Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಹಿತಕರ ಘಟನೆಗಳೊಂದಿಗೆ ದತ್ತ ಜಯಂತಿಗೆ...

ಅಹಿತಕರ ಘಟನೆಗಳೊಂದಿಗೆ ದತ್ತ ಜಯಂತಿಗೆ ತೆರೆ

ವಾರ್ತಾಭಾರತಿವಾರ್ತಾಭಾರತಿ3 Dec 2017 9:39 PM IST
share
ಅಹಿತಕರ ಘಟನೆಗಳೊಂದಿಗೆ ದತ್ತ ಜಯಂತಿಗೆ ತೆರೆ

ಚಿಕ್ಕಮಗಳೂರು, ಡಿ.3: ಕಳೆದ 11 ದಿನಗಳಿಂದ ವಿಎಚ್‌ಪಿ ಹಾಗೂ ಬಜರಂಗದಳ ಆಯೋಜಿಸಿದ್ದ ದತ್ತ ಜಯಂತಿ ಅಹಿತಕರ ಘಟನೆಗಳೊಂದಿಗೆ ರವಿವಾರ ತೆರೆ ಕಂಡಿತು.

ಅಂತಿಮ ದಿನವಾದ ಇಂದು ವಿವಾದಿತ ಬಾಬಾಬುಡನ್‌ಗಿರಿಯ ದತ್ತ ಗುಹೆಯಲ್ಲಿ ದತ್ತ ಭಕ್ತರು ದತ್ತಪಾದುಕೆ ದರ್ಶನ ಮಾಡಿದರು. ಜಿಲ್ಲಾಡಳಿತ ನಿರ್ಮಿಸಿದ್ದ ಶೆಡ್‌ನಲ್ಲಿ ದತ್ತ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಹೋಮ-ಹವನ ಹಾಗೂ ಧಾರ್ಮಿಕ ಸಭೆ ನಡೆಸಿದರು. ಪೊಲೀಸ್ ಸರ್ಪಗಾವಲಿನ ನಡುವೆಯೂ ಮಾಲಾಧಾರಿಗಳು ನಿಷೇಧಿತ ಸ್ಥಳದಲ್ಲಿ ಕೇಸರಿ ಬಾವುಟ ಹಾರಿಸಿ ಕೇಕೆ ಹಾಕಿ ಕುಣಿದಾಡಿದರು.

ಕಳೆದ 11 ದಿನಗಳಿಂದ ವ್ರತಾಚರಣೆ ಮಾಡಿ, ಭಿಕ್ಷಾಟನೆಯ ಮೂಲಕ ಸಂಗ್ರಹಿಸಿದ್ದ ಇರುಮುಡಿ ವಿಸರ್ಜಿಸಿದ ಭಕ್ತರು, ಸಮೀಪದ ಹೊನ್ನಮ್ಮನ ಹಳ್ಳದಲ್ಲಿ ಮಿಂದು ಕಾಲ್ನಡಿಗೆಯಲ್ಲಿ ಗಿರಿಯತ್ತ ತೆರಳಿದರು. ವಿವಾದಿತ ಸ್ಥಳದ 200 ಮೀಟರ್ ದೂರಳತೆಯಲ್ಲಿ ಜಿಲ್ಲಾಡಳಿತ ನಿರ್ಮಿಸಿದ್ದ ಶೆಡ್‌ನಲ್ಲಿ ದತ್ತಾತ್ರೇಯರ ವಿಗ್ರಹವಿಟ್ಟು ಪೂಜೆ ಹೋಮ-ಹವನ ನಡೆಸಿದರು.

ಸುಮಾರು 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿತ್ತು. ವಿವಾದಿತ ಸ್ಥಳದಲ್ಲಿ ಕೇಸರಿ ಬಾವುಟ ಹಾರಿಸಿದ್ದಲ್ಲದೆ, ಗೋರಿಗಳನ್ನು ಧ್ವಂಸಗೈಲು ಯತ್ನಿಸಿದಾಗ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಪೊಲೀಸರು ಹರಸಾಹನ ಪಟ್ಟು ಹತೋಟಿಗೆ ತಂದರು. ಬಾಬಾಬುಡಾನ್‌ಗಿರಿಗೆ ತೆರಳುವ ಮಾರ್ಗ ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗಿತ್ತು. ಕೆಲ ಕಾಲ ಟ್ರಾಫಿಕ್‌ಜಾಂನಲ್ಲಿ ಸಿಲುಕಿ ಪರದಾಡಬೇಕಾದ ಸ್ಥಿತಿ ಕೂಡ ಉಂಟಾಯ್ತು. ಈ ಬಾರಿಯ ದತ್ತಜಯಂತಿ ಕೆಲ ಅಹಿತಕರ ಘಟನೆಗಳೊಂದಿಗೆ ತೆಕಂಡಿತು.

ಸ್ಥಳದಲ್ಲಿ ಪಶ್ವಿಯ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್, ಎಸ್ಪಿಅಣ್ಣಾಮಲೈ, ಜಿಲ್ಲಾಧಿಕಾರಿ ಶ್ರೀರಂಗಯ್ಯ ಮೆಕ್ಕಾಂ ಹೂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X