Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಪ್ರಧಾನಿಯಾಗುತ್ತೀರಾ ಎಂದು...

ನೀವು ಪ್ರಧಾನಿಯಾಗುತ್ತೀರಾ ಎಂದು ಕೇಳಿದ್ದಕ್ಕೆ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಅವರ ಪ್ರತಿಕ್ರಿಯೆ ಇದು

ವಾರ್ತಾಭಾರತಿವಾರ್ತಾಭಾರತಿ2 Dec 2017 9:45 PM IST
share
ನೀವು ಪ್ರಧಾನಿಯಾಗುತ್ತೀರಾ ಎಂದು ಕೇಳಿದ್ದಕ್ಕೆ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಅವರ ಪ್ರತಿಕ್ರಿಯೆ ಇದು

ಹೊಸದಿಲ್ಲಿ,ಡಿ.2: ಉತ್ತರಪ್ರದೇಶಗಳಲ್ಲಿ ನಗರಾಡಳಿತ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿಯ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಮುಂಬರುವ ವರ್ಷಗಳಲ್ಲಿ ರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಪಾತ್ರವನ್ನು ನೀಡಲು ಪಕ್ಷ ನಾಯಕತ್ವ ಒಲವಿದೆ ಎಂಬ ವದಂತಿಗಳು ಕೇಳಿಬರತೊಡಗಿದೆ. ಈ ಮಧ್ಯೆ ಭವಿಷ್ಯದಲ್ಲಿ ತಾನೋರ್ವ ಪ್ರಧಾನಿ ಹುದ್ದೆಯ ಆಕಾಂಕ್ಷಿಯೇ ಎಂದು ಟಿವಿ ವಾಹಿನಿಯೊಂದರ ಪ್ರಶ್ನೆಗೆ ಆದಿತ್ಯನಾಥ್, ಸ್ಪಷ್ಟವಾಗಿ ಉತ್ತರಿಸದೆ ನುಣುಚಿಕೊಂಡಿದ್ದಾರೆ. ಪ್ರಧಾನಿ ಮೋದಿ 2015ರಲ್ಲಿ ಸಂಸತ್‌ನಲ್ಲಿ ಉಲ್ಲೇಖಿಸಿದ ಭಗವದ್ಗೀತೆಯ ಶ್ಲೋಕವನ್ನೇ ಆದಿತ್ಯನಾಥ್ ಪುನರುಚ್ಚರಿಸಿದ್ದಾರೆ.

‘‘ನ ತ್ವಹಂ ಕಾಮಾಯೆ ರಾಜ್ಯಂ, ನ ಸ್ವರ್ಗಂ ನಾ-ಅಪುನಾರ್ಭವಮ್. ಕಾಮಾಯೆ ದುಃಖ ತಪ್ತನಾಮ್ ಪ್ರಣೀನಾಮರ್ತಿ ನಾಶನಂ’’ (ಓ ಭಗವಂತ,ನನಗೆ ಯಾವುದೇ ಸಾಮ್ರಾಜ್ಯ ಬೇಕಾಗಿಲ್ಲ. ಸ್ವರ್ಗದ ಸುಖ ಅಥವಾ ಪುನರ್ಜನ್ಮದಿಂದ ಮುಕ್ತಿಯೂ ಬೇಕಾಗಿಲ್ಲ. ಆದರೆ ನಾನು ಎಲ್ಲಾ ಜೀವಿಗಳು ಬದುಕಿನ ಬವಣೆಗಳಿಂದ ಮುಕ್ತರಾಗುವುದನ್ನು ಬಯಸುತ್ತಿದ್ದೇನೆ’’ ಎಂಬ ಭಗವದ್ಗೀತೆಯ ಶ್ಲೋಕವನ್ನು ಮೋದಿ ಸದನದಲ್ಲಿ ಜಪಿಸಿದ್ದರು. ಆಗ ಆದಿತ್ಯನಾಥ್‌, ಗೋರಖ್‌ಪುರ ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದರು.

ಇಂದು ಅಜ್‌ತಕ್ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಆದಿತ್ಯನಾಥ್‌ ಅವರನ್ನು ತಾವು ಪ್ರಧಾನಿ ಹುದ್ದೆಯೇ ಆಕಾಂಕ್ಷಿಯೇ ಎಂದು ಪ್ರಶ್ನಿಸಿದಾಗ ಈ ಶ್ಲೋಕವನ್ನು ಪುನರುಚ್ಚರಿಸಿದ ಅವರು, ಇದರ ಹೊರತಾಗಿ ತನಗೆ ಬೇರೆ ಯಾವುದೇ ಮಹತ್ವಾಕಾಂಕ್ಷೆಗಳಿಲ್ಲವೆಂದು ಹೇಳಿದರು. ಮುಂದುವರಿದು ಮಾತನಾಡಿದ ಅವರು ಉತ್ತರಪ್ರದೇಶ ಪೌರಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ 5 ಕೋಟಿಗೂ ಅಧಿಕ ಮಂದಿ ಪ್ರಧಾನಿ ಬಗ್ಗೆ ತಮ್ಮ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಆರ್ಥಿಕ ಸುಧಾರಣೆಗಳಿಗೆ ನೀಡಿದ ತೀರ್ಪು ಇದಾಗಿದೆಯೆಂದರು.

ಪೌರಾಡಳಿತ ಚುನಾವಣೆಯಲ್ಲಿ ಮತಯಂತ್ರ (ಇವಿಎಂ)ಗಳನ್ನು ತಿರುಚಲಾಗಿದೆಯೆಂಬ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಇಂತಹ ಅಕ್ರಮಗಳಿಂದ ಲಾಭ ಪಡೆದಿದ್ದವರೇ, ಈಗ ಇವಿಎಂ ತಿರುಚಿದ್ದಾರೆಂಬ ಆರೋಪವನ್ನು ಹೊರಿಸುತ್ತಿದ್ದಾರೆ ಎಂದರು.

"ನಮ್ಮ ಗೆಲುವಿಗೆ ಇವಿಎಂನ್ನು ದೂರಿದ ಎಸ್ಪಿ ನಾಯಕ ನರೇಶ್ ಅಗರ್‌ವಾಲ್‌ರಲ್ಲಿ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಅವರ ಪುತ್ರ ನಿತಿನ್ ಕೂಡಾ ಇವಿಎಂನ ಲೋಪದಿಂದಾಗಿ ಜಯಗಳಿಸಿದ್ದಾರೆಯೇ?. ಒಂದು ವೇಳೆ ಅದು ಹೌದಾದಲ್ಲಿ, ಕೂಡಲೇ ರಾಜೀನಾಮೆ ನೀಡಿ, ಹೊಸತಾಗಿ ಚುನಾವಣೆಗೆ ತೆರಳಲಿ ಎಂದು ಅವರು ತನ್ನ ಪುತ್ರನಿಗೆ ಸೂಚಿಸಲಿ" ಎಂದು ಆದಿತ್ಯನಾಥ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X