Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾನೂನು ಸುವ್ಯವಸ್ಥೆ ಕೆಡಿಸಲು ಅಮಿತ್ ಶಾ...

ಕಾನೂನು ಸುವ್ಯವಸ್ಥೆ ಕೆಡಿಸಲು ಅಮಿತ್ ಶಾ ಸೂಚನೆ ನೀಡಿದ್ದನ್ನು ಪ್ರತಾಪ್ ಸಿಂಹ ಪಾಲಿಸಿದರೇ?

ಸಂಸದರ ಫೇಸ್ ಬುಕ್ ವಿಡಿಯೋ ಹಾಗು ಹುಣಸೂರು ಘಟನೆಗೆ ಲಿಂಕ್

ವಾರ್ತಾಭಾರತಿವಾರ್ತಾಭಾರತಿ4 Dec 2017 1:27 PM IST
share
ಕಾನೂನು ಸುವ್ಯವಸ್ಥೆ ಕೆಡಿಸಲು ಅಮಿತ್ ಶಾ ಸೂಚನೆ ನೀಡಿದ್ದನ್ನು ಪ್ರತಾಪ್ ಸಿಂಹ ಪಾಲಿಸಿದರೇ?

ಬೆಂಗಳೂರು, ಡಿ.4: ಹುಣಸೂರಿನಲ್ಲಿ ಹನುಮ ಜಯಂತಿಯ ಅಂಗವಾಗಿ ಮೆರವಣಿಗೆ ನಡೆಸಲು ಮುಂದಾಗಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ಬಂಧಿಸಲು ಮುಂದಾಗಿದ್ದ ವೇಳೆ ಪೊಲೀಸ್ ಬ್ಯಾರಿಕೇಡ್ ಗೆ ಕಾರಿನಿಂದ ಗುದ್ದಿ ಸಂಸದರು ಪರಾರಿಯಾಗಿದ್ದರ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನೀಡಿದ್ದ ನಿರ್ದೇಶನ ಕೆಲಸ ಮಾಡಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇದಕ್ಕೆ ಪೂರಕ ಎಂಬಂತೆ ಫೇಸ್ಬುಕ್ ನಲ್ಲಿ ಪ್ರತಾಪ್ ಸಿಂಹ ಅವರು ಸ್ವತಃ ನೀಡಿದ ಹೇಳಿಕೆಯೊಂದು ವೈರಲ್ ಆಗುತ್ತಿದ್ದು, ಈ ಕೃತ್ಯಕ್ಕೆ ಅಮಿತ್ ಷಾ ನೀಡಿದ್ದ ಸೂಚನೆಯೇ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಫೇಸ್ಬುಕ್ ನಲ್ಲಿ ನವೆಂಬರ್ 30ರಂದು ಲೈವ್ ನೀಡಿದ್ದ ಪ್ರತಾಪ್ ಸಿಂಹ, “ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾಗ ಬಿಜೆಪಿಯ ಎಲ್ಲಾ ಮೋರ್ಚಾಗಳ ಸಭೆ ಕರೆದಿದ್ದರು. ಅಲ್ಲಿ ಯುವ ಮೋರ್ಚಾದೊಂದಿಗೆ ಕಳೆದ ಕೆಲವು ದಿನಗಳಲ್ಲಿ ನೀವು ಏನೆಲ್ಲಾ ಪ್ರತಿಭಟನೆ ನಡೆಸಿದ್ದೀರಿ ಎಂದು ಪ್ರಶ್ನಿಸಿದರು. ನಾವು ನಡೆಸಿದ ಪ್ರತಿಭಟನೆಗಳ ವಿವರ ನೀಡಿದೆವು. ಆಗ ಅಮಿತ್ ಶಾ ಯುವ ಮೋರ್ಚಾ ಉಗ್ರ ಪ್ರತಿಭಟನೆ ನಡೆಸಬೇಕು. ಪ್ರತಿಭಟನೆಯ ಸಂದರ್ಭ ಟಿಯರ್ ಗ್ಯಾಸ್ ಒಡೆದದ್ದು, ಲಾಠಿ ಚಾರ್ಚ್ ಆಗಿದ್ದು ನಡೆದಿದೆಯೇ ಎಂದು ಪ್ರಶ್ನಿಸಿದೆವು. ನಾನು ಇಲ್ಲ ಎಂದು ಹೇಳಿದ್ದಕ್ಕೆ ಈ ತರದಲ್ಲಿ ಮಾಡಬೇಕು ಎಂದವರು ಹೇಳಿದರು” ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಬೆಂಗಳೂರಿಗೆ ಅಮಿತ್ ಷಾ ಭೇಟಿ ನೀಡಿದ್ದ ಸಂದರ್ಭ ಪ್ರತಾಪ್ ಸಿಂಹರನ್ನು ತರಾಟೆಗೆತ್ತಿಕೊಂಡಿದ್ದಾರೆ ಎನ್ನುವ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಈ ಸ್ಪಷ್ಟನೆ ನೀಡಿದ್ದರು. ನವೆಂಬರ್ 30ರಂದು ಪ್ರತಾಪ್ ಸಿಂಹ ಈ ಲೈವ್ ನೀಡಿದ್ದು, ಡಿಸೆಂಬರ್ 3ರಂದು ಅಂದರೆ ರವಿವಾರ ಸಂಸದರು ಹುಣಸೂರಿನಲ್ಲಿ ಪೊಲೀಸ್ ಬ್ಯಾರಿಕೇಡನ್ನು ಕಾರಿನಿಂದ ಗುದ್ದಿ ಪರಾರಿಯಾಗಿದ್ದರು. ಆದ್ದರಿಂದ ನಿನ್ನೆ ನಡೆದ ಅಹಿತಕರ ಘಟನೆಗಳು, ಬ್ಯಾರಿಕೇಡನ್ನು ಕಾರಿನಿಂದ ಗುದ್ದಿ ಕಾನೂನು ಉಲ್ಲಂಘಿಸಿರುವುದು ಅಮಿತ್ ಷಾ ನೀಡಿದ ಸೂಚನೆಯ ಪಾಲನೆಯೇ ಎಂದು ಸಾಮಾಜಿಕ ಜಾಲತಾಣದ ಬಳಕೆದಾರರು ಪ್ರಶ್ನಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X