Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಕಲಚೇತನರ ಪ್ರಶಸ್ತಿ ಪ್ರಕಟ: ಸಚಿವೆ...

ವಿಕಲಚೇತನರ ಪ್ರಶಸ್ತಿ ಪ್ರಕಟ: ಸಚಿವೆ ಉಮಾಶ್ರೀ

ವಾರ್ತಾಭಾರತಿವಾರ್ತಾಭಾರತಿ1 Dec 2017 10:27 PM IST
share

ಬೆಂಗಳೂರು, ಡಿ. 1: ವಿಶ್ವ ವಿಕಲಚೇತನರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 15 ಮಂದಿ ವಿಕಲಚೇತನರಿಗೆ, 10 ಸಂಸ್ಥೆಗಳಿಗೆ ಹಾಗೂ 5 ಮಂದಿ ಶಿಕ್ಷಕರನ್ನು ವಿಕಲಚೇತನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ವೈಯಕ್ತಿಕ ವಿಭಾಗ: ಕೆ.ಆರ್.ವೆಂಕಟೇಶ್-ಬೆಂಗಳೂರು, ಎಂ.ಮಂಜುನಾಥ್, ವಿಜಯ ಕುಮಾರಿ ಮುರಾರಪ್ಪ, ಸಿ.ವಿ.ರಾಜಣ್ಣ-ಕೋಲಾರ, ಗಣೇಶ್ ಈಶ್ವರ ಭಟ್ಟ-ಮೈಸೂರು, ಆರ್.ಮಂಜುನಾಥ, ಲಿಯಾಕತ್ ಅಲಿ, ವರದರಾಜ್, ಚಂದ್ರಾಮ ಎಸ್., ಹನಮಂತ, ಮಲ್ಲಿಕಾರ್ಜುನ ಬಸಪ್ಪಉಮರಾಣಿ, ಜಬ್ಬಾರ ಅಲಿ ಬಿ.ಮನಿಯಾರ, ಕುಪ್ಪಣ್ಣ, ಜಯಶ್ರೀ, ತಿಮ್ಮಣ್ಣ ಇವರನ್ನು ಆಯ್ಕೆ ಮಾಡಲಾಗಿದೆ.

ಸಂಸ್ಥೆಗಳು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ, (ನಿಮ್ಹಾನ್ಸ್) ಮನೋವೈದ್ಯಕೀಯ ಪುನರ್ವಸತಿ ಸೇವೆಗಳ ವಿಭಾಗ ಬೆಂಗಳೂರು, ಮೊಬಿಲಿಟಿ ಇಂಡಿಯಾ, ಜೆ.ಪಿ.ನಗರ, 2ನೆ ಫೇಸ್, ಬೆಂಗಳೂರು, ದೀಪಾ ಅಂಧ ಮಕ್ಕಳ ಉಚಿತ ವಸತಿಯುತ ಹೆಣ್ಣು ಮಕ್ಕಳ ಪ್ರೌಢಶಾಲೆ, ಸುಬ್ರಮಣ್ಯನಗರ, ಬೆಂಗಳೂರು, ನವೋದಯ ಎಜುಕೇಶನಲ್ ಟ್ರಸ್ಟ್ (ರಿ), ಮಾನಸಿಕ ಅಸ್ವಸ್ಥ ಸೆರೆಬ್ರಲ್ ಪಾಲ್ಸಿ ಆಟಿಸಂ ಹಾಗೂ ತೀವ್ರತರವಾದ ಬುದ್ಧಿಮಾಂದ್ಯ ಮಕ್ಕಳ ಹಗಲು ಪಾಲನಾ ಕೇಂದ್ರ, ನಾಗರಭಾವಿ ಬೆಂಗಳೂರು, ನ್ಯಾಷನಲ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್, ಅಂಧರ ಹಾಗೂ ಕಿವುಡರ ಕೈಗಾರಿಕಾ ತರಬೇತಿ ಕೇಂದ್ರ, ಯಾದವಗಿರಿ ಕೈಗಾರಿಕಾ ಪ್ರದೇಶ, ಮೈಸೂರು, ಸಂತ ಜೋಸೆಫರ ಅಮೃತವಾಣಿ ಶ್ರವಣದೋಷವುಳ್ಳ ಮಕ್ಕಳ ವಸತಿಯುತ ಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ, ರೋಟರಿ ಟ್ರಸ್ಟ್ (ರಿ), ಎನ್.ಕೆ. ಗಣಪಯ್ಯ, ರೋಟರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ, ಸಕಲೇಶಪುರ, ಹಾಸನ ಜಿಲ್ಲೆ, ಅಜಿತ ಮನೋಚೇತನಾ ಟ್ರಸ್ಟ್ (ರಿ), ವಿಕಾಸ ಬೌದ್ಧಿಕ ಸವಾಲಿನ ಮಕ್ಕಳ ದೈನಂದಿನ ವಿಶೇಷ ಶಾಲೆ, ಶಿರಸಿ, ಉತ್ತರಕನ್ನಡ ಜಿಲ್ಲೆ, ಸ್ವಯಂ ಉದ್ಯೋಗ ತರಬೇತಿ ಘಟಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಹುಡ್ಕೋಕಾಲನಿ, ಸಿದ್ಧಲಿಂಗ ನಗರ, ಗದಗ ಜಿಲ್ಲೆ. ಹರಿ ಓಂ ಜ್ಞಾನದೀಪ ರೂರಲ್ ಎಜುಕೇಷನ್ ಸೊಸೈಟಿ (ರಿ), ಹಾಲಹಿಪ್ಪರ್ಗಾ, ಭಾಲ್ಕಿ, ಬೀದರ್ ಜಿಲ್ಲೆ.

ವಿಶೇಷ ಶಿಕ್ಷಕರಿಗೆ: ಕೆ.ಎನ್.ಶೋಭಾ, ಶಿವರಾಮಯ್ಯ, ಶ್ರೀಕಾಂತ್ ಚಿಮಲ್, ಭಾಗ್ಯಶ್ರೀ ಗುಲ್, ಕೇದಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಡಿ.3ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ವಿತರಿಸಲಾಗುವುದೆಂದು ಉಮಾಶ್ರೀ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X