Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಜ್ಲಾನ್: ಲಾಕೌಟ್ ಹಿಂದಕ್ಕೆ

ಸುಜ್ಲಾನ್: ಲಾಕೌಟ್ ಹಿಂದಕ್ಕೆ

ನಾಳೆಯಿಂದ ಪುನರಾರಂಭ

ವಾರ್ತಾಭಾರತಿವಾರ್ತಾಭಾರತಿ6 Dec 2017 9:10 PM IST
share

ಪಡುಬಿದ್ರಿ,ಡಿ.6: ಕಳೆದ ತಿಂಗಳು ಲಾಕೌಟ್ ಘೋಷಣೆ ಮಾಡಿರುವ ಸುಜ್ಲಾನ್ ಕಂಪೆನಿಯು ಗುರುವಾರದಿಂದ ಮತ್ತೆ ಕಾರ್ಯಾಚರಿಸಲಿದೆ.

ಬುಧವಾರ ಕಂಪೆನಿ ಅಧಿಕಾರಿಗಳು, ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕರ ಮಧ್ಯೆ ನಡೆದ ಮಾತುಕತೆಯಲ್ಲಿ ಕಂಪೆನಿ ಮುಚ್ಚುಗಡೆಯನ್ನು ಹಿಂದೆಗೆದುಕೊಂಡು ಮತ್ತೆ ಪುನರಾರಂಭಗೊಳಿಸುವ ಬಗ್ಗೆ ಸುಜ್ಲಾನ್ ಕಂಪೆನಿ ಅಧಿಕಾರಿಗಳು ತಮ್ಮ ನಿರ್ಧಾರವನ್ನು ಘೋಷಿಸಿದರು. ಕಂಪೆನಿಯ 320 ಕಾರ್ಮಿಕರನ್ನೂ ಮತ್ತೆ ಸೇರ್ಪಡೆಗಳಿಸುವುದಾಗಿ ಹೇಳಿದರು. 

ಹೊರ ರಾಜ್ಯದ ಕಂಪೆನಿ ಕಾರ್ಮಿಕರನ್ನು ಮುಂದಿನ ವಾರದಿಂದ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗುವುದು ಎಂದು ಕಂಪೆನಿ ಅಧಿಕಾರಿ ವಿಜಯ್ ಅಶ್ನಾನಿ ಸಭೆಯಲ್ಲಿ ತಿಳಿಸಿದರು.

ಗುರುವಾರವೇ ಲಾಕ್‍ಔಟ್ ತೆರವುಗೊಳಿಸುವುದಾಗಿ ಕಂಪನಿ ಮುಖ್ಯಸ್ಥರು ತಿಳಿಸಿದ್ದು,280 ಕಾರ್ಮಿಕರು ಗುರುವಾರವೇ ಕೆಲಸಕ್ಕೆ ಹಾಜರಾಗಲಿದ್ದಾರೆ.ಬಿಹಾರ,ಪಶ್ಚಿಮ ಬಂಗಾಳ ಮತ್ತು ಒಡಿಸ್ಸಾಗಳ ಸುಮಾರು 50 ಕಾರ್ಮಿಕರಿಗೆ ವಾರದ ಕಾಲಾವಕಾಶ ನೀಡಲಾಗಿದ್ದು,ಮುಂದಿನ ಗುರುವಾರದ ಒಳಗೆ ಅವರು ಕೆಲಸಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

ಗುರುವಾರ ಶಾಸಕರ ಜತೆ ಕಾರ್ಮಿಕರ ಸಭೆ : ಲಾಕ್‍ಔಟ್ ತೆರವುಗೊಳ್ಳುವ ಸಮಯ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ 280 ಕಾರ್ಮಿಕರ ಜತೆ ಶಾಸಕರು,ಇಂಟಕ್ ಮುಖಂಡರು ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ.ಬಳಿಕ ವಿಜಯೋತ್ಸವದೊಂದಿಗೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಉಡುಪಿ ಜಿಲ್ಲಾ ಇಂಟಕ್ ಅಧ್ಯಕ್ಷ ಗಣೇಶ್ ಕೋಟ್ಯಾನ್ ತಿಳಿಸಿದ್ದಾರೆ.

ಪಡುಬಿದ್ರಿ ಬಳಿ ಕಾರ್ಯಾಚರಿಸುತ್ತಿರುವ ಸುಜ್ಲಾನ್ ಕಂಪೆನಿ ನಷ್ಟದ ನೆಪವೊಡ್ಡಿ ನವೆಂಬರ್ 14 ರಿಂದ ಏಕಾಏಕಿ ಮುಚ್ಚುಗಡೆಯ ಬಗ್ಗೆ ಘೋಷಣೆ ಮಾಡಿತ್ತು. ಇದನ್ನು ಖಂಡಿಸಿ ಕಂಪೆನಿ ಕಾರ್ಮಿಕರು ಇಂಟೆಕ್ ಮುಖಂಡರು ಸೇರಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಕಂಪೆನಿ ಅಧಿಕಾರಿಗಳು, ಕಾರ್ಮಿಕರನ್ನು ಸೇರಿಸಿಕೊಂಡು ಕಂಪೆನಿ ಅಧಿಕಾರಿಗಳು ಸಭೆ ನಡೆಸಿ ಕಳೆದ ವಾರ ಮುಚ್ಚುಗಡೆಯನ್ನು ಹಿಂದಕ್ಕೆ ಪಡೆದುಕೊಂಡಿತು. 

ಕಂಪೆನಿ ಅಧಿಕಾರಿಗಳಾದ ಅನಾದಿ ಸತಿ, ದಕ್ಷಿಣ್ ಮೂರ್ತಿ, ಆಂಟೊನಿ ಫಿಲಿಪ್, ದಕ್ಷಿಣ  ಮೂರ್ತಿ, ಅಶೋಕ್ ಕುಮಾರ್ ಶೆಟ್ಟಿ, ಸುರೇಶ್ ಪಿ.ಕೆ, ಡಿ.ಆರ್.ನಾರಾಯಣ್, ಗಣೇಶ್ ಕೋಟ್ಯಾನ್, ಮನೋಹರ್ ಶೆಟ್ಟಿ, ನವೀನ್‍ಚಂದ್ರ ಶೆಟ್ಟಿ, ಅಬೂಬಕ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X