Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2005ರ ಪ್ರಶ್ನೆಗಾಗಿ ಲಂಚ ಹಗರಣ: 11 ಮಾಜಿ...

2005ರ ಪ್ರಶ್ನೆಗಾಗಿ ಲಂಚ ಹಗರಣ: 11 ಮಾಜಿ ಸಂಸದರ ವಿರುದ್ಧ ಆರೋಪಗಳನ್ನು ರೂಪಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ7 Dec 2017 9:27 PM IST
share
2005ರ ಪ್ರಶ್ನೆಗಾಗಿ ಲಂಚ ಹಗರಣ: 11 ಮಾಜಿ ಸಂಸದರ ವಿರುದ್ಧ ಆರೋಪಗಳನ್ನು ರೂಪಿಸಿದ ನ್ಯಾಯಾಲಯ

ಹೊಸದಿಲ್ಲಿ,ಡಿ.7: ಇಲ್ಲಿಯ ತೀಸ್ ಹಜಾರಿ ನ್ಯಾಯಾಲಯವು 2005ರ ಪ್ರಶ್ನೆಗಾಗಿ ಲಂಚ ಹಗರಣದಲ್ಲಿ ಗುರುವಾರ 11 ಮಾಜಿ ಸಂಸದರು ಸೇರಿದಂತೆ 12 ಜನರ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಒಳಸಂಚು ಆರೋಪಗಳನ್ನು ರೂಪಿಸಿತು.

ವಿಶೇಷ ನ್ಯಾಯಾಧೀಶ ಕಿರಣ್ ಬನ್ಸಲ್ ಅವರು ಮುಂದಿನ ವರ್ಷದ ಜ.12ರಂದು ವಿಚಾರಣೆಯನ್ನು ಆರಂಭಿಸಲಿದ್ದಾರೆ.

 ಮಾಜಿ ಸಂಸದರಾದ ಬಿಜೆಪಿಯ ವೈ.ಜಿ.ಮಹಾಜನ, ಛತ್ತರಪಾಲ್ ಸಿಂಗ್ ಲೋಧಾ, ಅಣ್ಣಾ ಸಾಹೇಬ್ ಎಂ.ಕೆ.ಪಾಟೀಲ, ಚಂದ್ರಪ್ರತಾಪ ಸಿಂಗ್, ಪ್ರದೀಪ ಗಾಂಧಿ ಮತ್ತು ಸುರೇಶ ಚಂದೇಲ್, ಬಿಎಸ್‌ಪಿಯ ನರೇಂದ್ರ ಕುಮಾರ ಖುಷ್ವಾಹಾ, ಲಾಲಚಂದ್ ಕೋಲ ಮತ್ತು ರಾಜಾ ರಾಮಪಾಲ್, ಆರ್‌ಜೆಡಿಯ ಮನೋಜ ಕುಮಾರ್ ಮತ್ತು ಕಾಂಗ್ರೆಸ್‌ನ ರಾಮಸೇವಕ ಸಿಂಗ್ ಅವರೊಂದಿಗೆ ರಾಮಪಾಲ್ ಅವರ ಆಗಿನ ಆಪ್ತ ಸಹಾಯಕ ರವೀಂದ್ರ ಕುಮಾರ್ ಅವರೂ ಆರೋಪಿಗಳಾಗಿದ್ದಾರೆ.

ಇಬ್ಬರು ಪತ್ರಕರ್ತರು ಆಗಿನ ಸಂಸದರ ವಿರುದ್ಧ ಕುಟುಕು ಕಾರ್ಯಾಚರಣೆಯನ್ನು ನಡೆಸಿದ್ದು, ಇದರ ವೀಡಿಯೊವನ್ನು ಖಾಸಗಿ ಸುದ್ದಿವಾಹಿನಿಯೊಂದು 2005,ಡಿ.12ರಂದು ಪ್ರಸಾರ ಮಾಡಿತ್ತು. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳುವುದಕ್ಕೆ ಈ ಸಂಸದರು ಹಣ ಪಡೆದುಕೊಂಡಿದ್ದು, ಈ ಕುಟುಕು ಕಾರ್ಯಾಚರಣೆಯು ಬಳಿಕ ಪ್ರಶ್ನೆಗಾಗಿ ಲಂಚ ಹಗರಣ ಎಂದು ಕುಖ್ಯಾತಿ ಪಡೆದಿತ್ತು.

2005,ಡಿಸೆಂಬರ್‌ನಲ್ಲಿ 10 ಸಂಸದರನ್ನು ಲೋಕಸಭೆಯಿಂದ ಮತ್ತು ಲೋಧಾರನ್ನು ರಾಜ್ಯಸಭೆಯಿಂಂದ ಉಚ್ಚಾಟಿಸಲಾಗಿತ್ತು.

ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಎನ್ನಲಾದ ಇನ್ನೋರ್ವ ಆರೋಪಿ ವಿಜಯ್ ಫೋಗಟ್ ನಿಧನನಾಗಿರುವುದರಿಂದ ಆತನ ವಿರುದ್ಧದ ಕಾನೂನು ಕ್ರಮವನ್ನು ಕೈಬಿಡಲಾಗಿದೆ.

ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸುವಂತೆ ನ್ಯಾಯಾಲಯವು ಆ.10ರಂದೇ ಆದೇಶಿಸಿತ್ತಾದರೂ, ಪದೇ ಪದೇ ವಿನಾಯಿತಿಯನ್ನು ಕೋರುವ ಮೂಲಕ ಆರೋಪಿಗಳ ಗೈರುಹಾಜರಿಯಿಂದಾಗಿ ಅದು ಸಾಧ್ಯವಾಗಿರಲಿಲ್ಲ. 2009ರಲ್ಲಿ ದಿಲ್ಲಿ ಪೊಲೀಸರು ಪ್ರಕರಣದಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಅಪರಾಧಕ್ಕೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಇಬ್ಬರು ಪತ್ರಕರ್ತರ ವಿರುದ್ಧವೂ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದ್ದು, ವಿಚಾರಣಾ ನ್ಯಾಯಾಲಯವು ಅವರಿಗೆ ಸಮನ್ಸ್ ಹೊರಡಿಸಿತ್ತು. ಆದರೆ ಬಳಿಕ ದಿಲ್ಲಿ ಉಚ್ಚ ನ್ಯಾಯಾಲಯವು ಅವರ ವಿರುದ್ಧ ಕಲಾಪಗಳನ್ನು ರದ್ದುಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X