Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರ್ಖಂಡ್ ಸರಕಾರದ ಖಾತೆಯಿಂದ ಬಿಲ್ಡರ್‌ಗೆ...

ಜಾರ್ಖಂಡ್ ಸರಕಾರದ ಖಾತೆಯಿಂದ ಬಿಲ್ಡರ್‌ಗೆ 100 ಕೋ.ರೂ.ವರ್ಗಾವಣೆ: ಸಿಬಿಐ ತನಿಖೆ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ7 Dec 2017 9:30 PM IST
share
ಜಾರ್ಖಂಡ್ ಸರಕಾರದ ಖಾತೆಯಿಂದ ಬಿಲ್ಡರ್‌ಗೆ 100 ಕೋ.ರೂ.ವರ್ಗಾವಣೆ: ಸಿಬಿಐ ತನಿಖೆ ಪ್ರಾರಂಭ

ಹೊಸದಿಲ್ಲಿ,ಡಿ.7: ಎಸ್‌ಬಿಐನಲ್ಲಿಯ ಜಾರ್ಖಂಡ್ ಸರಕಾರದ ಮಧ್ಯಾಹ್ನದೂಟ ಕಾರ್ಯಕ್ರಮದ ಖಾತೆಯಿಂದ 100 ಕೋ.ರೂ.ಗಳನ್ನು ಖಾಸಗಿ ಬಿಲ್ಡರ್‌ಗೆ ಅಕ್ರಮವಾಗಿ ವರ್ಗಾವಣೆಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ದಾಖಲಿಸಿಕೊಂಡಿದೆ.

ಸಿಬಿಐ ಬುಧವಾರ ರಾಂಚಿಯಲ್ಲಿ ಆರೋಪಿಗಳ ನಿವಾಸಗಳು ಮತ್ತು ಭಾನು ಕನ್‌ಸ್ಟ್ರಕ್ಷನ್‌ನ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿತ್ತು.

 ಕಂಪನಿ, ಅದರ ಪಾಲುದಾರರಾದ ಸಂಜಯಕುಮಾರ ತಿವಾರಿ ಮತ್ತು ಸುರೇಶ ಕುಮಾರ ಹಾಗೂ ಈಗ ಸೇವೆಯಿಂದ ಅಮಾನತುಗೊಂಡಿರುವ ಎಸ್‌ಬಿಐನ ಹಟಿಯಾ ಶಾಖೆಯ ಮಾಜಿ ಉಪ ಪ್ರಬಂಧಕ ಅಜಯ್ ಓರಾನ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಓರಾನ್ ಅವರು ಅಪ್ರಾಮಾಣಿಕತೆ ಮತ್ತು ಅಧಿಕಾರ ದುರುಪಯೋಗದ ಮೂಲಕ ರಾಜ್ಯ ಮಧ್ಯಾಹ್ನ್ ಭೋಜನ್ ಪ್ರಾಧಿಕಾರಣ(ಆರ್‌ಎಂಬಿಪಿ)ದ ಖಾತೆಯಿಂದ 100.01 ಕೋ.ರೂ.ಗಳನ್ನು ಭಾನು ಕನ್‌ಸ್ಟ್ರಕ್ಷನ್ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಸ್‌ಬಿಐ ಅಧಿಕಾರಿಯೋರ್ವರು ನೀಡಿದ್ದ ದೂರಿನ ಮೇರೆಗೆ ಈ ಎಫ್‌ಐಆರ್ ದಾಖಲಾಗಿತ್ತು.

2017,ಆ.5ರಂದು ತನ್ನ ಖಾತೆಯಿಂದ ಎಸ್‌ಬಿಐ ಸೇರಿದಂತೆ ವಿವಿಧ ಬ್ಯಾಂಕುಗಳಲ್ಲಿಯ ಖಾತೆಗಳಿಗೆ 120.31 ಕೋ.ರೂ.ಗಳ ವರ್ಗಾವಣೆಗಾಗಿ ಜಾರ್ಖಂಡ್ ಸರಕಾರದಿಂದ ನಿರ್ದೇಶವನ್ನು ಎಸ್‌ಬಿಐ ಹಟಿಯಾ ಶಾಖೆಯು ಸ್ವೀಕರಿಸಿತ್ತು. ಈ ಪೈಕಿ 20.29 ಕೋ.ರೂ.ಗಳನ್ನು ಎಸ್‌ಬಿಐಗೆ ಮತ್ತು 100.01 ಕೋ.ರೂ.ಗಳನ್ನು ವಿವಿಧ ಬ್ಯಾಂಕುಗಳಲ್ಲಿಯ ಖಾತೆಗೆ ವರ್ಗಾಯಿಸಬೇಕಿತ್ತು. ಆರ್‌ಟಿಜಿಎಸ್ ಮತ್ತು ನೆಫ್ಟ್ ಮೂಲಕ ಸಗಟು ವರ್ಗಾವಣೆಗಾಗಿ ಆರ್‌ಎಂಬಿಪಿಯ ಖಾತೆಯಲ್ಲಿ 100.01 ಕೋ.ರೂ.ಗಳನ್ನು ಖರ್ಚು ಹಾಕಲಾಗಿತ್ತು. ಆದರೆ ಅಪ್‌ಲೋಡಿಂಗ್‌ನಲ್ಲಿ ವೈಫಲ್ಯದಿಂದಾಗಿ ಅಷ್ಟೂ ಮೊತ್ತ ಶಾಖೆಯ ಅಧಿಕೃತ ಮತ್ತು ಸಸ್ಪೆನ್ಸ್ ಖಾತೆಗೆ ವಾಪಸಾಗಿತ್ತು. ಓರಾನ್ ಈ ಹಣವನ್ನು ಆರ್‌ಎಂಬಿಪಿ ಖಾತೆಗೆ ಮರಳಿ ಜಮಾ ಮಾಡುವ ಬದಲು ಭಾನು ಕನ್‌ಸ್ಟ್ರಕ್ಷನ್‌ನ ಚಾಲ್ತಿ ಖಾತೆಗೆ ವರ್ಗಾಯಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಆಪಾದಿಸಲಾಗಿದೆ.

ತಿವಾರಿ ಮತ್ತು ಕುಮಾರ ಈ ಹಣವನ್ನು ತಮ್ಮ ವಿವಿಧ ಖಾತೆಗಳಿಗೆ ವರ್ಗಾಯಿಸಿ ಕೊಂಡು ದುರುಪಯೋಗ ಪಡಿಸಿಕೊಂಡಿದ್ದರು. ಈ ಪೈಕಿ 76.29 ಕೋ.ರೂ.ಗಳನ್ನು ವಿವಿಧ ಬ್ಯಾಂಕುಗಳ ವಿವಿಧ ಖಾತೆಗಳಿಂದ ವಶಪಡಿಸಿಕೊಳ್ಳುವಲ್ಲಿ ಎಸ್‌ಬಿಐ ಯಶಸ್ವಿ ಯಾಗಿದ್ದು, ಬಾಕಿ ಹಣವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X