Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾತುಕೃತಿ ಒಂದಾದ ಭಾಷೆ ಕನ್ನಡ:...

ಮಾತುಕೃತಿ ಒಂದಾದ ಭಾಷೆ ಕನ್ನಡ: ಎಸ್.ಪಿನಾಕಪಾಣಿ

ವಾರ್ತಾಭಾರತಿವಾರ್ತಾಭಾರತಿ3 Dec 2017 7:07 PM IST
share
ಮಾತುಕೃತಿ ಒಂದಾದ ಭಾಷೆ ಕನ್ನಡ: ಎಸ್.ಪಿನಾಕಪಾಣಿ

ಬೆಂಗಳೂರು, ಡಿ.3: ಆಡುವ ಮಾತನ್ನು ಬರವಣಿಗೆಯಲ್ಲಿ ಮೂಡಿಸಿ ಮಾತುಕೃತಿ ಒಂದಾದ ಭಾಷೆ ಕನ್ನಡ ಎಂದು ವಚನಜ್ಯೋತಿ ಬಳಗದ ಅಧ್ಯಕ್ಷ ಎಸ್.ಪಿನಾಕಪಾಣಿ ಹೇಳಿದ್ದಾರೆ.

ರವಿವಾರ ಸಿ.ಎ. ಕಟ್ಟಡದಲ್ಲಿ ಸನ್ನಿಧಿತ ಲೆಖ್ಖಿಗರ ಸಂಸ್ಥೆ ಆಯೋಜಿಸಿದ್ದ ಕಲಾಕೃತಿ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾವಿರಾರು ಭಾಷೆಗಳ ಈ ಜಗತ್ತಿನಲ್ಲಿ ಕೆಲವೇ ಕೆಲವು ಭಾಷೆಗಳಲ್ಲಿ ಮಾತ್ರ ನುಡಿದದ್ದನ್ನು ಬರೆಯಲು ಸಾಧ್ಯವಿದ್ದು, ಕನ್ನಡ ಅಂತಹ ಅಪರೂಪದ ಭಾಷೆಯಾಗಿದೆ, ಕನ್ನಡಿಗರೂ ಸಹ ನುಡಿ ನಡೆಯಲ್ಲಿ ಒಂದಾಗಿ ಎಲ್ಲವನ್ನೂ ಉದಾರವಾಗಿ ಬಿಟ್ಟುಕೊಡುವ ಪ್ರವೃತ್ತಿ ಬೆಳೆಸಿಕೊಂಡಿರುವುದೇ ರಾಜಧಾನಿಯಲ್ಲಿ ಕನ್ನಡ ಕಣ್ಮರೆಗೆ ಕಾರಣವಾಗಿದೆ ಎಂದು ವಿಷಾದಿಸಿದರು.

ಹಲ್ಮಿಡಿ ಶಾಸನದಿಂದ ಆರಂಭವಾಗುವ ಕನ್ನಡ ಭಾಷೆ ಇಂದು ಎಲ್ಲವನ್ನೂ ಸ್ವೀಕರಿಸಿ ಬೆಳೆದಿದೆ. ಪಂಪನಿಂದ ಇಂದಿನ ಫೇಸ್‌ಬುಕ್‌ಗಳವರೆಗೆ ಕನ್ನಡ ಕಾವ್ಯ ಪರಂಪರೆ ಹರಡಿದೆ. ವಿಶ್ವಕ್ಕೆ ಮಾದರಿಯಾದ ಚಳವಳಿಯನ್ನು ನೀಡಿದ ಹಿರಿಮೆ ಕನ್ನಡದ್ದಾಗಿದೆ. ವಿಶ್ವದ ಮೊಟ್ಟಮೊದಲ ಪಾರ್ಲಿಮೆಂಟ್ ಎಂದು ಬಣ್ಣಿಸುವ ಅನುಭವ ಮಂಟಪ ನಮ್ಮದಾಗಿದೆ. ವಚನ ಚಳವಳಿಯಲ್ಲಿ ಮಾರ್ಕ್ಸ ಲೆನಿನ್, ಸೊಯಾಲಿಸಂ ಎಲ್ಲವೂ ಸೇರಿದೆ. ಭಕ್ತಿಯ ಸಿರಿಬೆಳೆ ದಾಸ ಸಾಹಿತ್ಯದಲ್ಲಿ ಹರಡಿದೆ. ಕುವೆಂಪುಗಿಂತ ವಿಶ್ವ ಾನವ ಬೇರಿಲ್ಲ ಎಂದು ಬಣ್ಣಿಸಿದರು.

ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವುದು ಭಾಷೆ ಮತ್ತು ಸಂಸ್ಕೃತಿಯ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಹೇಳಿದ ಅವರು, ಕಲಾಕೃತಿ ಎಂದು ಶೀರ್ಷಿಕೆಯಿಟ್ಟು ಅದರಲ್ಲಿ ಸಿಎ ಬಂಧುಗಳೇ ಸಂಗೀತವನ್ನು, ಚರ್ಚಾಗೋಷ್ಠಿಯನ್ನು, ಹಾಸ್ಯ ಭಾಷಣವನ್ನು, ತಾಳಮದ್ದಲೆಯನ್ನು ನಡೆಸಿಕೊಡುತ್ತಿರುವುದು ಸ್ವಾಗತಾರ್ಹವಾದುದು ಎಂದು ಪ್ರಶಂಸಿದರು.

ಅತಿಥಿಯಾಗಿ ಮಾತನಾಡಿದ ದಕ್ಷಿಣ ಭಾರತ ಸನ್ನಿಧಿತ ಲೆಖ್ಖಿಗರ ಸಂಸ್ಥೆಯ ಅಧ್ಯಕ್ಷ ಕೊತಾ ಶ್ರೀನಿವಾಸ್ ಅವರು ಕನ್ನಡ ಎಂದರೇನು ಎಂದು ನಾವು ಪ್ರಶ್ನೆ ಹಾಕಿಕೊಂಡು, ಅದು ಕೇವಲ ಭಾಷೆ ಮಾತ್ರವಲ್ಲ ಅದು ಸಂಸ್ಕೃತಿಯ ಪ್ರತಿರೂಪವೂ ಹೌದು ಎಂದು ಹೇಳಿದರು.

ಬೆಂಗಳೂರು ನಗರ ಸಿ.ಎ. ಅಸೋಸಿಯೇಷನ್ ಅಧ್ಯಕ್ಷೆ ಎ.ಬಿ. ಗೀತಾ ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚೇಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಸ್ಥೆಯಿಂದ ನಡೆಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಖಜಾಂಚಿ ರವೀಂದ್ರ ಕೋರೆ, ಕಾರ್ಯದರ್ಶಿ ಶಿವರಾಮಭಟ್ಟ, ಉಪಾಧ್ಯಕ್ಷ ಶ್ರವಣ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X