Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹ್ಯಾಟ್ರಿಕ್ ಶತಕ ದಾಖಲಿಸಿದ ಮೊದಲ ನಾಯಕ...

ಹ್ಯಾಟ್ರಿಕ್ ಶತಕ ದಾಖಲಿಸಿದ ಮೊದಲ ನಾಯಕ ಕೊಹ್ಲಿ

ವಾರ್ತಾಭಾರತಿವಾರ್ತಾಭಾರತಿ2 Dec 2017 11:41 PM IST
share
ಹ್ಯಾಟ್ರಿಕ್ ಶತಕ ದಾಖಲಿಸಿದ ಮೊದಲ ನಾಯಕ ಕೊಹ್ಲಿ

ಹೊಸದಿಲ್ಲಿ, ಡಿ.2: ದಿಲ್ಲಿ ಆಟಗಾರ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್‌ನಲ್ಲಿ ಶತಕ ದಾಖಲಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹ್ಯಾಟ್ರಿಕ್ ಶತಕ ದಾಖಲಿಸಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ.

 ಹಲವು ಮಂದಿ ನಾಯಕರು ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಶತಕ ದಾಖಲಿಸಿದ್ದರು. ಆದರೆ ಮೂರು ಟೆಸ್ಟ್‌ಗಳ ಸರಣಿಯಲ್ಲಿ ಶತಕ ದಾಖಲಿಸಿದವರು ಕಡಿಮೆ. ಕೊಹ್ಲಿ 2017ನೇ ವರ್ಷ 11 ಅಂತಾರಾಷ್ಟ್ರೀಯ ಶತಕ ದಾಖಲಿಸಿದ್ದಾರೆ. ಸಚಿನ್ ತೆಂಡುಲ್ಕರ್ ಒಂದೇ ವರ್ಷ 12 ಶತಕ ಬಾರಿಸಿದ್ದರು. ಕೊಹ್ಲಿ ಕೋಲ್ಕತಾದಲ್ಲಿ ಮೊದಲ ಟೆಸ್ಟ್ ನಲ್ಲಿ ಔಟಾಗದೆ 104 ರನ್, ನಾಗ್ಪುರದಲ್ಲಿ ಎರಡನೇ ಟೆಸ್ಟ್ ನಲ್ಲಿ 213ರನ್ ಮತ್ತು ಹೊಸದಿಲ್ಲಿಯಲ್ಲಿ ಮೂರನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಔಟಾಗದೆ 156 ರನ್ ಗಳಿಸಿದ್ದಾರೆ.

ಟೆಸ್ಟ್ ನಲ್ಲಿ 5,000 ರನ್ ಪೂರೈಸಿದ ಕೊಹ್ಲಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಟೆಸ್ಟ್‌ನಲ್ಲಿ 5,000 ರನ್‌ಗಳ ಮೈಲುಗಲ್ಲನ್ನು ಮುಟ್ಟಿದ್ದಾರೆ.

 ಟೆಸ್ಟ್‌ನ ಮೊದಲ ದಿನ ಆರಂಭಿಕ ದಾಂಡಿಗ ಶಿಖರ್ ಧವನ್ ಮತ್ತು ಚೇತೇಶ್ವರ ಪೂಜಾರ ತಲಾ 23 ರನ್ ಗಳಿಸಿ ನಿರ್ಗಮಿಸಿದ್ದರು. ಆದರೆ ಮುರಳಿ ವಿಜಯ್‌ಗೆ ಸಾಥ್ ನೀಡಿದ ಕೊಹ್ಲಿ ಟೆಸ್ಟ್‌ನಲ್ಲಿ ಶತಕದೊಂದಿಗೆ ದಾಖಲೆ ಬರೆದರು.ಕೊಹ್ಲಿ 5,000 ರನ್ ಪೂರ್ಣಗೊಳಿಸಿದ ಭಾರತದ 11ನೇ ಬ್ಯಾಟ್ಸ್‌ಮನ್ ಮತ್ತು ವೇಗವಾಗಿ ಈ ಸಾಧನೆ ಮಾಡಿದ ಭಾರತದ 4ನೇ ದಾಂಡಿಗ. ಕೊಹ್ಲಿ ಶನಿವಾರ 25 ರನ್ ಗಳಿಸುತ್ತಿದ್ದಂತೆ ಈ ಮೈಲುಗಲ್ಲು ತಲುಪಿದರು.ಕೊಹ್ಲಿ 63ನೇ ಟೆಸ್ಟ್‌ನ 105ನೇ ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಸುನೀಲ್ ಗವಾಸ್ಕರ್ 95ನೇ, ವೀರೇಂದ್ರ ಸೆಹ್ವಾಗ್ 99ನೇ ಮತ್ತು ಸಚಿನ್ 103ನೇ ಇನಿಂಗ್ಸ್‌ನಲ್ಲಿ 5 ಸಾವಿರ ರನ್ ಪೂರ್ಣಗೊಳಿಸಿದ್ದರು. ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಆಟಗಾರರ ಪೈಕಿ ಇಂಗ್ಲೆಂಡ್‌ನ ಜೋ ರೂಟ್ ಮತ್ತು ಆಸ್ಟ್ರೇಲಿಯದ ಸ್ಟೀವ್ ಸ್ಮಿತ್ 97 ಇನಿಂಗ್ಸ್‌ಗಳಲ್ಲಿ 5 ಸಾವಿರ ರನ್ ಗಳಿಸಿದ್ದರು. ಆ ಬಳಿಕದ ಸ್ಥಾನವನ್ನು ಕೊಹ್ಲಿ ಪಡೆದಿದ್ದಾರೆ. ದಕ್ಷಿಣ ಆಫ್ರಿಕದ ಹಾಶಿಮ್ ಅಮ್ಲ ಮತ್ತು ಆಸ್ಟ್ರೇಲಿಯದ ಡೇವಿಡ್ ವಾರ್ನರ್ 109 ಇನಿಂಗ್ಸ್‌ಗಳಲ್ಲಿ ,ನ್ಯೂಝಿಲೆಂಡ್‌ನ ಕೇನ್ ವಿಲಿಯಮ್ಸನ್ ಅವರು 110 ಇನಿಂಗ್ಸ್‌ಗಳಲ್ಲಿ 5,000 ರನ್ ಪೂರ್ಣಗೊಳಿಸಿದ್ದರು. ಆಸ್ಟ್ರೇಲಿಯದ ಸರ್ ಡಾನ್ ಬ್ರಾಡ್ಮನ್ ಕೇವಲ 56 ಇನಿಂಗ್ಸ್‌ಗಳಲ್ಲಿ 5,000 ರನ್ ಪೂರ್ಣಗೊಳಿಸಿದ ದಾಖಲೆ ಬರೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X