Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಲ್ಲಾಹು ಎಂದ 6 ವರ್ಷದ ಬಾಲಕನ ವಿಚಾರಣೆಗೆ...

ಅಲ್ಲಾಹು ಎಂದ 6 ವರ್ಷದ ಬಾಲಕನ ವಿಚಾರಣೆಗೆ ಪೊಲೀಸರನ್ನು ಕರೆಸಿದ ಶಿಕ್ಷಕ!

ಅಮೆರಿಕದಲ್ಲಿ ಧಾರ್ಮಿಕ ದ್ವೇಷದ ಪರಾಕಾಷ್ಠೆ

ವಾರ್ತಾಭಾರತಿವಾರ್ತಾಭಾರತಿ3 Dec 2017 9:36 PM IST
share
ಅಲ್ಲಾಹು ಎಂದ 6 ವರ್ಷದ ಬಾಲಕನ ವಿಚಾರಣೆಗೆ ಪೊಲೀಸರನ್ನು ಕರೆಸಿದ ಶಿಕ್ಷಕ!

ಹ್ಯೂಸ್ಟನ್, ಡಿ.3: ಬೌದ್ಧಿಕ ಭಿನ್ನಸಾಮರ್ಥ್ಯದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕನೊಬ್ಬ ತರಗತಿಯಲ್ಲಿ ‘ಅಲ್ಲಾಹು’ ಹಾಗೂ ‘ಬೂಮ್’ ಪದಗಳನ್ನು ಪುನರುಚ್ಚರಿಸಿದ್ದಕ್ಕಾಗಿ ಶಿಕ್ಷಕನೊಬ್ಬ ಪೊಲೀಸರನ್ನು ಕರೆಸಿದ ಘಟನೆ ನಡೆದಿದೆ.

'ಡೌನ್ ಸಿಂಡ್ರೋಮ್’ ಕಾಯಿಲೆಯೊಂದಿಗೆ ಜನಿಸಿದ್ದ ಆರು ವರ್ಷದ ಬಾಲಕ ಮುಹಮ್ಮದ್ ಸುಲೈಮಾನ್, ಬೌದ್ಧಿಕ ಭಿನ್ನಸಾಮರ್ಥ್ಯದಿಂದ ಬಳಲುತ್ತಿದ್ದಾನೆಂದು ಆತನ ತಂದೆ ತಿಳಿಸಿದ್ದಾರೆ. ಹ್ಯೂಸ್ಟನ್‌ನಿಂದ 32 ಕಿ.ಮೀ. ದೂರದಲ್ಲಿರುವ ಪರ್ಲ್‌ಲ್ಯಾಂಡ್ ಪಟ್ಟಣದ ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿರುವ ಸುಲೈಮಾನ್ ನ ಶಿಕ್ಷಕರೊಬ್ಬರು ಉದ್ಯೋಗವನ್ನು ತೊರೆದಿದ್ದರು. ಬಳಿಕ ಅವರ ಬದಲಿಗೆ ಬೇರೊಬ್ಬ ಶಿಕ್ಷಕರು ನೇಮಕವಾಗಿದ್ದರು. ಸುಲೈಮಾನ್ ತರಗತಿಯಲ್ಲಿ 'ಅಲ್ಲಾಹು' ಹಾಗೂ 'ಬೂಮ್' ಪದಗಳನ್ನು ಪುನರುಚ್ಚರಿಸುತ್ತಿದ್ದುದನ್ನು ಕಂಡು ಈ ಶಿಕ್ಷಕ ಪೊಲೀಸರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಈ ಆರೋಪಗಳಿಂದ ತಾನು ತೀರಾ ನೊಂದಿದ್ದೇನೆ ಎಂದು ಬಾಲಕನ ತಂದೆ ತಿಳಿಸಿದ್ದಾರೆ. ಮುಹಮ್ಮದ್ ಸುಲೈಮಾನ್‌ಗೆ ಸರಿಯಾಗಿ ಮಾತನಾಡಲಾಗುವುದಿಲ್ಲ ಹಾಗೂ ಆತ ಒಂದು ವರ್ಷದ ಮಗುವಿನ ಬೌದ್ಧಿಕ ಸಾಮರ್ಥ್ಯವನ್ನಷ್ಟೇ ಹೊಂದಿದ್ದಾನೆಂದು ಅವರು ಹೇಳಿದ್ದಾರೆ.

ಈ ಮಧ್ಯೆ ಪರ್ಲ್‌ಲ್ಯಾಂಡ್ ಪೊಲೀಸ್ ಇಲಾಖೆಯು ಹೇಳಿಕೆಯೊಂದನ್ನು ನೀಡಿ, ಘಟನೆಗೆ ಸಂಬಂಧಿಸಿ ತನಿಖೆಯನ್ನು ಪೂರ್ಣಗೊಳಿಸಿದ್ದು, ಯಾವುದೇ ಮುಂದಿನ ಕ್ರಮ ಕೈಗೊಳ್ಳುವ ಅಗತ್ಯವಿಲ್ಲವೆಂದು ಹೇಳಿದ್ದಾರೆ. ಆದಾಗ್ಯೂ, ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡಿರುವುದಕ್ಕೆ ಸಂಬಂಧಿಸಿ ತಾನು ವಿಚಾರಣೆ ನಡೆಸುತ್ತಿರುವುದಾಗಿ ಪ್ರಾದೇಶಿಕ ಶಿಶು ಸಂರಕ್ಷಣಾ ಸೇವಾ ಇಲಾಖೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X