Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಶ್ಯಪ್ ಚಿತ್ರದಲ್ಲಿ ದುಲ್ಖರ್

ಕಶ್ಯಪ್ ಚಿತ್ರದಲ್ಲಿ ದುಲ್ಖರ್

ವಾರ್ತಾಭಾರತಿವಾರ್ತಾಭಾರತಿ8 Dec 2017 5:40 PM IST
share
ಕಶ್ಯಪ್ ಚಿತ್ರದಲ್ಲಿ ದುಲ್ಖರ್

ಮಾಲಿವುಡ್‌ನ ಸೂಪರ್‌ಸ್ಟಾರ್ ದುಲ್ಖರ್ ಸಲ್ಮಾನ್‌ಗೆ ಬಾಲಿವುಡ್ ಮತ್ತೊಮ್ಮೆ ಕೈಬೀಸಿ ಕರೆದಿದೆ. ‘ಕ್ಯಾರವಾನ್’ ಮೂಲಕ ಬಾಲಿವುಡ್ ಪಾದಾರ್ಪಣೆ ಮಾಡಿರುವ ದುಲ್ಖರ್‌ಗೆ ಈಗ ಬಿಟೌನ್‌ನ ಖ್ಯಾತ ನಿರ್ಮಾಪಕ- ನಿರ್ದೇಶಕ ಅನುರಾಗ್ ಕಶ್ಯಪ್‌ರ ಚಿತ್ರದಲ್ಲಿ ನಟಿಸುವ ಅವಕಾಶ ದೊರೆತಿದೆ. ‘ಮನ್‌ಮರ್ಝಿಯಾನ್’ ಎಂದು ಹೆಸರಿಡಲಾದ ಈ ಚಿತ್ರವು ತ್ರಿಕೋನ ಪ್ರೇಮ ಕಥೆಯನ್ನು ಹೊಂದಿದೆ. ವಿಶಾಲ್ ಭಾರದ್ವಾಜ್ ಈಗಾಗಲೇ ಈ ಚಿತ್ರದ ಇನ್ನೆರಡು ಮುಖ್ಯಪಾತ್ರಗಳಿಗೆ ತಾಪಸಿ ಪನ್ನೂ ಹಾಗೂ ವಿಕಿ ಕೌಶಲ್‌ರನ್ನು ಆಯ್ಕೆ ಮಾಡಿದ್ದಾರೆ.

‘ಕ್ಯಾರವಾನ್’ ಬಿಡುಗಡೆಗೆ ಮುನ್ನವೇ ದುಲ್ಖರ್‌ಗೆ ಇನ್ನೊಂದು ಬಾಲಿವುಡ್ ಚಿತ್ರದಲ್ಲಿ ಅವಕಾಶ ದೊರೆತಿರುವುದು ಈ ಪ್ರತಿಭಾವಂತ ನಟ, ಅಲ್ಲಿಯೂ ಬೆಳೆಯುವ ಸೂಚನೆಯನ್ನು ನೀಡಿದೆ. ಅಂದ ಹಾಗೆ ‘ಮನ್‌ಮರ್ಝಿಯಾನ್’ ಚಿತ್ರವನ್ನು ಆನಂದ್ ರಾಯ್ ನಿರ್ಮಿಸುತ್ತಿದ್ದಾರೆ. ಮಲಯಾಳಂ ಚಿತ್ರ ಕಮ್ಮಾಟಿಪಡಂನಲ್ಲಿ ದುಲ್ಖರ್ ಅಭಿನಯಕ್ಕೆ ಮಾರುಹೋದ ಕಶ್ಯಪ್, ಆಗಲೇ ತನ್ನ ಚಿತ್ರಕ್ಕೆ ದುಲ್ಖರ್‌ರನ್ನು ಹಾಕಿಕೊಳ್ಳಲು ನಿರ್ಧರಿಸಿದ್ದರಂತೆ. ಮಲಯಾಳಂನಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿರುವ ದುಲ್ಖರ್, ತಮಿಳು ತೆಲುಗು ಚಿತ್ರಗಳಲ್ಲೂ ನಟಿಸುತ್ತಿದ್ದಾರೆ. ಅವರ ಚೊಚ್ಚಲ ತಮಿಳು ಚಿತ್ರ ‘ಒ.ಕೆ. ಕಣ್ಮಣಿ’ ಕೂಡಾ ಭರ್ಜರಿ ಯಶಸ್ಸು ಕಂಡಿತ್ತು.

ದುಲ್ಖರ್ ಈಗಾಗಲೇ ತನ್ನ ಚೊಚ್ಚಲ ಹಿಂದಿ ಚಿತ್ರ ‘ಕ್ಯಾರವಾನ್’ ನ ಚಿತ್ರೀಕರಣವನ್ನು ಪೂರ್ತಿ ಗೊಳಿಸಿದ್ದಾರೆ.

ಸಂಪೂರ್ಣ ರೋಡ್‌ಜರ್ನಿಯ ಕಥೆಯಿರುವ ಈ ಚಿತ್ರದಲ್ಲಿ ಇರ್ಫಾನ್ ಖಾನ್ ಹಾಗೂ ಮಿಥಿಲಾ ಪಾಲ್ಕರ್ ಕೂಡಾ ನಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X