Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡ ಧ್ವಜದ ಬಗ್ಗೆ ಆತುರದ ನಿರ್ಧಾರ...

ಕನ್ನಡ ಧ್ವಜದ ಬಗ್ಗೆ ಆತುರದ ನಿರ್ಧಾರ ಬೇಡ: ಅಚ್ಚಪ್ಪ ಮನವಿ

ವಾರ್ತಾಭಾರತಿವಾರ್ತಾಭಾರತಿ29 Nov 2017 7:19 PM IST
share

ಬೆಂಗಳೂರು, ನ.29: ಸರಕಾರ ಕನ್ನಡ ಧ್ವಜದ ವಿಚಾರದಲ್ಲಿ ಎದ್ದಿರುವ ಗೊಂದಲದ ವಿಚಾರವಾಗಿ ಆತುರದ ನಿರ್ಧಾರ ಕೈಗೊಳ್ಳಲು ಮುಂದಾಗಬಾರದು. ಎಲ್ಲ ಆಯಾಮಗಳಲ್ಲಿ ಚಿಂತನೆ ಮಾಡಿ ಧ್ವಜ ರೂಪಿಸಬೇಕು ಎಂದು ಕನ್ನಡಪರ ಹೋರಾಟಗಾರ ಬಿ.ಎನ್.ಅಚ್ಚಪ್ಪ ಮನವಿ ಮಾಡಿದ್ದಾರೆ.

ರಾಜ್ಯ ಸರಕಾರ ಅನುಷ್ಠಾನ ಮಾಡಲು ಮುಂದಾಗಿರುವ ಧ್ವಜ ಭಾಷೆಯ ಆಧಾರದ ಮೇಲೆಯೋ ಅಥವಾ ರಾಜ್ಯದ ಧ್ವಜದ ಮೇಲೆಯೋ ತಿಳಿಯುತ್ತಿಲ್ಲ. ಪ್ರಪಂಚದಲ್ಲಿ ಇದುವರೆಗೂ ಯಾರು ಒಂದು ಭಾಷೆಯ ಆಧಾರದ ಮೇಲೆ ಧ್ವಜ ಮಾಡಿದ ಉದಾಹರಣೆಗಳಿಲ್ಲ. 1957 ರಿಂದ ಇದುವರೆಗೂ ಮೂರು ಧ್ವಜಗಳು ಕನ್ನಡ ಚಳವಳಿಗಾರರಿಂದ ರೂಪಗೊಂಡು ರಾಜ್ಯಾದ್ಯಂತ ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹಲವಾರು ಜನರು ಧ್ವಜವನ್ನು ರೂಪಿಸಿದ್ದಾರೆ. ಬಿ.ಶಿವಮೂರ್ತಿ ಬಿಳಿ ಬಣ್ಣದ ಧ್ವಜ ಕಾರ್ಯರೂಪಕ್ಕೆ ತಂದರು. ಅನಂತರ ವಾಟಾಳ್ ನಾಗರಾಜ್ ಬಿ.ಶಿವಮೂರ್ತಿ ಸಲಹೆಯಂತೆ ಹಳದಿ ಬಣ್ಣದಲ್ಲಿ ಏಳು ಗೆರೆಗಳುಳ್ಳ ಧ್ವಜವನ್ನು ನಿರ್ಮಾಣ ಮಾಡಲಾಯಿತು. ಅದನ್ನು 1964-65 ರಲ್ಲಿ ನಗರದ ವಾಣಿಜ್ಯ ಭವನದಲ್ಲಿ ಮಾಜಿ ಮುಖ್ಯಮಂತ್ರಿಯಾಗಿದ್ದ ಕೆಂಗಲ್ ಹನುಮಂತಯ್ಯ ಇದೇ ಭಾವುಟವನ್ನು ಉದ್ಘಾಟಿಸಿದ್ದರು. ಅಲ್ಲದೆ, ಇದು ನಮ್ಮ ರಾಜ್ಯದ ಮೊಟ್ಟ ಮೊದಲ ಧ್ವಜ ಎಂದು ಬಿಂಬಿತವಾಗಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ, ಸರಕಾರ ಆತುರ ನಿರ್ಧಾರ ಕೈಗೊಳ್ಳುವುದರ ಬದಲಿಗೆ, ಯೋಚನೆ ಮಾಡಿ, ಎಲ್ಲವನ್ನೂ ಸಮಗ್ರವಾಗಿ ಅರ್ಥ ಮಾಡಿಕೊಂಡು ಯಾವುದೇ ಭಿನ್ನಾಭಿಪ್ರಾಯ ಇಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X