Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಪಿಐ(ಎಂ) ಕೋಮುವಾದಿ ಶಕ್ತಿಗಳ ವಿರುದ್ಧ...

ಸಿಪಿಐ(ಎಂ) ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸಲು ಕಟಿಬದ್ಧ: ಚನ್ನರಾಯಪ್ಪ

ವಾರ್ತಾಭಾರತಿವಾರ್ತಾಭಾರತಿ29 Nov 2017 5:44 PM IST
share
ಸಿಪಿಐ(ಎಂ) ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸಲು ಕಟಿಬದ್ಧ: ಚನ್ನರಾಯಪ್ಪ

ಬಾಗೇಪಲ್ಲಿ, ನ.29: ಸಿಪಿಐ(ಎಂ) ಈ ದೇಶದ ರಕ್ಷಣೆಯ ಬಗ್ಗೆ ಜವಾಬ್ದಾರಿ ಇರುವ ಏಕೈಕ ಪಕ್ಷವಾಗಿದ್ದು, ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸಲು ಕಟಿಬದ್ಧವಾಗಿದೆ ಎಂದು ಸಿಪಿಐ(ಎಂ) ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ ತಿಳಿಸಿದ್ದಾರೆ.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಭಾಗದಲ್ಲಿ ಸಿಪಿಐ(ಎಂ) ಶಾಸಕರು ಅಧಿಕಾರದಲ್ಲಿದ್ದಾಗ ರಚನಾತ್ಮಕ ಕಾರ್ಯಗಳು ಅನುಷ್ಠಾನವಾಗಿವೆ. ಆದರೆ ರಾಜಕೀಯ ಸ್ಥಿತಿ ಏರುಪೇರಾದ ಕಾರಣ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಶಾಸಕರ ಅವಧಿಯಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರ ಯಾವುದೇ ಕೆಲಸವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಸಿಪಿಐ(ಎಂ) ತಾಲೂಕು ಸಮಿತಿ ನಿರಂತರವಾಗಿ ಹೋರಾಟಗಳನ್ನು ಮಾಡಲು ರೂಪುರೇಷೆಗಳನ್ನು ಸಿದ್ಧಮಾಡುತ್ತಿದೆ ಎಂದರು.

ಈ ವೇಳೆ ತಾಲೂಕು ಸಮಿತಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಯಾಗಿ ಚನ್ನರಾಯಪ್ಪ, ಕಾರ್ಯಕಾರಿ ಮಂಡಲಿ ಸದಸ್ಯರಾಗಿ ಮೊಹಮ್ಮದ್‍ ಅಕ್ರಂ, ಆರ್. ಚಂದ್ರಶೇಖರರೆಡ್ಡಿ, ಎ.ಎನ್. ಶ್ರೀರಾಮಪ್ಪ, ಎಲ್. ವೆಂಕಟೇಶ್, ಡಿ.ಅಶ್ವತ್ಥನಾರಾಯಣ ಆಯ್ಕೆಯಾಗಿದ್ದು, ಸಮಿತಿ ಸದಸ್ಯರಾಗಿ ಬಿ. ಶ್ರೀನಿವಾಸ್, ಜಿ.ಮುಸ್ತಾಪಾ, ಬಾಷಾಸಾಬ್, ನಾರಾಯಣಸ್ವಾಮಿ, ಬೈರಾರೆಡ್ಡಿ, ಬಿ.ಆಂಜನೇಯರೆಡ್ಡಿ, ಪಿ.ಓಬಳ ರಾಜು, ಹೇಮಾಚಂದ್ರ, ಜಿ.ಎ. ವೇಣುಗೋಪಾಲ, ಎಸ್.ವಿ. ವೆಂಕಟರಾಯಪ್ಪ, ರಾಮಾಂಜಿ, ಜೈನಾಭಿ, ಶ್ರೀರಾಮನಾಯಕ, ಗೋವರ್ಧನಾಚಾರಿ ಅರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಸಿಪಿಪಿ(ಎಂ) ಪ್ರಧಾನ ಕಾರ್ಯದರ್ಶಿಯಾಗಿ ಚನ್ನರಾಯಪ್ಪ, ಕಾರ್ಯಕಾರಿ ಮಂಡಲಿ ಸದಸ್ಯರಾಗಿ ಮೊಹಮ್ಮದ್‍ ಅಕ್ರಂ, ಆರ್. ಚಂದ್ರಶೇಖರರೆಡ್ಡಿ, ಎ.ಎನ್. ಶ್ರೀರಾಮಪ್ಪ, ಎಲ್. ವೆಂಕಟೇಶ್, ಡಿ.ಅಶ್ವತ್ಥನಾರಾಯಣ, ಜಿ.ಮುಸ್ತಾಪಾ, ಬೈರಾರೆಡ್ಡಿ, ಬಿ.ಆಂಜನೇಯರೆಡ್ಡಿ, ಹೇಮಾಚಂದ್ರ, ಜಿ.ಎ. ವೇಣುಗೋಪಾಲ, ರಾಮಾಂಜಿ, ಜೈನಾಭಿ, ಶ್ರೀರಾಮನಾಯಕ, ಮತ್ತಿತರರು ಹಾಜರಿದ್ದರು.
        
    
            
                       


share
ವಾರ್ತಾಭಾರತಿ
ವಾರ್ತಾಭಾರತಿ
Next Story
X