Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಕ್ಕಳ ಕಲಿಕೆಯ ವಾತಾವರಣ ಸೃಷ್ಟಿಸಿ : ಗೃಹ...

ಮಕ್ಕಳ ಕಲಿಕೆಯ ವಾತಾವರಣ ಸೃಷ್ಟಿಸಿ : ಗೃಹ ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ4 Dec 2017 7:26 PM IST
share

ಬೆಂಗಳೂರು, ಡಿ. 4: ಮಕ್ಕಳಲ್ಲಿ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ಕಲಿಯಲು ಕಾಲೇಜುಗಳಲ್ಲಿ ಉತ್ತಮ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಮತ್ತು ರೀಜನಲ್ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆಶ್ರಯದಲ್ಲಿ ಸೆಂಟ್ರಲ್ ಕಾಲೇಜಿನಲ್ಲಿ ಏರ್ಪಡಿಸಿದ್ದ ‘ಮೇಕಿಂಗ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಮ್ಯಾಟರ್’ ಕುರಿತ ಜಾಗತಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ನಿರ್ವಹಣಾ ಕುರಿತ ಅಧ್ಯಯನಕ್ಕೆ ವಿದೇಶಕ್ಕೆ ಹೋಗುತ್ತಾರೆ. ಅಲ್ಲಿನ ಶಿಕ್ಷಣ ಪದ್ಧತಿ, ವಿಷಯ, ವಿಚಾರಗಳು ಮತ್ತು ಬೋಧನಾ ಶೈಲಿಗೆ ಮನಸೋಲುತ್ತಿದ್ದಾರೆ. ನಿರ್ವಹಣಾ ವಿಷಯದ ಅಭ್ಯಾಸಕ್ಕೆ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗದಂತೆ ತಡೆಗಟ್ಟಲು, ಕಲಿಯುವ ವಾತಾವರಣ ಸೃಷ್ಟಿಸುವ ಜತೆಗೆ ಕಾಲೇಜಿನ ಕ್ಯಾಂಪಸ್‌ನ ವಾತಾವರಣವನ್ನೂ ಅಭಿವೃದ್ಧಿ ಪಡಿಸಬೇಕೆಂದು ತಿಳಿಸಿದರು.

ಎಚ್‌ಇಸಿ ಪ್ಯಾರಿಸ್‌ನ ಪ್ರೊ.ವೋಲ್ಫ್‌ಗ್ಯಾಂಗ್ ಸಿ.ಅಮನ್ ಮಾತನಾಡಿ, ಜಗತ್ತು ದಿನ ಕಳೆದಂತೆ ಸಮಸ್ಯೆಗಳೊಳಗೆ ಸಿಲುಕುತ್ತಿದೆ. ಆದರೆ ನಮಗೆ ನಮ್ಮ ಸುತ್ತಲಿನ ಸಮಸ್ಯೆಗಳ ಕುರಿತು ಅರಿವಿಲ್ಲ. ಉತ್ತಮ ನಿರ್ವಹಣೆಯಿಂದ ಮಾತ್ರ ಜಗತ್ತಿನ ಭವಿಷ್ಯ ರೂಪಿಸಬಹುದು. ನಿರ್ವಹಣಾ ಕ್ಷೇತ್ರದಲ್ಲಿ ಬುದ್ಧಿವಂತಿಕೆಯ ಕೆಲಸ ಅಗತ್ಯ. ಕಷ್ಟಗಳನ್ನು ಎದುರಿಸುವಂತಹ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ. ಉತ್ತಮ ನಿರ್ವಹಣೆ ಸಮಸ್ಯೆಗಳನ್ನು ಬಗೆಹರಿಸುವುದಲ್ಲದೆ, ಸಮಸ್ಯೆಗಳು ಬರದಂತೆ ಎಚ್ಚರ ವಹಿಸುವುದು, ಎಲ್ಲಕ್ಕಿಂತ ಮಾನವೀಯತೆ ಮುಖ್ಯ ಎಂದರು.

ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ನಿರ್ದೇಶಕ ಡಾ. ಜನಾರ್ದನಮ್, ಬೆಂ.ಕೇಂದ್ರ ವಿವಿ ಕುಲಪತಿ ಪ್ರೊ.ಎಸ್.ಜಾಫೆಟ್, ಪ್ರಾಧ್ಯಾಪಕ ಶಿವ ಕೆ.ತ್ರಿಪತಿ, ಆರ್‌ಸಿಎಂನ ಅಧ್ಯಕ್ಷ ಪರೋಸತ್ಯ ರಂಜನ್ ಮಂದಲ್ ಹಾಗೂ ಜರ್ಮನಿ ಡಯಲಾಗ್ ಆಫ್ ಸಿಲೈಸೇಶನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪೂರ್ಣಚಂದ್ರ ಪಾಂಡೆ, ನೆದರ್‌ಲ್ಯಾಂಡ್‌ನ ಪ್ರೊ.ಜಾಸ್ ವ್ಯಾನ್ ಲ್ಲಗರ್ಸ್‌ಬರ್ಗ್, ಆಯುಕ್ತ ಡಾ.ಪಿ.ಸಿ.ಜಾಫರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X