Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಲ್ಲರಕೋಡಿ ಹಳೆ ವಿದ್ಯಾರ್ಥಿ ಸಂಘದ...

ಕೊಲ್ಲರಕೋಡಿ ಹಳೆ ವಿದ್ಯಾರ್ಥಿ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ3 Dec 2017 11:32 PM IST
share
ಕೊಲ್ಲರಕೋಡಿ ಹಳೆ ವಿದ್ಯಾರ್ಥಿ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಕೊಣಾಜೆ, ಡಿ.3: ರಕ್ತದಾನ ಶಿಬಿರದಲ್ಲಿ ಎಲ್ಲಾ ಜಾತಿ ಧರ್ಮದವರು ಭಾಗವಹಿಸುದರಿಂದ ರಕ್ತ ಸಂಗ್ರಹದ ಜೊತೆ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಿಸಲು ಸಾಧ್ಯ ಎಂದು ಕೊಣಾಜೆ ಠಾಣಾ ಪೊಲೀಸ್ ಅಧಿಕಾರಿ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಅವರು ನರಿಂಗಾನ ಗ್ರಾಮದ ಕೊಲ್ಲರಕೊಡಿ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಬ್ಲಡ್ ಡೋನರ್ಸ್‌ ಮಂಗಳೂರು ಮತ್ತು ದೇರಳಕಟ್ಟೆಯ ಯೆನೆಪೋಯ ಕಾಲೇಜಿನ ಸಹಕಾರದೊಂದಿಗೆ ಅಯೋಜಿಸಿದ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಸಿ ಮಾತನಾಡಿದರು.

ವಿಶೇಷವಾಗಿ ಯುವ ಜನತೆ ರಕ್ತದಾನ ಶಿಬಿರದಂತಹ ಸಮಾಜ ಮುಖಿ ಕಾರ್ಯದಲ್ಲಿ ತೊಡಗಿದಾಗ ಕೆಡುಕು ಮುಕ್ತ ಸಮಾಜವಾಗಿ ಬದಲಾಗಲು ಸಾಧ್ಯ ಎಂದು ಹೇಳಿದರು.

ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ, ರಕ್ತದ ಅವಶ್ಯಕತೆ ಬಂದಾಗ ರಕ್ತದ ಗುಂಪು ಯಾವುದು ಎಂಬುದು ಮಾತ್ರ ವಿಚಾರಿಸುತ್ತಾರೆ ಹೊರತು ಜಾತಿ ಆಧಾರದಲ್ಲಿ ರಕ್ತ ನೀಡಲಾಗುತ್ತಿಲ್ಲ. ಒರ್ವ ಮುಸ್ಲಮಾನನ ರಕ್ತ ಅಗತ್ಯ ಬಂದಾಗ ಬೇರೆ ಧರ್ಮದವರಿಗೆ ನೀಡಲಾಗುತ್ತದೆ. ರಕ್ತಕ್ಕೆ ಯಾವುದೆ ಜಾತಿ ಧರ್ಮವಿಲ್ಲ. ರಕ್ತದಾನ ಮಾಡಿ ಆರೋಗ್ಯವಂತರಾಗಿ ಎಂದು ಹೇಳಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್  ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ರಕ್ತ ಅಗತ್ಯ ಬಂದಾಗ ವಿಶೇಷ ಸೇವೆ ನೀಡಿದ ಯೆನೆಪೋಯ ಆಸ್ಪತ್ರೆಯ ಶಾನಿ ಪಿ. ಸಾಜಿಯವರನ್ನು ಸನ್ಮಾನಿಸಲಾಯಿತು. 

ಈ ಸಂದರ್ಭ 50ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

ಉದ್ಯಮಿ ಮುಸ್ತಾಫ ಎಸ್.ಎಂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚ್ ಮುಖಂಡರಾದ ಡಾ. ಮುನೀರ್ ಬಾವ, ಅಸ್ಗರ್ ಅಲಿ ಮುಡಿಪು, ನರಿಂಗಾನ ಗ್ರಾ.ಪಂ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಬ್ಲಡ್ ಡೋನರ್ಸ್‌ ಮಂಗಳೂರು ಅಧ್ಯಕ್ಷ ಸಿದ್ದೀಕ್ ಉರ್ಣಿ ಮಂಜೇಶ್ವರ, ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಯೆನೆಪೋಯ ಕಾಲೇಜಿನ ಡಾ. ರೇಣುಕ, ಡಾ. ಗಝಾನಾ, ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸಿದ್ದೀಕ್ ಪಾರೆ, ಗೌರವ ಸಲಹೆಗಾರ ಪ್ರೇಮಾನಂದ ರೈ, ಕೋಶಾಧಿಕಾರಿ ವಿಜಯಾನಂದ ರೈ, ಸಂಘಟನಾ ಕಾರ್ಯದರ್ಶಿ ಅಶ್ರಫ್ ಎಸ್.ಎಚ್, ಕಾರ್ಯದರ್ಶಿ ಚೇತನ್ ಶೆಟ್ಟಿ, ಜೊತೆ ಕಾರ್ಯದರ್ಶಿ ರಚಿತ,  ಜೆಡಿಎಸ್ ಮುಖಂಡ ಶಿಹಾಬ್, ಮಾಧ್ಯಮ ಕಾರ್ಯದರ್ಶಿ ನೌಫಲ್ ಎಚ್ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು.

ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿವೇಕಾನಂದ ರೈ ಸ್ವಾಗತಿಸಿದರು. ಅಧ್ಯಕ್ಷ ನವಾಝ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X