Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಕರಿಗೆ ಡಿ.ಎಲ್.ಇ.ಡಿ ತರಬೇತಿ

ಶಿಕ್ಷಕರಿಗೆ ಡಿ.ಎಲ್.ಇ.ಡಿ ತರಬೇತಿ

ವಾರ್ತಾಭಾರತಿವಾರ್ತಾಭಾರತಿ6 Dec 2017 8:55 PM IST
share

ಮಂಗಳೂರು, ಡಿ. 6: ಶಿಕ್ಷಕರ ತರಬೇತಿ ಪಡೆಯದೆ ಶಿಕ್ಷಕರಾಗಿ ಶಾಲೆಗಳಲ್ಲಿ ಕಾರ್ಯ ನಿರ್ವಸುತ್ತಿರುವ ಶಿಕ್ಷಕರನ್ನು ಆನ್‌ಲೈನ್ ಮೂಲಕ ತರಬೇತಿಗೊಳಿಸುವ ಕಾರ್ಯಕ್ಕೆ ಸಂಬಂಧಿಸಿದಂತೆ, ತರಬೇತಿ ರಹಿತವಾದ ಶಿಕ್ಷಕರಿಗೆ ಡಿ.ಎಲ್.ಇಡಿ ತರಬೇತಿಯನ್ನು ದೂರ ಸಂಪರ್ಕ ಕಾರ್ಯಕ್ರಮದ ಮೂಲಕ ಎನ್‌ಐಓಎಸ್ ಸಂಸ್ಥೆಯ ವತಿಯಿಂದ ಜಿಲ್ಲೆಯ ಅಧ್ಯಯನ ಕೇಂದ್ರಗಳಲ್ಲಿ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಿದೆ.

ನೋಂದಾಯಿತ ಅಭ್ಯರ್ಥಿಗಳಿಗೆ ರವಿವಾರ ಹಾಗೂ ರಜಾ ದಿನಗಳಲ್ಲಿ ಅಧ್ಯಯನ ಕೇಂದ್ರಗಳಲ್ಲಿ ಕಾಂಟ್ಯಾಕ್ಟ್ ತರಗತಿಗಳು ಆರಂಭವಾಗುತ್ತಿದ್ದು, ಡಿ.10ರಂದು ಪೂರ್ವಾಹ್ನ 9:30ಕ್ಕೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಜೈಲ್‌ರಸ್ತೆ, ಕೊಡಿಯಾಲ್‌ಬೈಲು, ಮಂಗಳೂರು-575003 ಕಚೇರಿಯಲ್ಲಿ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ತರಬೇತಿಯ ವಿವರವಾದ ಮಾಹಿತಿ ಹಾಗೂ ಇತರ ಸೂಚನೆಗಳನ್ನು ನೀಡಲಾಗುವುದರಿಂದ ಈ ತರಬೇತಿಗೆ ಆನ್‌ಲೈನ್ ಮೂಲಕ ನೋಂದಾಯಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ತಪ್ಪದೇ ಹಾಜರಾಗಬೇಕಿದೆ. ಈ ಕೋರ್ಸ್‌ಗೆ ಸಂಬಂಧಿಸಿದಂತೆ ಅಧ್ಯಯನ ಸಾಮಗ್ರಿಗಳು ಎನ್‌ಐಓಎಸ್ ಮತ್ತು ಡಿಎಸ್‌ಇಆರ್‌ಟಿ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಹೆಚ್ಚಿನ ಮಾಹಿತಿಗೆ ಅಧ್ಯಯನ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಜೈಲ್‌ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಕಚೇರಿ ಅಥವಾ ದೂರವಾಣಿ ಸಂಖ್ಯೆ: 0824-2493052ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X