Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐತಿಹಾಸಿಕ ಕೆರೆಗಳಿಗೆ ಕಾಯಕಲ್ಪ:...

ಐತಿಹಾಸಿಕ ಕೆರೆಗಳಿಗೆ ಕಾಯಕಲ್ಪ: ಜೆ.ಆರ್.ಲೋಬೊ

ವಾರ್ತಾಭಾರತಿವಾರ್ತಾಭಾರತಿ2 Dec 2017 5:43 PM IST
share
ಐತಿಹಾಸಿಕ ಕೆರೆಗಳಿಗೆ ಕಾಯಕಲ್ಪ: ಜೆ.ಆರ್.ಲೋಬೊ

ಮಂಗಳೂರು, ಡಿ.2 ನಗರದ ಆಧುನೀಕರಣತೆಗೆ ಹೊಸತನವನ್ನು ನೀಡುವ ಸಲುವಾಗಿ ಕೆರೆಗಳಿಗೆ ಕಾಯಕಲ್ಪನೀಡಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದ್ದಾರೆ.

 ಜಪ್ಪಿನಮೊಗರು ಕೋರ್ದಬ್ಬು ದೈವಸ್ಥಾನದ ಎರಡು ಕೆರೆಗಳನ್ನು 50 ಲಕ್ಷ ರೂ.ವೆಚ್ಚದಲ್ಲಿ ಸಣ್ಣ ನೀರಾವರಿ ಯೋಜನೆಯ ಮೂಲಕ ಅಭಿವೃದ್ಧಿಗೊಳಿಸಲಾಗಿದೆ. ಬೈರಾಡಿಕೆರೆ, ಗುಜ್ಜರಕೆರೆ, ಬಜಾಲ್ ಶಾಂತಿ ನಗರದಲ್ಲಿರುವ ಕಂಬಳ ಕೆರೆ, ಕೆಂಬಾರ್ ಪ್ರಶಾಂತ ಬಾಗ್‌ನಲ್ಲಿರುವ ಕೆರೆ, ನಿಡ್ಡೇಲ್ ಭಟ್ರಕಟ್ಟ ಬಳಿ ಶಾಶ್ವತ ವಡ್ಡು ನಿರ್ಮಾಣ, ಕದ್ರಿ ಜೋಗಿ ಮಠದ ಬಳಿಯಿರುವ ಕೆರೆ, ಕದ್ರಿ ಕೈಬಟ್ಟಲಿನ ಡಾಕ್ಟರ್ಸ್ ಕಾಲನಿ ಕೆರೆ, ಪಿಲಿಕುಳದಲ್ಲಿ ಎರಡು ಕೆರೆಗಳು ಪುನರುಜ್ಜೀವನಗೊಳ್ಳಲಿದೆ ಎಂದು ಹೇಳಿದರು.

ಒಂದು ಕಾಲದಲ್ಲಿ ಈ ಕೆರೆಗಳು ದನ ಕರುಗಳಿಗೆ ನೀರಿನ ಕೊರತೆ ನೀಗಿಸುತ್ತಿತ್ತು. ಜನರು ಬಟ್ಟೆ ತೊಳೆಯುವುದು, ನಿತ್ಯ ಉಪಯೋಗಕ್ಕೆ ಇದರ ನೀರನ್ನೇ ಬಳಸುತ್ತಿದ್ದರು. ಇದರೊಂದಿಗೆ ಈ ಕೆರೆಗಳೇ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರವಾಗಿದ್ದವು. ಕೆಲವು ಕೆರೆಗಳು ದೇವರಿಗೆ ಪವಿತ್ರ ಜಲ ಒದಗಿಸುತ್ತಿದ್ದವು. ಆದರೆ ಕಾಲ ಕಳೆದಂತೆ ಆಧುನೀಕತೆ ಹೆಚ್ಚಿದಂತೆ ಈ ಕೆರೆಗಳು ತಮ್ಮ ರೂಪಕಳೆದುಕೊಂಡು ಕೊಳಚೆ ನೀರಾಗಿ, ನಿರುಪಯುಕ್ತ ಕೇಂದ್ರಗಳಾಗಿ, ತ್ಯಾಜ್ಯ ವಸ್ತುಗಳನ್ನು ತುಂಬಿಸುವ ಘಟಕಗಳಾಗಿ ಪರಿವರ್ತನೆಯಾದವು. ಇಂಥ ನಿರುಪಯುಕ್ತ ಕೆರೆಗಳನ್ನು ಮತ್ತೆ ಹೊಸರೂಪಕ್ಕೆ ತರುವುದೇ ತನ್ನ ಕಸನಾಗಿದೆ. ಅದಕ್ಕಾಗಿ ನಗರದ 10 ಕೆರೆಗಳನ್ನು ಗುರುತಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.

ಜನರಿಗೆ ಕುಡಿಯುವ ನೀರು ಒದಗಿಸುವುದು ಮತ್ತು ಅಂತರ್ಜಲವನ್ನು ಹೆಚ್ಚಿಸಿ ಅಗತ್ಯವಿದ್ದಾಗ ಜಾನುವಾರುಗಳಿಗೆ, ಜನರಿಗೆ ಕುಡಿಯಲು ಅನುಕೂಲವಾಗುವಂತೆ ಮಾಡಲಾಗುವುದು. ಕೆರೆಗಳ ಹೂಳು ತೆಗೆದು, ತಡೆಗೋಡೆಗಳನ್ನು ನಿರ್ಮಾಣ ಮಾಡಿ ಜನರು ನಿರಾತಂಕಾವಾಗಿ ಈ ನೀರನ್ನು ಬಳಕೆ ಮಾಡಿಕೊಳ್ಳಲು ಅನುವು ಮಾಡಿಕೊಡುವುದು ಮೂಲ ಉದ್ದೇಶವಾಗಿದೆ ಎಂದು ಜೆ.ಆರ್.ಲೋಬೊ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X