Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ನಗರಸಭೆ: ಸಾಮಾನ್ಯ ಸಭೆಯಲ್ಲಿ...

ಉಳ್ಳಾಲ ನಗರಸಭೆ: ಸಾಮಾನ್ಯ ಸಭೆಯಲ್ಲಿ ಗದ್ದಲ

ವಾರ್ತಾಭಾರತಿವಾರ್ತಾಭಾರತಿ29 Nov 2017 6:24 PM IST
share
ಉಳ್ಳಾಲ ನಗರಸಭೆ: ಸಾಮಾನ್ಯ ಸಭೆಯಲ್ಲಿ ಗದ್ದಲ

ಉಳ್ಳಾಲ,ನ.29 : ಉಳ್ಳಾಲ ನಗರ ಸಭೆಯ ಸಾಮಾನ್ಯ ಸಭೆಯ ಆರಂಭದಲ್ಲಿಯೇ ನಗರಸಭೆಯ 25ನೇ ವಾರ್ಡ್‍ಗೆ 50 ಲಕ್ಷದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅಧ್ಯಕ್ಷರು ಮಂಜೂರಾತಿ ನೀಡಿದ ಬಗ್ಗೆ ಸಭೆಯಲ್ಲಿ ತೀವೃ ಚರ್ಚೆಗೆ ಕಾರಣವಾಗಿ ಬಳಿಕ ಅಧ್ಯಕ್ಷರ ವಿರುದ್ಧ ಪ್ರತಿಪಕ್ಷದ ಜೊತೆ ಆಡಳಿತ ಪಕ್ಷದ ಸದಸ್ಯರೂ ವಿರೋಧ ವ್ಯಕ್ತಪಡಿಸಿ ಗದ್ದಲ ಎಬ್ಬಿಸಿದರು, ಅಧ್ಯಕ್ಷರು ನೀಡಿದ ಉತ್ತರ ಗೊಂದಲದಿಂದ ಕೂಡಿದ್ದರಿಂದ ಆಕ್ರೋಶಿತ ಪ್ರತಿಪಕ್ಷ ಸದಸ್ಯರ ಧಿಕ್ಕಾರದ ಧರಣಿ ಮಧ್ಯೆ ಸಾಮಾನ್ಯ ಸಭೆ ಕೇವಲ 45 ನಿಮಿಷದಲ್ಲೇ ಮುಗಿಯಿತು.

ಆರಂಭದಲ್ಲಿ ಪ್ರತಿಪಕ್ಷ ಸದಸ್ಯ ಇಸ್ಮಾಯಿಲ್ ಪೊಡಿಮೋನು ಆಕ್ಷೇಪ ವ್ಯಕ್ತಪಡಿಸಿದರೆ, ಆಡಳಿತ ಪಕ್ಷದ ಸದಸ್ಯ ಅಬ್ದುಲ್ ಫತಾಕ್, ಅಶ್ರಫ್ ಬಾವ ಹಾಗೂ ಪಕ್ಷೇತರ ಸದಸ್ಯ ಯು.ಎಚ್.ಫಾರೂಕ್ ಧ್ವನಿಗೂಡಿಸಿದರು. ಯಾವುದೇ ವಾರ್ಡ್ ಅಭಿವೃದ್ಧಿಗೆ 50 ಕೋಟಿ ಬಂದರೂ ಸಂತೋಷವೇ. ಆದರೆ ಹಿಂದಿನ ಸಭೆಯಲ್ಲಿ ಬಾರದ ವಿಚಾರ ನಿರ್ಣಯವಾಗುವುದಾದರೆ ಅಂತಹ ಅಧಿಕಾರ ಅಧ್ಯಕ್ಷರಿಗೆ ಕೊಟ್ಟವರಾರರು ಎನ್ನುವುದು ಸದಸ್ಯರ ಪ್ರಶ್ನೆಯಾಯಿತು.

ಈ ವಿಚಾರದಲ್ಲಿ ಭಾರೀ ಗದ್ದಲವೇ ನಡೆಯಿತು. ಈ ಸಂದರ್ಭ ಆಡಳಿತ ಪಕ್ಷದ ಸದಸ್ಯ ದಿನೇಶ್ ರೈ ಮಾತನಾಡಿ, ಅನುದಾನ ನೀಡಿರುವ ಬಗ್ಗೆ ಯಾರೂ ವಿರೋಧ ವ್ಯಕ್ತಪಡಿಸುತ್ತಿಲ್ಲ, ಆದರೆ ನಿರ್ಣಯದ ವಿಚಾರದಲ್ಲಿ ಗೊಂದಲ ಉಂಟಾಗಿದೆ, ಆದರೆ ಹಿಂದಿನ ಸಭೆಗಳಲ್ಲಿ ಕೋಟಿ ಅನುದಾನಕ್ಕೂ ಮಂಜೂರು ಮಾಡಿದ ಇತಿಹಾಸವಿದೆ. ಅದೇ ರೀತಿ ಇದನ್ನೂ ತೆಗೆದುಕೊಂಡು ಮುನ್ನಡೆಯಬೇಕು. ಎಲ್ಲವನ್ನೂ ಕಾನೂನಿನಂತೆ ಕೊಂಡುಹೋಗುವುದು ಅಸಾಧ್ಯ ಎಂದು ಹೇಳಿದರು. ಅವರ ಮಾತಿಗೆ ಮುಸ್ತಫಾ ಅಬ್ದುಲ್ಲಾ ಧ್ವನಿಗೂಡಿಸಿದರು. ಸರ್ಕಾರದ ಆದೇಶದಂತೆ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ ಎಂದು ಅಧ್ಯಕ್ಷ ಹುಸೈನ್ ಕುಂಞಿಮೋನು ತಿಳಿಸಿದರು. 

ಧರಣಿಯೊಂದಿಗೆ ಧಿಕ್ಕಾರ!
ಆದರೂ ಸಮಾಧಾನಗೊಳ್ಳದ ಪ್ರತಿಪಕ್ಷ ಸದಸ್ಯರು ನೇರವಾಗಿ ಸದನದ ಬಾವಿಗೆ ಬಂದು ಧರಣಿ ಕುಳಿತರು. ವಾದ-ಪ್ರತಿವಾದ ನಡೆಯುತ್ತಿದ್ದಂತೆಯೇ ಫತಾಕ್ ಹಾಗೂ ಅಶ್ರಫ್ ಅವರು ಹಿಂದಿನ ವಿಚಾರ ಪ್ರಸ್ತಾಪಿಸಿದರು. ಇದನ್ನೇ ಹಿಡಿದುಕೊಂಡ ಪ್ರತಿಪಕ್ಷದ ಸದಸ್ಯರು ಅಧ್ಯಕ್ಷರಿಗೆ ಧಿಕ್ಕಾರ ಕೂಗಲು ಆರಂಭಿಸಿದರು. ಈ ನಡುವೆಯೇ ಅನುದಾನ ಮಂಜೂರಾತಿಗೆ ಏಳು ಸದಸ್ಯರ ವಿರೋಧ ದಾಖಲಿಸಲು ನಿರ್ಣಯಿಸಲಾಯಿತು.
ಸಭೆಯ ಆರಂಭದಲ್ಲೇ ನಾಮನಿರ್ದೇಶಿತ ಸದಸ್ಯರ ಜವಾಬ್ದಾರಿ ಬಗ್ಗೆ ಒಂದಷ್ಟು ಚರ್ಚೆಯಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X