Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾಭ್ಯಾಸ ಮುಂದುವರಿಸಲು ಹಾದಿಯಾ...

ವಿದ್ಯಾಭ್ಯಾಸ ಮುಂದುವರಿಸಲು ಹಾದಿಯಾ ಸೇಲಂಗೆ :ಸುಪ್ರೀಂ ಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ27 Nov 2017 8:31 PM IST
share
ವಿದ್ಯಾಭ್ಯಾಸ ಮುಂದುವರಿಸಲು ಹಾದಿಯಾ ಸೇಲಂಗೆ :ಸುಪ್ರೀಂ ಕೋರ್ಟ್ ಆದೇಶ

► ಬಿಎಚ್‌ಎಂಎಸ್ ಶಿಕ್ಷಣ ಮುಂದುವರಿಸಲು ತಮಿಳುನಾಡಿನ ಸೇಲಂಗೆ ತೆರಳಲು ಅವಕಾಶ.

► ಸ್ಥಳೀಯ ಪೋಷಕರಾಗಿ ವೈದ್ಯಕೀಯ ಕಾಲೇಜಿನ ಡೀನ್ ನಿಯೋಜನೆ.

► ಮರು ದಾಖಲಿಸಿಕೊಳ್ಳುವಂತೆ, ಹಾಸ್ಟೆಲ್ ಸೌಲಭ್ಯ ನೀಡುವಂತೆ ವಿ.ವಿ.ಗೆ ನಿರ್ದೇಶನ.

ಹೊಸದಿಲ್ಲಿ, ನ. 27: ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿ ಮುಸ್ಲಿಂ ಯುವಕನನ್ನು ವಿವಾಹವಾದ 24 ವರ್ಷದ ಹಾದಿಯಾ ತನ್ನ ಹೋಮಿಯೋಪತಿ ವಿದ್ಯಾಭ್ಯಾಸ ಪೂರ್ಣಗೊಳಿಸಲು ತಮಿಳುನಾಡಿನ ಸೇಲಂಗೆ ಹಿಂದಿರುಗುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

  ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ಹಾದಿಯಾ ಅವರಿಗೆ ಭದ್ರತೆ ನೀಡುವಂತೆ ಹಾಗೂ ಆದಷ್ಟು ಬೇಗ ಸೇಲಂಗೆ ತೆರಳುವುದನ್ನು ಖಾತರಿಪಡಿಸುವಂತೆ ಕೇರಳ ಪೊಲೀಸರಿಗೆ ನಿರ್ದೇಶಿಸಿದೆ.

 ಸೇಲಂ ಮೂಲದ ಹೋಮಿಯೋಪಥಿ ಕಾಲೇಜಿನ ಡೀನ್ ಅವರನ್ನು ಹಾದಿಯಾ ಅವರ ಪಾಲಕರಾಗಿ ಪೀಠ ನಿಯೋಜಿಸಿದೆ ಹಾಗೂ ಯಾವುದೇ ಸಮಸ್ಯೆ ಉಂಟಾದರೆ ನ್ಯಾಯಾಲಯ ಸಂಪರ್ಕಿಸುವ ಸ್ವಾತಂತ್ರಯವನ್ನು ಡೀನ್ ಅವರಿಗೆ ನೀಡಿದೆ.

ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ ಅವನ್ನು ಕೂಡ ಒಳಗೊಂಡ ಪೀಠ, ಹಾದಿಯಾ ಅವರನ್ನು ಮರು ದಾಖಲು ಮಾಡಿಕೊಳ್ಳುವಂತೆ ಹಾಗೂ ಹಾಸ್ಟೆಲ್ ಸೌಲಭ್ಯ ನೀಡುವಂತೆ ವಿಶ್ವವಿದ್ಯಾನಿಲಯಕ್ಕೆ ನಿರ್ದೇಶಿಸಿದೆ.

ಸುಮಾರು 2 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಹಾದಿಯಾ, ತಾನು ಪತಿ ಶಫಿನ್ ಜಹಾನ್ ಅವರೊಂದಿಗೆ ತೆರಳುವುದಾಗಿ ತಿಳಿಸಿದ್ದಾರೆ.

ಹಾದಿಯಾ ಹಾಗೂ ಶಫಿನ್ ಜಹಾನ್ ವಿವಾಹ ಅನೂರ್ಜಿತಗೊಳಿಸಿ ಕೇರಳ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಪ್ರಶ್ನಿಸಿ ಶಫಿನ್ ಜಹಾನ್ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ವರ್ಷ ಜನವರಿಯ ಮೂರನೆ ವಾರದಲ್ಲಿ ನಡೆಸಲಿದೆ.

ಪ್ರಕರಣದ ಕುರಿತಂತೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಿದ ಆದೇಶವನ್ನು ಹಿಂದೆಗೆಯುವಂತೆ ಕೋರಿ ಶಾಫಿನ್ ಜಹಾನ್ ಸೆಪ್ಟಂಬರ್ 20ರಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

‘‘ನಾನು ನನ್ನ ಪತಿಯನ್ನು ಭೇಟಿಯಾಗಲು ಬಯಸುತ್ತೇನೆ. ನನ್ನ ಶಿಕ್ಷಣ ಪೂರ್ಣಗೊಳಿಸಲು ಬಯಸುತ್ತೇನೆ. ನನ್ನ ನಂಬಿಕೆಗೆ ಅನುಗುಣವಾಗಿ ಜೀವಿಸಲು, ಉತ್ತಮ ಪ್ರಜೆಯಾಗಲು ಬಯಸುತ್ತೇನೆ’’

 ಹಾದಿಯಾ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X