Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಚ್ಛತೆಗೆ ಮಹತ್ವ: ಹಿಂದೂ ಯುವಕರಿಂದ...

ಸ್ವಚ್ಛತೆಗೆ ಮಹತ್ವ: ಹಿಂದೂ ಯುವಕರಿಂದ ತಂಪು ಪಾನೀಯ

ಮೀಲಾದುನ್ನಬಿ

ವಾರ್ತಾಭಾರತಿವಾರ್ತಾಭಾರತಿ1 Dec 2017 10:52 PM IST
share
ಸ್ವಚ್ಛತೆಗೆ ಮಹತ್ವ: ಹಿಂದೂ ಯುವಕರಿಂದ ತಂಪು ಪಾನೀಯ

ಉಡುಪಿ: ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನಾಚರಣೆಯ ಅಂಗವಾಗಿ ವಿವಿದೆಡೆಗಳಲ್ಲಿ ಮೀಲಾದುನ್ನಬಿ ಆಚರಣೆಯು ಉಡುಪಿ ಜಿಲ್ಲೆಯ ವಿವಿದೆಢೆಗಳಲ್ಲಿ ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಹೆಜಮಾಡಿ, ಪಡುಬಿದ್ರಿ, ಉಚ್ಚಿಲ, ಎರ್ಮಾಳು, ಮೂಳೂರು, ಕಟಪಾಡಿ, ಹೂಡೆ, ಕುಂದಾಪುರ ಕೋಡಿ, ಕಾರ್ಕಳ, ಶಿರ್ವ, ಬೆಳಪು ಹಾಗೂ ಇನ್ನಿತರ ಕಡೆಗಳಲ್ಲಿ ಆಯಾಯ ಮಸೀದಿಗಳಲ್ಲಿ ಬೃಹತ್ ಜಾಥಾ ನಡೆಯಿತು. ಮೆರವಣಿಗೆಯಲ್ಲಿ ಮದರಸ ವಿದ್ಯಾರ್ಥಿಗಳು ಹಾಗೂ ಜಮಾಅತ್ ಬಾಂಧವರು ಪಾಲ್ಗೊಂಡರು. ಮದರಸ ವಿದ್ಯಾರ್ಥಿಗಳ ಆಕರ್ಷಕ ದಫ್, ಸ್ಕೌಟ್ ಆಂಡ್ ಗೈಡ್ಸ್ ವಿಶೇಷ ಗಮನಸೆಳೆದವು. ಮೆರವಣಿಗೆಯ ಉದ್ದಕ್ಕೂ ತಂಪು ಪಾನೀಯ, ಚಾಕಲೇಟ್, ಐಸ್‌ ಕ್ರೀಂ, ಜ್ಯೂಸ್‌ಗಳನ್ನು ನೀಡಲಾಯಿತು.

ಸ್ವಚ್ಛತೆಗೆ ಮಹತ್ವ: ಪಡುಬಿದ್ರಿಯಲ್ಲಿ ಕಂಚಿನಡ್ಕ ಜುಮಾ ಮಸೀದಿಯಿಂದ ಹೊರಟ ಜಾಥಾವು ಪಡುಬಿದ್ರಿ ಜುಮ್ಮಾ ಮಸೀದಿಗೆ ತಲುಪಿತು. ಈ ವೇಳೆ ಮೆರವಣಿಗೆಯ ಉದ್ದಕ್ಕೂ ಸ್ವಚ್ಛತೆಗೆ ಮಹತ್ವ ನೀಡುವ ಮೂಲಕ ಗಮನಸೆಳೆಯಿತು. ಮೆರವಣಿಗೆಯಲ್ಲಿ ನೀಡುವ ಪಾನೀಯಗಳ ಎಸೆದ ಲೋಟ ಹಾಗೂ ಐಸ್‌ಕ್ರೀಂನ ಡಬ್ಬಗಳನ್ನು ಎಸ್‌ವೈಎಸ್ ಸಂಘಟನೆಯು ವ್ಯವಸ್ಥೆ ಮಾಡಿದ ಮೆರವಣಿಗೆಯ ಹಿಂಬದಿಯಿಂದ ಸ್ವಯಂ ಸೇವಕರು ಸ್ವಚ್ಛ ಮಾಡಿ ಟೆಂಪೋದಲ್ಲಿ ಹಾಕುವ ಮೂಲಕ ಗಮನಸೆಳೆದರು.

ಹಿಂದೂ ಯುವಕರಿಂದ ಪಾನೀಯ: ಉಚ್ಚಿಲ ಪೇಟೆಯಲ್ಲಿ ಸೌಹಾರ್ಧದ ಪ್ರತೀಕವಾಗಿ ಉಚ್ಚಿಲ ಗಣೇಶೋತ್ಸವ ಸಮಿತಿ ಸದಸ್ಯರು ಮೆರವಣಿಗೆಯಲ್ಲಿದ್ದ ವರಿಗೆ ತಂಪು ಪಾನೀಯ ವಿತರಿಸಿ ಸಮಾಜದಲ್ಲಿ ಸೌಹರ್ದತೆ ಮೆರೆದಿದ್ದಾರೆ. ಈ ಪ್ರಕ್ರಿಯೆ ಶ್ಲಾಘನೆಗೆ ಪಾತ್ರವಾಗಿದೆ. ಇದೇ ಸಂದರ್ಭ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ತಂಪು ಪಾನೀಯ ಐಸ್ ಕ್ರೀಂಗಳನ್ನು ವಿತರಿಸಿದ್ದು ಕಂಡುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X