Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೋಕಾಯುಕ್ತ ಹುದ್ದೆ ಅತ್ಯಂತ ಹೆಚ್ಚು...

ಲೋಕಾಯುಕ್ತ ಹುದ್ದೆ ಅತ್ಯಂತ ಹೆಚ್ಚು ತೃಪ್ತಿ ನೀಡಿದ ಹುದ್ದೆ: ವಿಶ್ರಾಂತ ಲೋಕಾಯುಕ್ತ ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ3 Dec 2017 10:37 PM IST
share
ಲೋಕಾಯುಕ್ತ ಹುದ್ದೆ ಅತ್ಯಂತ ಹೆಚ್ಚು ತೃಪ್ತಿ ನೀಡಿದ ಹುದ್ದೆ:  ವಿಶ್ರಾಂತ ಲೋಕಾಯುಕ್ತ ಸಂತೋಷ್ ಹೆಗ್ಡೆ

ಮೂಡುಬಿದಿರೆ (ರತ್ನಾಕರ ವರ್ಣಿ ವೇದಿಕೆ, ಗೋಪಾಲಕೃಷ್ಣ ಅಡಿಗ ವೇದಿಕೆ), ಡಿ. 3: ಲೋಕಾಯುಕ್ತ ಹುದ್ದೆ ಅತ್ಯಂತ ಹೆಚ್ಚು ತೃಪ್ತಿ ನೀಡಿದ ಹುದ್ದೆ ಎಂದು ವಿಶ್ರಾಂತ ಲೋಕಾಯುಕ್ತ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.

ಅವರು ಇಂದು ಆಳ್ವಾಸ್ ನುಡಿ ಸಿರಿಯಲ್ಲಿ ನನ್ನ ಕತೆ ನಿಮ್ಮ ಜೊತೆ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು. ಲೋಕಾಯುಕ್ತನಾಗಿದ್ದಾಗ 5 ವರ್ಷಗಳಲ್ಲಿ 23 ಸಾವಿರ ದೂರುಗಳು ಆಡಳಿತ ನಡೆಸುವವರ ವಿರುದ್ಧ ಬಂದಿದೆ. ಈ ಪೈಕಿ ಸಚಿವರು, ರಾಜಕಾರಣಿಗಳು, ಉನ್ನತ ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ವಿರುದ್ಧ ದೂರುಗಳಿತ್ತು. ಗಣಿಗಾರಿಕೆಯ ಅಕ್ರಮದಲ್ಲಿ ಮೂರು ಮುಖ್ಯ ಮಂತ್ರಿಗಳ ಹೆಸರೂ ಇತ್ತು. ಈ ಮೂವರಲ್ಲಿ ಒಬ್ಬರು ಕಾಂಗ್ರೆಸ್, ಇನ್ನೊಬ್ಬರು ಜೆಡಿಎಸ್ , ಮತ್ತೊಬ್ಬರು ಬಿಜೆಪಿ ಸೇರಿದವರು ಹಾಗೂ ಹಲವು ಸಚಿವರ, ಶಾಸಕರ ಹೆಸರುಗಳಿತ್ತು. ಲೋಕಾಯುಕ್ತ ನಾಗಿದ್ದಾಗ ಜನರಿಗೆ ಸಹಾಯ ಮಾಡುವ ಹೆಚ್ಚಿನ ಅವಕಾಶ ನನ್ನ ಪಾಲಿಗೆ ಒದಗಿ ಬಂದಿತ್ತು. ಈ ಸಂದರ್ಭ ಆಡಳಿತದಲ್ಲಿರುವ ಭೃಷ್ಟಾಚಾರದ ಚಿತ್ರಣವು ನನಗೆ ಮನವರಿಕೆ ಆಗಲಾರಂಭಿಸಿತು. ಗುದದ್ವಾರವಿಲ್ಲದ ಮಗವನ್ನು ತಾಯಿಯೊಂದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕದೆ ಇದ್ದಾಗ ನನ್ನ ಬಳಿ ತಂದರು. ನನ್ನಿಂದಾಗುವ ಸಹಾಯ ಮಾಡಿದ್ದೇನೆ. ಅದೇ ಕೆಲಸವನ್ನು ಪುಣ್ಯದ ಕೆಲಸ ಎಂದು ತಿಳಿದು ವೈದ್ಯರು ಮಾಡದೆ ಮಾನವೀಯತೆ ಮರೆತ ಘಟನೆಯನ್ನು ಸಂತೋಷ್ ಹೆಗ್ಡೆ ವಿವರಿಸಿದರು.

ಯುವಜನರ ಮೇಲೆ ವಿಶ್ವಾಸವಿದೆ. ಅವರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ .ಆ ಕಾರಣಕ್ಕಾಗಿ 987 ಶಾಲಾ ಕಾಲೇಜುಗಳಿಗೆ ತೆರಳಿ ಭೃಷ್ಟಾಚಾರದ ವಿರುದ್ಧ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಪ್ರಯತ್ನ ಪಟ್ಟಿದ್ದೇನೆ. ಅದರಿಂದ ಏನಾಗುತ್ತದೆ ಎನ್ನುವ ಪ್ರಶ್ನೆಯನ್ನು ಕೆಲವರು ಕೇಳುತ್ತಾರೆ. ಆಗ ನಾವು ಏನು ಮಾಡಿಲ್ಲ ಎನ್ನುವ ಕಾರಣಕ್ಕಾಗಿ ನಮ್ಮ ಆತ್ಮ ತೃಪ್ತಿಗಾಗಿ ಈ ಕೆಲಸದಲ್ಲಿ ನಮ್ಮನ್ನು ತೊಡಗಿಸಿಕೊಳ್ಳ ಬೇಕಾಗಿದೆ. ದೇಶದಲ್ಲಿ ಭೃಷ್ಟಾಚಾರದ ಮೂಲಕ ದೇಶದ ಸಂಪತ್ತು ಎಷ್ಟು ಲೂಟಿಯಾಗುತ್ತದೆ ಎನ್ನುವ ಬಗ್ಗೆ ಇಂದಿನ ಮಕ್ಕಳಲ್ಲೂ ಜಾಗೃತಿ ಮುಡಿಸಬೇಕಾಗಿದೆ. ಸಮಾಜದಲ್ಲೂ ಒಳ್ಳೆಯವರನ್ನು ಗೌರವಿಸುವ ಒಳ್ಳೆಯದನ್ನು ಸ್ವೀಕರಿಸುವ ಮನೋಭಾವ ಇರಬೇಕು. ಹಿಂದೆ ರಾಜಕೀಯ ಸೇವಾ ಕ್ಷೇತ್ರವಾಗಿತ್ತು. ಈಗ ಸೇವಾ ಕ್ಷೇತ್ರವಾಗಿ ಉಳಿದಿಲ್ಲ ಎಂದು ಸಂತೋಷ್ ಹೆಗ್ಡೆ ತಿಳಿದಿರು.

ಹಿಂದೆ ಮಾಜಿ ಪ್ರಧಾನಿ ರಾಜೀವ ಗಾಂಧಿ ದೆಹಲಿಯಿಂದ ಕಳುಹಿಸುವ ಒಂದು ರೂ. ಫಲಾನುಭವಿಗೆ ತಲುಪುವಾಗ 15 ಪೈಸೆ ಮಾತ್ರ ತಲುಪುತ್ತದೆ ಎಂದ್ದಿರು. ಈ ಪರಿಸ್ಥಿತಿ ಈಗಲೂ ಬದಲಾಗಿಲ್ಲ. ಭೃಷ್ಟರನ್ನು ಸಮಾಜದಿಂದ ದೂರ ಇಡುತ್ತಿದ್ದ ಒಂದು ಕಾಲ ಇತ್ತು. ಈಗ ಅವರನ್ನೇ ಸನ್ಮಾನ ಮಾಡಿ ಗೌರವಿಸುವ ಸ್ಥಿತಿ ಇದೆ. ಪರಿಣಾಮವಾಗಿ ಸಮಾಜದಲ್ಲಿ ಮಾನವೀಯತೆಯ ಕೊರತೆ, ಭೃಷ್ಟಾಚಾರ ಹೆಚ್ಚಲು ಕಾರಣವಾಗಿದೆ ಎಂದು ಸಂತೋಷ್ ಹೆಗ್ಡೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X