Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಳಕು ರಾಜಕೀಯ ಮಾಡುವ ಮೋದಿ ನೀಚ...

ಕೊಳಕು ರಾಜಕೀಯ ಮಾಡುವ ಮೋದಿ ನೀಚ ವ್ಯಕ್ತಿ: ಮಣಿಶಂಕರ್ ಅಯ್ಯರ್

ಪ್ರಧಾನಿಯ ಕ್ಷಮೆಯಾಚಿಸಿ ಎಂದ ರಾಹುಲ್

ವಾರ್ತಾಭಾರತಿವಾರ್ತಾಭಾರತಿ7 Dec 2017 7:32 PM IST
share
ಕೊಳಕು ರಾಜಕೀಯ ಮಾಡುವ ಮೋದಿ ನೀಚ ವ್ಯಕ್ತಿ: ಮಣಿಶಂಕರ್ ಅಯ್ಯರ್

ಹೊಸದಿಲ್ಲಿ, ಡಿ.7: ಕೊಳಕು ರಾಜಕೀಯ ಮಾಡುತ್ತಿರುವ ಪ್ರಧಾನಿ ಮೋದಿ ‘ನೀಚ ವ್ಯಕ್ತಿ’  ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಣಿ ಶಂಕರ್ ಅಯ್ಯರ್ ಹೇಳಿರುವುದು ವಿವಾದವನ್ನು ಸೃಷ್ಟಿಸಿದೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಯ್ಯರ್, “ಈ ವ್ಯಕ್ತಿ ನೀಚ ವ್ಯಕ್ತಿಯಾಗಿದ್ದಾರೆ. ಅವರಿನ್ನೂ ನಾಗರಿಕರಾಗಿಲ್ಲ ಹಾಗು ಇಂತಹ ಪರಿಸ್ಥಿತಿಯಲ್ಲಿ ಕೊಳಕು ರಾಜಕೀಯದ ಅವಶ್ಯಕತೆಯಿಲ್ಲ” ಎಂದು ಹೇಳಿದ್ದರು.

ಅಯ್ಯರ್ ಹೇಳಿಕೆ ವಿವಾದ ಸೃಷ್ಟಿಸುತ್ತಲೇ ಅಯ್ಯರ್ ಈ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

“ಪ್ರಧಾನಿಯ ಬಗ್ಗೆ ಮಣಿಶಂಕರ್ ಹೇಳಿಕೆಯನ್ನು ನಾನು ಪ್ರೋತ್ಸಾಹಿಸುವುದಿಲ್ಲ. ಈ ಹೇಳಿಕೆ ನೀಡಿದ್ದಕ್ಕಾಗಿ ಅಯ್ಯರ್ ಕ್ಷಮೆ ಯಾಚಿಸುತ್ತಾರೆ ಎಂದು ನಾನು ಹಾಗು ಕಾಂಗ್ರೆಸ್ ಪಕ್ಷ ನಿರೀಕ್ಷಿಸುತ್ತೇವೆ” ಎಂದು ರಾಹುಲ್ ಹೇಳಿದ್ದಾರೆ.

“ಕಾಂಗ್ರೆಸ್ ವಿರುದ್ಧ ಪ್ರಧಾನಿ ಹಾಗು ಬಿಜೆಪಿ ನಿರಂತರ ಕೊಳಕು ಭಾಷೆಯನ್ನು ಬಳಸುತ್ತಿದೆ. ಆದರೆ ಕಾಂಗ್ರೆಸ್ ಬೇರೆಯದೇ ಆದ ಸಂಸ್ಕೃತಿ ಹಾಗು ಪರಂಪರೆಯಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಹೊಸದಿಲ್ಲಿಯ ಜನ್‌ಪಥ್ ರಸ್ತೆಯಲ್ಲಿ ವರ್ಷಗಳ ನಿರ್ಮಾಣಗೊಂಡ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಪ್ರಧಾನಿಯವರು, ‘‘ಅಂಬೇಡ್ಕರ್ ಹೆಸರಿನಲ್ಲಿ ಮತಯಾಚಿಸುವ ರಾಜಕೀಯ ಪಕ್ಷಗಳಿಗೆ ಪ್ರಾಯಶಃ ಈ ಕೇಂದ್ರದ ನಿರ್ಮಾಣವು ನೆನೆಗುದಿಯಲ್ಲಿದ್ದುದು ತಿಳಿದಿರಲಾರದು ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕವೇ ಈ ಅದರ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗಿತು ಎಂದು ಹೇಳಿದ್ದರು. ಅಂಬೇಡ್ಕರ್ ನಿಧನರಾದ ಹಲವು ವರ್ಷಗಳ ಬಳಿಕ ಅವರ ಸಿದ್ಧಾಂತಗಳನ್ನು ಹೊಸಕಿಹಾಕಲು ಇದೇ ವ್ಯಕ್ತಿಗಳು ಪ್ರಯತ್ನಿಸಿದ್ದರು. ಆದರೆ ಅವರ ಆದರ್ಶಗಳನ್ನು ಜನಮಾನಸದಿಂದ ಅಳಿಸಿಹಾಕಲು ಸಾಧ್ಯವಾಗಲಿಲ್ಲ’’ ಎಂದು ಪ್ರಧಾನಿ ತಿಳಿಸಿದರು.

ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದ ನಿರ್ಮಾಣಕ್ಕೆ 23 ವರ್ಷಗಳ ಹಿಂದೆ ಚಾಲನೆ ದೊರೆತಿದ್ದರೂ, ಈ ವರ್ಷ ಅದರ ಕಾಮಗಾರಿ ಪೂರ್ಣಗೊಳಿಸಲಾಗಿರುವ ಬಗ್ಗೆ ಗಮನಸೆಳೆಯುತ್ತಾ ಪ್ರಧಾನಿ ಹೀಗೆ ಹೇಳಿದ್ದರು.

ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದಮಣಿಶಂಕರ್ ಅಯ್ಯರ್, ಅಂಬೇಡ್ಕರ್‌ಗೆ ಅವರ ಆದರ್ಶಗಳನ್ನು ಸಾಕಾರಗೊಳಿಸುವಲ್ಲಿ ನೆರವಾದ ಏಕೈಕ ವ್ಯಕ್ತಿ ಯೆಂದರೆ ಜವಾಹರಲಾಲ್ ನೆಹರೂ. ಮೋದಿಯವರು ನೆಹರೂ ಕುಟುಂಬದ ಬಗ್ಗೆ ಇಂತಹ ಮಾತುಗಳನ್ನು ಆಡಬಾರದು. ಪ್ರಧಾನಿಯ ಈ ಹೇಳಿಕೆಯು ಅವರ ಕೀಳುಮನಸ್ಥಿತಿಯನ್ನು ತೋರಿಸುತ್ತದೆಯೆಂದು ಅಯ್ಯರ್ ಟೀಕಿಸಿದ್ದರು. ಇಂತಹ ಕಾರ್ಯಕ್ರಮದಲ್ಲಿ ಕೊಳಕು ರಾಜಕೀಯ ಮಾಡುವ ಅಗತ್ಯವೇನಿತ್ತು ಎಂದು ಅವರು ಪ್ರಧಾನಿ ವಿರುದ್ಧ ಕಟಕಿಯಾಡಿದ್ದಾರೆ.

ಕ್ಷಮೆಯಾಚಿಸಿದ ಮಣಿಶಂಕರ್

ಇದಾದ ಬೆನ್ನಲ್ಲೇ ಮಣಿಶಂಕರ್ ಅಯ್ಯರ್ ಹೇಳಿಕೆ ನೀಡಿ, ತಾನು ಹಿಂದಿ ಭಾಷೆಯಲ್ಲಿ ಪಾಂಡಿತ್ಯವಿಲ್ಲದ ಕಾರಣ ಪದ ಬಳಕೆಯಲ್ಲಿ ಈ ಆವಾಂತರವಾಗಿದೆ ಎಂದು ತಿಳಿಸಿದ್ದು, ಕ್ಷಮೆಯಾಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X