Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತ್ಯಾಜ್ಯ ಮರುಬಳಕೆಯ ಕುರಿತು ಸರಕಾರದ ಜೊತೆ...

ತ್ಯಾಜ್ಯ ಮರುಬಳಕೆಯ ಕುರಿತು ಸರಕಾರದ ಜೊತೆ ಒಡಂಬಡಿಕೆ: ಡಾ. ರಾಜೇಂದ್ರ ಕುಮಾರ್

ನರಿಮೊಗರು ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Dec 2017 6:08 PM IST
share
ತ್ಯಾಜ್ಯ ಮರುಬಳಕೆಯ ಕುರಿತು ಸರಕಾರದ ಜೊತೆ ಒಡಂಬಡಿಕೆ: ಡಾ. ರಾಜೇಂದ್ರ ಕುಮಾರ್

ಪುತ್ತೂರು, ಡಿ. 7: ದೇಶದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದ್ದು ಸ್ವಚ್ಚ ಭಾರತದ ಕಲ್ಪನೆ ಕನಸು ನನಸಾಗುವು ದರಲ್ಲಿ ಅಡ್ಡಿಯಾಗುತ್ತಿದೆ. ರಾಜ್ಯದ ರಾಜಧಾನಿಯಲ್ಲಿ ದಿನವೊಂದಕ್ಕೆ 4ಸಾವಿರ ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು ಇದನ್ನು ವಿಲೇವಾರಿ ಮಾಡುವುದೇ ದೊಡ್ಡ ಸಮಸ್ಯೆಯಾಗಿದೆ ಈ ನಿಟ್ಟಿನಲ್ಲಿ ಕಸವನ್ನು ಮರುಬಳಕೆ ಮಾಡಿ ಅದರಿಂದ ಸಾವಯವ ಗೊಬ್ಬರವನ್ನು ಸೇರಿದಂತೆ ಕಸವನ್ನು ಮರುಬಳಕೆ ಮಾಡುವ ಹೊಸ ಒಂದು ಪ್ರಯೋಗಕ್ಕೆ ಸಹಕಾರಿ ಸಂಘ ಚಿಂತನೆ ನಡೆಸಿದ್ದು, ಇದಕ್ಕಾಗಿ ಸರಕಾರದ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್ ರಾಜೆಂದ್ರಕುಮಾರ್ ಹೇಳಿದರು.

ಅವರು ಗುರುವಾರ ನರಿಮೊಗರು ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಆಹಾರೋತ್ಪನ್ನವನ್ನು ನೆರೆ ಜಿಲ್ಲೆ ಅಥವಾ ನೆರೆ ರಾಜ್ಯಗಳಿಂದ ಖರೀದಿ ಮಾಡುವ ಮೂಲಕ ಜಿಲ್ಲೆಯಲ್ಲಿ ಮಾರಾಟ ಮಾಡುವ ವ್ಯವಸ್ಥೆ ಹಾಗೂ ಅಡಿಕೆಯನ್ನು ದಾಸ್ತಾನಿರಿಸುವ ಆಧುನಿಕ ತಂತ್ರಜ್ಞಾನದ ಬೃಹತ್ ಕೋಲ್ಡ್ ಸ್ಟೋರೇಜ್ ಘಟಕವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.

ನೂತನ ಗೋದಾಮು ಮತ್ತು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ನಳಿನ್‌ಕುಮಾರ್ ಮಾತನಾಡಿ ದೇಶಕ್ಕೆ ಸಹಕಾರಿ ಮುತ್ಸದ್ದಿಗಳನ್ನು ನೀಡಿದ ಕೀರ್ತಿ ಜಿಲ್ಲೆಗಿದೆ. ಗ್ರಾಮೀಣ ಮಟ್ಟದ ಯುವಕರಲ್ಲಿ ನಾಯಕತ್ವ ಗುಣ, ಪಾರದರ್ಶಕ ಆಢಳಿತ ವ್ಯವಸ್ಥೆಯ ಮಾದರಿಯನ್ನು ಪರಿಚಯಿಸುವ ಮೂಲಕ ಸಹಕಾರಿ ಸಂಘ ಪ್ರಸ್ತುತ ಜಿಲ್ಲೆಯ ಜನರ ನರನಾಡಿಗಳಲ್ಲಿ ಸೇರಿಕೊಂಡಿದೆ. ದೇಶದಲ್ಲಿ ಶೇ. 100 ರೈತರ ಸಾಲವಸೂಲಾತಿ ನಡೆಯುವುದು ದ ಕ ಜಿಲ್ಲೆಯಲ್ಲಿ ಮಾತ್ರ , ಜಿಲ್ಲೆಯ ಜನರು ಪ್ರಾಮಾಣಿಕರು ಎಂಬುದು ಇದರಿಂದ ಸಾಭೀತಾಗಿದೆ, ಈ ಕಾರಣಕ್ಕೆ ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಸಹಕಾರಿ ಸಂಘ ಜನಸ್ನೇಹಿಯಾಗಿ ಬೆಳೆಯುತ್ತಿರುವ ಕಾರಣ ಇಂದು ಜನರು ಅದರ ಕಡೆಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯನ್ನು ಮಾಡುವ ಮೂಲಕ ಜಿಲ್ಲೆಯ ಸಹಕಾರಿ ಸಂಘ ಇಂದು ದೇಶದಲ್ಲೇ ಮಾಧರಿಯಾಗಿದೆ ಎಂದ ಅವರು ಪುತ್ತೂರು , ಬೆಳ್ತಂಗಡಿ , ಸುಳ್ಯ ವ್ಯಾಪ್ತಿಯಲ್ಲಿ 2000 ಎಕ್ರೆ ಪ್ರದೇಶದಲ್ಲಿ ಎಸ್‌ಇಝೆಡ್ ಯೋಜನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ನೂತನ ಭದ್ರತಾ ಕೊಠಡಿ ಉದ್ಘಾಟಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಸಹಕಾರಿ ಸಂಘದ ಮೂಲಕ ಜನರ ಸೇವೆ ಮಾಡುವುದು ಅತ್ಯಂತ ಶ್ರೇಷ್ಟ ಕೆಲಸವಾಗಿದೆ. ಜಿಲ್ಲೆಯಲ್ಲಿ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ದಿ ಹೊಂದಿದ ಮಹಾನುಭಾವರು ಸಹಕಾರಿ ಕ್ಷೇತ್ರದಿಂದಲೇ ಮೇಲೆ ಬಂದವರು. ಜಿಲ್ಲೆಯ ಜನರಿಗೆ ಸಹಕಾರಿ ಸಂಘ ಅನಿವಾರ್ಯ ಎಂಬಂತಾಗಿದೆ, ಕೃಷಿಕರ ಸಮಸ್ಯೆಗಳಿಗೆ ತಕ್ಷಣದ ಸ್ಪಂದನೆ ಸೇರಿದಂತೆ ಅನೇಕ ರೀತಿಯ ರೈತಪರ ಅಭಿವೃದ್ದಿ ಕೆಲಸವನ್ನು ಮಾಡುವ ಮೂಲಕ ಸಹಕಾರಿ ಸಂಘ ದಿನೇ ದಿನೇ ಅಭಿವೃದ್ದಿಪಥದತ್ತ ಸಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಗತ್ಪಾಲ ಅರಿಗ ಕೈಪಂಗಳ ಮತ್ತು ಹಿರಿಯ ಸದಸ್ಯರಾದ ಚಂದ್ರಶೇಖರ ಕೆ ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ದ.ಕ.ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾ.ಪಂ ಅಧ್ಯಕ್ಷೆ ಭವಾನಿ ಚಿದಾನಂದ, ನರಿಮೊಗರು ಗ್ರಾ.ಪಂ ಅಧ್ಯಕ್ಷೆ ಚಂದ್ರಕಲಾ, ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಡಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ ಜಯರಾಮ ರೈ, ಬಳೆಜ್ಜ, ಉದ್ಯಮಿ ಸತ್ಯಶಂಕರ್, ನಬಾರ್ಡ್ ಮೆನೇಜರ್ ಎಸ್ ರಮೇಶ್, ಕ್ಯಾಂಪ್ಕೋ ಸಂಸ್ಥೆಯ ನಿದೇರ್ಶಕ ಚನಿಲ ತಿಮ್ಮಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಬಾಬು ಶೆಟ್ಟಿ ವೀರಮಂಗಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ ವಂದಿಸಿದರು. ಶಶಿಧರ್ ಕಿನ್ನಿಮಜಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X