Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ರ‍್ಯಾಲಿಗಳಲ್ಲಿ ಖಾಲಿ ಕುರ್ಚಿಗಳು :...

ಮೋದಿ ರ‍್ಯಾಲಿಗಳಲ್ಲಿ ಖಾಲಿ ಕುರ್ಚಿಗಳು : ಸಾಮಾಜಿಕ ತಾಣದಲ್ಲಿ ವೀಡಿಯೊ ವೈರಲ್

ಹಾರ್ದಿಕ್ ರ‍್ಯಾಲಿಗಳಿಗೆ ಸರಿಗಟ್ಟಲು ಹೆಣಗಾಡುತ್ತಿರುವ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ4 Dec 2017 4:03 PM IST
share
ಮೋದಿ ರ‍್ಯಾಲಿಗಳಲ್ಲಿ ಖಾಲಿ ಕುರ್ಚಿಗಳು : ಸಾಮಾಜಿಕ ತಾಣದಲ್ಲಿ ವೀಡಿಯೊ ವೈರಲ್

ಅಹ್ಮದಾಬಾದ್,ಡಿ.4 :  ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಗುಜರಾತ್ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಅಬ್ಬರದಿಂದಲೇ ನಡೆಯುತ್ತಿದೆ. ಇದರ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ನಾಯಕ ಹಾರ್ದಿಕ್ ಪಟೇಲ್ ನಡುವೆ ಒಂದು ಕುತೂಹಲಕಾರಿ ಸ್ಪರ್ಧೆ ನಡೆಯುತ್ತಿದೆ. ಅದು ಅವರ ರ‍್ಯಾಲಿಗಳಲ್ಲಿ ಸೇರುತ್ತಿರುವ ಜನಸಂದಣಿಯ ಬಗ್ಗೆ. ಈ ನಿಟ್ಟಿನಲ್ಲಿ ಪಾಟಿದಾರ್ ನಾಯಕ್ ಹಾರ್ದಿಕ್ ಅವರು ಪ್ರಧಾನಿಯೆದುರು ಮೇಲುಗೈ ಸಾಧಿಸಿದ್ದಾರೆಂಬುದು ಸ್ಪಷ್ಟ.

ಬುಧವಾರ ಹಾರ್ದಿಕ್ ರಾಜಕೋಟ್ ನಲ್ಲಿ ಭಾಗವಹಿಸಿದ್ದ ರ್ಯಾಲಿಯಲ್ಲಿ ಅಂದಾಜು ಒಂದು ಲಕ್ಷ ಜನರು ಭಾಗವಹಿಸಿದ್ದಾರೆ. ಅವರ ದೊಡ್ಡ ಯಶಸ್ಸೆಂದರೆ ಅವರು ರ‍್ಯಾಲಿಗಳಲ್ಲಿ ಸೇರುವ ಜನಸಂದಣಿಯ ವಿಚಾರದಲ್ಲಿ ಬಿಜೆಪಿಯನ್ನು ಸ್ಪರ್ಧೆಗೆ ಆಹ್ವಾನಿಸುವಲ್ಲಿ ಸಫಲರಾಗಿದ್ದಾರೆ.
ಇದನ್ನು ಪ್ರತಿಷ್ಠೆಯ ವಿಚಾರವನ್ನಾಗಿಸಿರುವ ಬಿಜೆಪಿ ಹಾರ್ದಿಕ್ ಪಟೇಲ್ ರ್ಯಾಲಿಗಳಿಗೆ ಸೇರುವ ಜನರ ಸಂಖ್ಯೆಯನ್ನು ತನ್ನ ರ‍್ಯಾಲಿಗಳು ಸರಿಗಟ್ಟುವಂತೆ ಮಾಡಲು ಹೆಣಗಾಡುತ್ತಿದೆ.

ಮೋದಿ ತನ್ನ ಎರಡನೇ ಹಂತದ ಪ್ರಚಾರಾರ್ಥ ಜಂಬೂಸರ್ ಹಾಗೂ ಭರೂಚ್ ನಲ್ಲಿ ಭಾಗವಹಿಸಿದ್ದ ರ‍್ಯಾಲಿಗಳಲ್ಲಿ ಕೂಡ ಸಾಕಷ್ಟು ಸಂಖ್ಯೆಯ ಜನರು  ಹಾಜರಿರಲಿಲ್ಲ. ಹಲವಾರು ಖಾಲಿ ಕುರ್ಚಿಗಳಿದ್ದವಲ್ಲದೆ ಮೋದಿ ಮಾತನಾಡುತ್ತಿರುವಂತೆಯೇ ಜನರು ಎದ್ದು ಹೋಗುತ್ತಿರುವುದು ಕಾಣುತ್ತಿತ್ತು. ಜಸ್ದನ್ ಎಂಬಲ್ಲಿನ ರ‍್ಯಾಲಿಗಾಗಿ ಇರಿಸಲಾಗಿದ್ದ ಬಹುತೇಕ ಕುರ್ಚಿಗಳು ಖಾಲಿಯಿದ್ದವು, ಈ ಖಾಲಿ ಕುರ್ಚಿಗಳ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಧಾರಿ ಎಂಬಲ್ಲಿನ ರ‍್ಯಾಲಿಯಲ್ಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಕಮ್ರೇಜ್ ಎಂಬಲ್ಲಿ ನಡೆಯಬೇಕಿದ್ದ ರ‍್ಯಾಲಿಯ ಸಂದರ್ಭ ಪಾಟಿದಾರ್  ಕಾರ್ಯಕರ್ತರು ತೊಂದರೆಯುಂಟು ಮಾಡಬಹುದೆನ್ನುವ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಅಲ್ಲಿಂದ 15 ಕಿಮೀ ದೂರದ ಕಡೋದರ ಎಂಬಲ್ಲಿ ಆಯೋಜಿಸಲಾಯಿತು.

गुजरात में BJP प्रधानमंत्री मोदी की चुनावी रैलियों में कुर्सी नहीं भर पा रही है, विधानसभा में 150 कुर्सी कैसे भरेगी?

(जम्बुसर, भरूच की तस्वीर) pic.twitter.com/TbpMlaZPiy

— जैनेन्द्र कुमार (@jainendrakumar) December 3, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X