Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತ ಬಾಲಕಿಯ ಕುಟುಂಬಕ್ಕೆ 700 ಶೇ. ಅಧಿಕ...

ಮೃತ ಬಾಲಕಿಯ ಕುಟುಂಬಕ್ಕೆ 700 ಶೇ. ಅಧಿಕ ಶುಲ್ಕ ವಿಧಿಸಿದ ಫೋರ್ಟಿಸ್ ಆಸ್ಪತ್ರೆ!

ವಾರ್ತಾಭಾರತಿವಾರ್ತಾಭಾರತಿ7 Dec 2017 9:01 PM IST
share
ಮೃತ ಬಾಲಕಿಯ ಕುಟುಂಬಕ್ಕೆ 700 ಶೇ. ಅಧಿಕ ಶುಲ್ಕ ವಿಧಿಸಿದ ಫೋರ್ಟಿಸ್ ಆಸ್ಪತ್ರೆ!

ಹೊಸದಿಲ್ಲಿ,ಡಿ.7: ಗುರ್ಗಾಂವ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ಏಳರ ಹರೆಯದ ಆದ್ಯಾ ಸಿಂಗ್‌ಳ ಸಾವು ಒಂದು ‘ಕೊಲೆ’ಯಾಗಿದೆ ಎಂದು ಹರ್ಯಾಣದ ಸಚಿವರೋರ್ವರು ಹೇಳಿದ್ದಾರೆ. ಆಸ್ಪತ್ರೆಯು ಅಧಿಕ ಶುಲ್ಕವನ್ನು ವಿಧಿಸಿತ್ತು ಮತ್ತು ಘೋರ ನಿರ್ಲಕ್ಷವನ್ನು ಪ್ರದರ್ಶಿಸಿತ್ತು ಎಂಬ ಆರೋಪಗಳನ್ನು ಸರಕಾರದ ತನಿಖೆಯು ದೃಢಪಡಿಸಿರುವ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

 ಫೋರ್ಟಿಸ್ ಈಗ ಪೊಲೀಸ್ ಪ್ರಕರಣವನ್ನು ಎದುರಿಸುವ ಜೊತೆಗೆ ತಾನು ಲೀಸ್‌ಗೆ ಪಡೆದುಕೊಂಡಿರುವ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ. ಸರಕಾರದ ತನಿಖೆಯು ಆಸ್ಪತ್ರೆಯ ಹಲವಾರು ಅಕ್ರಮಗಳನ್ನು ಬಯಲಿಗೆಳೆದಿದೆ. ತೀವ್ರ ಡೆಂಗ್ ಜ್ವರದಿಂದ ದಾಖಲಾಗಿದ್ದ ಆದ್ಯಾ ಕಳೆದ ಸೆಪ್ಟೆಂಬರ್‌ನಲ್ಲಿ ಮೃತಪಟ್ಟ ಬಳಿಕ ಆಸ್ಪತ್ರೆಯು ಆಕೆಯ ಪೋಷಕರ ಕೈಗೆ 15.5 ಲ.ರೂ.ಗಳ ಬಿಲ್ ನೀಡಿತ್ತು.

ತನ್ಮಧ್ಯೆ ಪ್ರಕರಣದ ಹಿಂದೆ ಬೀಳದಂತೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅನ್ಯಾಯದ ವಿರುದ್ಧ ತನ್ನ ಅಭಿಯಾನವನ್ನು ಅಂತ್ಯಗೊಳಿಸುವಂತೆ ತನ್ನ ಮನವೊಲಿಸಲು ಆಸ್ಪತ್ರೆಯು ಹಣದ ಆಮಿಷವನ್ನು ಒಡ್ಡಿತ್ತು ಎಂದು ಆದ್ಯಾಳ ತಂದೆ ಜಯಂತ ಸಿಂಗ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ತನ್ನ ಕಚೇರಿಯ ಬಳಿ ಬಂದು ತನ್ನನ್ನು ಭೇಟಿಯಾದ ಫೋರ್ಟಿಸ್ ಆಸ್ಪತ್ರೆಯ ಹಿರಿಯ ಅಧಿಕಾರಿಗಳು, ಕಾನೂನು ಕ್ರಮವನ್ನು ಕೈಬಿಟ್ಟರೆ ನೀವು ಚೆಕ್ ಮೂಲಕ ನೀಡಿದ್ದ ಹಣವನ್ನು ಮರಳಿಸುತ್ತೇವೆ ಮತ್ತು ಹೆಚ್ಚುವರಿಯಾಗಿ 25 ಲ.ರೂ.ನೀಡುತ್ತೇವೆ ಎಂಬ ಕೊಡುಗೆಯನ್ನು ಮುಂದಿಟ್ಟಿದ್ದರು ಎಂದು ತಿಳಿಸಿದರು.

ಈ ಆರೋಪಕ್ಕೆ ಆಸ್ಪತ್ರೆಯು ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ. ಆದ್ಯಾಳನ್ನು ಆ.31ರಂದು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೆ.14ರಂದು ಆಕೆ ಕೊನೆಯುಸಿರೆಳೆದಿದ್ದಳು.

ಆಸ್ಪತ್ರೆಯು ನಿರ್ಲಕ್ಷ್ಯ ಪ್ರದರ್ಶಿಸುವ ಜೊತೆಗೆ ಅನೀತಿಯುತ ಮತ್ತು ಕಾನೂನುಬಾಹಿರ ಕೃತ್ಯಗಳನ್ನೆಸಗಿದೆ ಎಂದು 41 ಪುಟಗಳ ವಿಚಾರಣಾ ವರದಿಯು ಹೇಳಿದೆ. ಆದ್ಯಾಗೆ ನೀಡಿದ್ದ ಔಷಧಿಗಳಲ್ಲಿ ಶೇ.108ರಷ್ಟು ಲಾಭಗಳನ್ನು ಮಾಡಿದ್ದ ಅದು, ಸಿರಿಂಜ್, ಕೈಗವಸು ಇತ್ಯಾದಿ ಬಳಸಿ ಎಸೆಯುವ ಸಾಧನಗಳಿಗೆ ಶೇ.717ರಷ್ಟು ಅಧಿಕ ಶುಲ್ಕವನ್ನು ವಿಧಿಸಿದೆ ಎಂದೂ ಬೆಟ್ಟು ಮಾಡಿದೆ.

ಆದ್ಯಾಳನ್ನು ಒಯ್ಯಲು ಆಸ್ಪತ್ರೆಯು ನಿಯಮಗಳನ್ನು ಉಲ್ಲಂಘಿಸಿ,ಅತ್ಯಾಧುನಿಕ ಆ್ಯಂಬುಲೆನ್ಸ್‌ನ ಬದಲು ಆಮ್ಲಜನಕ ಮತ್ತು ಇತರ ಸೌಲಭ್ಯಗಳ ಕೊರತೆಯಿದ್ದ ಆ್ಯಂಬುಲೆನ್ಸ್‌ನ್ನು ಒದಗಿಸಿತ್ತು ಎಂದು ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X