Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಶೋಧನೆಯಿಂದ ಸಮಾಜಕ್ಕೆ ಸಹಾಯವಾಗಬೇಕು:...

ಸಂಶೋಧನೆಯಿಂದ ಸಮಾಜಕ್ಕೆ ಸಹಾಯವಾಗಬೇಕು: ಪ್ರೊ.ಶಾಂತರಾಮ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ7 Dec 2017 6:01 PM IST
share
ಸಂಶೋಧನೆಯಿಂದ ಸಮಾಜಕ್ಕೆ ಸಹಾಯವಾಗಬೇಕು: ಪ್ರೊ.ಶಾಂತರಾಮ ಶೆಟ್ಟಿ

ಕೊಣಾಜೆ, ಡಿ. 7: ಯಾವುದೇ ಸಂಶೋಧನೆಯು ಅದು ಸಮಾಜಕ್ಕೆ ಉಪಯೋಗವಾಗಬೇಕಿದೆ. ನಮ್ಮ ಸಂಶೋಧನೆ ಸಮಾಜಕ್ಕೆ ಸಹಾಯವಾಗಬೇಕಾದರೆ ಸಂಶೋಧನೆ ನಡೆಸಿದ ಬಳಿಕ ಅದನ್ನು ಅಷ್ಟೇ ಜವಾಬ್ದಾರಿಯುತವಾಗಿ ದಾಖಲಿಸಿ ಇಡುವುದು ಅತ್ಯಗತ್ಯವಾಗಿದ್ದು ಜಪಾನ್, ದ.ಕೊರಿಯಾ ಆ ವಿಚಾರದಲ್ಲಿ ಬಹಳಷ್ಟು ಮುಂದುವರಿದಿದೆ ಎಂದು ನಿಟ್ಟೆ ವಿವಿಯ ಸಹ ಕುಲಾಧಿಪತಿ ಪ್ರೊ. ಡಾ. ಎಂ. ಶಾಂತರಾಮ ಶೆಟ್ಟಿ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ನಿಟ್ಟೆ ವಿವಿಯ ಕೆ.ಎಸ್. ಹೆಗ್ಡೆ ಆಡಿಡೋರಿಯಂನಲ್ಲಿ ಇಂಡಿಯನ್ ವೈರೊಲಾಜಿಕಲ್ ಸೊಸೈಟಿ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಗುರುವಾರ ನಡೆದ ವೈರೋಕಾನ್-2017 ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ, ಸ್ಮರಣ ಸಂಚಿಕೆ ಬಿಡುಡೆಗೊಳಿಸಿ ಅವರು ಮಾತನಾಡಿದರು.

ಇಂದು ತಂತ್ರಜ್ಞಾನ ವಿಜ್ಞಾನ ಕ್ಷೇತ್ರವು ಬಹಳಷ್ಟು ಬದಲಾವಣೆಯನನು ಕಂಡಿದ್ದು, ಈ ನಿಟ್ಟಿನಲ್ಲಿ ವೈಜ್ಣಾನಿಕ ಕ್ಷೇತ್ರದಲ್ಲಿ ವಿಜ್ಞಾನಿಳು ಮನಸ್ಸು ಮಾಡಿದರೆ ಜಗತ್ತಿನ ಹಲವಾರು ಪರಿವರ್ತನೆಗಳಿಗೆ ಕಾರಣಕರ್ತರಾಗಬಹುದು. ಯುವ ಸಂಶೋಧಕರು ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ನಿಟ್ಟೆ ವಿವಿ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ನಿಟ್ಟೆ ವಿವಿಯ ಕುರಿತಾಗಿ ಪರಿಚಯಿಸಿ, ಎ ಸೆಂಚುರಿ ಆಫ್ ಪ್ಲಾಂಟ್ ವೈರಾಲಾಜಿ ಇನ್ ಇಂಡಿಯಾ ಕೃತಿ ಬಿಡುಗಡೆಗೊಳಿಸಿದರು.

ಪ್ರೊ. ಜೈನ್ ಮಂಡಲ್ ಅವರು ಕೃತಿಯ ಬಗ್ಗೆ ವಿವರಿಸಿದರು. ಇಂಡಿಯನ್ ವೈರೊಲಾಜಿಕಲ್ ಸೊಸೈಟಿ ಅಧ್ಯಕ್ಷ ಪ್ರೊ. ಅನುಪಮ್ ವರ್ಮ ಮಾತನಾಡಿ ವೈಜ್ಞಾನಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿದೆ. ಉತ್ತರ ಭಾರತದ ಆಸ್ಪತ್ರೆಯೊಂದರಲ್ಲಿ ದುರಂತ ಸಾವಿಗೀಡಾದ ಸುಮಾರು 35ಶಿಶುಗಳ ಸಾವು ವೈದ್ಯಲೋಕಕ್ಕೆ ಸವಾಲಾಗಿದೆ ಎಂದರು.

ಇಂಟರ್ ನ್ಯಾಷನಲ್ ಕಮಿಷನ್ ಆಫ್ ವೈರಲ್ ಟ್ಯಾಕ್ಸಾನಮಿ ಯುನೈಟೆಡ್ ಕಿಂಗ್ ಡಮ್ ಚೇರ್ ಮೆನ್ ಪ್ರೊ. ಡಾ.ರೋ ಡೇವಿಸನ್ ಉಪಸಸ್ಥಿತರಿದ್ದರು. ವೈ ರೊಲಾಜಿಕಲ್ ಸೊಸೈಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಪ್ರೊ. ಡಾ. ಜಿ.ಪಿ.ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿಟ್ಟೆ ವಿವಿ ಸಂಶೋಧನಾ ನಿರ್ದೇಶಕಿ, ಸಮ್ಮೇಳನ ಸಂಘಟನಾ ಕಾರ್ಯದರ್ಶಿ ಪ್ರೊ. ಡಾ. ಇಂದ್ರಾಣಿ ಕರುಣಾಸಾಗರ್ ವಂದಿಸಿದರು.

ಸಮ್ಮೇಳನ ಸಂಘಟಕ ಪ್ರೊ. ಡಾ. ಇಡ್ಯಾ ಕರುಣಾಸಾಗರ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X