಗ್ರೆಸ್ ಮುಕ್ತ ಭಾರತ’ ಸುಲಭವಾಗಲಿದೆ - ಆದಿತ್ಯನಾಥ್, ಉತ್ತರ ಪ್ರದೇಶ ಮುಖ್ಯಮಂತ್ರಿ

ಅಂತೂ ಬಡತನ ಮುಕ್ತ, ಅನಾರೋಗ್ಯ ಮುಕ್ತ ಭಾರತ ಮಾಡುವ ಉದ್ದೇಶ ಇಲ್ಲವೇ ಇಲ್ಲ ಎಂದಾಯಿತು.

---------------------
ಉತ್ತರ ಕರ್ನಾಟಕವನ್ನು ಹಾಳು ಮಾಡಿದ್ದು ಬಿಜೆಪಿಯವರು - ಸಿದ್ದರಾಮಯ್ಯ, ಮುಖ್ಯಮಂತ್ರಿ

ನೀವೇನು ಮಾಡಲು ಹೊರಟಿದ್ದೀರಿ ಎನ್ನುವುದನ್ನು ಹೇಳಿ.


ಪೊಲೀಸರು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು - ಕೆ.ಬಿ.ಕೋಳಿವಾಡ, ವಿಧಾನಸಭಾಧ್ಯಕ್ಷ

ರಾಜಕಾರಣಿಗಳು ಕೂಡ.

---------------------
ದೀಪಿಕಾ ಪಡುಕೋಣೆಯ ದೇಹಕ್ಕಿಂತ ತಲೆಯನ್ನೇ ನಾನು ಹೆಚ್ಚು ಗೌರವಿಸುತ್ತೇನೆ - ಕಮಲ್‌ಹಾಸನ್, ನಟ

ತಲೆ ನಿಮಗಿರಲಿ, ದೇಹ ನಮಗಿರಲಿ ಎಂದರಂತೆ ಪದ್ಮಾವತಿ ವಿರೋಧಿಗಳು.

---------------------
ಗೂಂಡಾಗಿರಿ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕಿದೆ - ಯಡಿಯೂರಪ್ಪ, ಮಾಜಿ ಸಿಎಂ

ಈಶ್ವರಪ್ಪರ ಇತಿಶ್ರೀ ಅಷ್ಟು ಸುಲಭವಿಲ್ಲ.

---------------------
ಮದ್ಯ ಮಾರಾಟದಿಂದ ಬರುವ ಆದಾಯವನ್ನು ಗುರಿ ಮುಟ್ಟುವ ಭರವಸೆ ಇದೆ - ಆರ್.ಬಿ.ತಿಮ್ಮಾಪುರ, ಸಚಿವ

ಬಡತನ ನಿವಾರಣೆಯ ಗುರಿ ಯಾವಾಗ ಮುಟ್ಟುತ್ತೀರಿ?
---------------------
ಈ ಸರಕಾರದ ಮುಂದೆ ಏನು ಮಾತನಾಡಿದರೂ ಕೋಣದ ಮುಂದೆ ಕಿನ್ನರಿ ಬಾರಿಸಿದಂತೆ - ಜಗದೀಶ್ ಶೆಟ್ಟರ್, ಪ್ರತಿಪಕ್ಷ ನಾಯಕ

ನರಿ ಎಂದರೆ ಚೆನ್ನಾಗಿತ್ತು.
---------------------
ಸಿಎಂ ಸಿದ್ದರಾಮಯ್ಯರನ್ನು ಶ್ರೀಕೃಷ್ಣ ಮಠಕ್ಕೆ ಬರದಂತೆ ಕೆಲವು ಬುದ್ಧಿ ಜೀವಿಗಳು ತಡೆಯುತ್ತಿದ್ದಾರೆ - ವಿಶ್ವೇಶ ತೀರ್ಥ ಸ್ವಾಮೀಜಿ, ಪೇಜಾವರ ಮಠ

ಬಹುಶಃ ಅಂದು ಮಧ್ಯಾಹ್ನ ಮೀನು ತಿಂದಿರಬೇಕು. ಅದಕ್ಕೆ ವಿವಾದ ಬೇಡವೆಂದು ಬರಲಿಲ್ಲ.

---------------------
ಮೈಸೂರು ಜಿಲ್ಲೆಯನ್ನು ಕಾಪಾಡಲು ಚಾಮುಂಡೇಶ್ವರಿ ಕೈಯಲ್ಲೂ ಆಗಲ್ಲ - ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡ

ಚಾಮುಂಡೇಶ್ವರಿಗೆ ಸವಾಲೇ?
---------------------
ಸಾಯಿಬಾಬಾ 25 ವರ್ಷಗಳ ಹಿಂದೆ ಕೊಟ್ಟ ಉಂಗುರದಿಂದ ನನ್ನ ಅದೃಷ್ಟದ ಬಾಗಿಲು ತೆರೆಯಿತು - ಕೆ.ಎಚ್.ಮುನಿಯಪ್ಪ, ಕೇಂದ್ರದ ಮಾಜಿ ಸಚಿವ

ಮತ್ತು ಜನಸಾಮಾನ್ಯರ ಅದೃಷ್ಟದ ಬಾಗಿಲು ಮುಚ್ಚಿತು.

---------------------
ಕರ್ನಾಟಕಕ್ಕೆ ಒಂದು ಪ್ರಾದೇಶಿಕ ರಾಜಕೀಯ ಪಕ್ಷದ ಅಗತ್ಯವಿದೆ - ಚಂದ್ರಶೇಖರ ಪಾಟೀಲ, ಸಾಹಿತಿ

ಅದು ಜನ ಸಾಮಾನ್ಯರ ಅಗತ್ಯವೂ ಆಗಬೇಕು.

---------------------
ನಮಗೆ ಇಂದಿರಾ ಗಾಂಧಿಯವರ ಆದರ್ಶಗಳೇ ದಾರಿದೀಪ - ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷೆ

ತುರ್ತುಪರಿಸ್ಥಿತಿ ವಿಷಯದಲ್ಲಿ ಮೋದಿಗೂ ಅವರ ಆದರ್ಶ ಪ್ರಿಯವಂತೆ.

---------------------
ಸಿಎಂ ಸಿದ್ದರಾಮಯ್ಯ, ರಾಮಕೃಷ್ಣ ಹೆಗಡೆ ಅವರಿಗಿಂತ ದೊಡ್ಡ ನಾಯಕರೇನೂ ಅಲ್ಲ - ದೇವೇಗೌಡ, ಮಾಜಿ ಪ್ರಧಾನಿ

ರಾಮಕೃಷ್ಣ ಹೆಗಡೆಯವರನ್ನು ನೀವು ಮೂಲೆಗೆ ತಳ್ಳಲು ಯಶಸ್ವಿಯಾದಿರಿ. ಆದರೆ ಸಿದ್ದರಾಮಯ್ಯರ ವಿಷಯದಲ್ಲಿ ನಡೆಯಲಿಲ್ಲ.

---------------------
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದರೂ ಸೋನಿಯಾ ಗಾಂಧಿ ಪಾತ್ರ ಕುಗ್ಗದು - ವೀರಪ್ಪ ಮೊಯ್ಲಿ, ಸಂಸದ

ಛತ್ರಿ ಹಿಡಿಯುವ ನಿಮ್ಮ ಪಾತ್ರದ ಗತಿ ಏನು ಹೇಳಿ.

---------------------
ಪ್ರಧಾನಿ ಮೋದಿ ಕುರಿತು ನಾನು ಹೊಂದಿದ್ದ ನಿರೀಕ್ಷೆಗಳೆಲ್ಲ ಹುಸಿಯಾಗಿದೆ - ಅಣ್ಣಾ ಹಝಾರೆ, ಸಾಮಾಜಿಕ ಕಾರ್ಯಕರ್ತ

ಮತ್ತೇಕೆ ತಡ, ಉಪವಾಸ ಕುಳಿತುಕೊಳ್ಳಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X