Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಳುಗಿದ ಸರಕು ಸಾಗಾಟದ ಹಡಗು: ಮುಂದುವರಿದ...

ಮುಳುಗಿದ ಸರಕು ಸಾಗಾಟದ ಹಡಗು: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ1 Dec 2017 10:27 PM IST
share
ಮುಳುಗಿದ ಸರಕು ಸಾಗಾಟದ ಹಡಗು: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮಂಗಳೂರು, ಡಿ. 1: ಮಂಗಳೂರು ಧಕ್ಕೆಯಿಂದ ಲಕ್ಷದ್ವೀಪದ ಕಡೆಗೆ ತೆರಳಿದ್ದ ಎರಡು ಸರಕು ಸಾಗಾಟದ ಸಣ್ಣ ಹಡಗುಗಳ (ಮಂಜಿ) ಪೈಕಿ ಒಂದು ಹಡಗು ಕರವತ್ತಿ ದ್ವೀಪದ ಬಳಿ ಸಂಪೂರ್ಣ ಮುಳುಗಡೆಯಾಗಿದ್ದು, ಇನ್ನೊಂದು ಹಡಗು ಮುಳುಗಡೆಯ ಹಂತದಲ್ಲಿದೆ. ಎರಡೂ ಹಡಗುಗಳಲ್ಲಿ 13 ಮಂದಿ ಸಿಬ್ಬಂದಿಗಳಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಕಟ್ಟಡ ಸಾಮಗ್ರಿಗಳು ಹಾಗೂ ಆಹಾರ ಧಾನ್ಯಗಳನ್ನು ಹೊತ್ತು ಮಂಗಳವಾರ ಮಂಗಳೂರು ಧಕ್ಕೆಯಿಂದ ಲಕ್ಷದ್ವೀಪಕ್ಕೆ ಈ ಎರಡು ಹಡಗುಗಳು ಸಂಚರಿಸಿ ದ್ದವು. ಶುಕ್ರವಾರ ಸಂಜೆಯ ಹೊತ್ತಿಗೆ ಈ ಎರಡೂ ಹಡಗುಗಳು ಕರವತ್ತಿ ದ್ವೀಪಕ್ಕೆ ತಲುಪಿತ್ತಾದರೂ ಸರಕು ಖಾಲಿ ಮಾಡಲು ಕಾಯುತ್ತಿದ್ದ ಸಂದರ್ಭದಲ್ಲಿ ಚಂಡಮಾರುತ ಅಪ್ಪಳಿಸಿ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.

ಎರಡು ಹಡಗುಗಳ ಪೈಕಿ ಅಲ್ ನೂರ್ ಎಂಬ ಹಡಗು ಸಂಪೂರ್ಣ ಮುಳುಗಡೆಯಾಗಿದೆ. ಇದರಲ್ಲಿದ್ದ ಹಡಗಿನ ಮಾಲಕ ಸಹಿತ ಆರು ಮಂದಿ ಅಪಾಯದಲ್ಲಿ ದ್ದಾರೆ ಎಂದು ಹೇಳಲಾಗಿದೆ. ಸರಕು ತುಂಬಿದ ಇನ್ನೊಂದು ಹಡಗು ಭಾಗಶಃ ಮುಳುಗಡೆಯಾಗಿದ್ದು, ಇದರಲ್ಲಿ 7 ಮಂದಿ ಸಿಬ್ಬಂದಿಗಳಿದ್ದರೆಂದು ಮೂಲಗಳು ತಿಳಿಸಿವೆ.

ಸಿಬ್ಬಂದಿ ಅಪಾಯದಿಂದ ಪಾರು

ಅಲ್ ನೂರ್ ಹಾಗೂ ಮುಳುಗಡೆಯಾಗುತ್ತಿರುವ ಹಡಗುಗಳಲ್ಲಿದ್ದ ಎಲ್ಲಾ 13 ಸಿಬ್ಬಂದಿಗಳ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಸ್ಥಳಕ್ಕೆ ಹೆಲಿಕಾಪ್ಟರ್ ಆಗಮಿಸಿದ್ದು, ಹೆಚ್ಚಿನ ಸಿಬ್ಬಂದಿಗಳ ರಕ್ಷಣೆ ಮಾಡಲಾಗಿದೆ. ಹೆಲಿಕಾಪ್ಟರ್‌ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಎಲ್ಲ ಸಿಬ್ಬಂದಿ  ಅಪಾಯದಿಂದ ಪಾರಾಗಿದ್ದಾರೆಂದು ಮಾಹಿತಿ ಲಭಿಸಿದೆ ಎಂದು ಬಂದರು ಸಂರಕ್ಷಣಾ ಅಧಿಕಾರಿ ಗೌಸ್ ಅಲಿ ತಿಳಿಸಿದ್ದಾರೆ.

ಎರಡೂ ಹಡಗುಗಳು ಮಂಗಳವಾರ ಮಂಗಳೂರು ಬಂದರಿನಿಂದ ಸಂಚರಿಸಿದ್ದವು. ಕರವತ್ತಿ ದ್ವೀಪಕ್ಕೆ ತಲುಪಿದ್ದ ಈ ಎರಡೂ ಹಡಗುಗಳು ಸರಕು ಇಳಿಸಲು ಕಾಯುತ್ತಿದ್ದವು. ಇದೇ ಸಂದರ್ಭದಲ್ಲಿ ಗಾಳಿ ಬೀಸಿ ಈ ಅವಘಡ ಸಂಭವಿಸಿದೆ ಎಂದು ಮಾಹಿತಿ ಬಂದಿದೆ.

ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದು, ಸರಿಯಾಗಿ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಗೌಸ್ ಅಲಿ ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X