Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಶೀಘ್ರದಲ್ಲಿ ಬರಲಿದೆ 'ಮಂತ್ರಂ 2'

ಶೀಘ್ರದಲ್ಲಿ ಬರಲಿದೆ 'ಮಂತ್ರಂ 2'

ಶಶಿಕರ ಪಾತೂರುಶಶಿಕರ ಪಾತೂರು8 Dec 2017 6:07 PM IST
share
ಶೀಘ್ರದಲ್ಲಿ ಬರಲಿದೆ ಮಂತ್ರಂ 2

ಅಮರ್ ಚೌದರಿ ತಮ್ಮ  ನಿರ್ಮಾಣದ 'ಮಂತ್ರಂ' ಯಶಸ್ಸಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಅವರು ಚಿತ್ರದ ಎರಡನೇ ಭಾಗ ಶುರು ಮಾಡುತ್ತಿರುವುದಾಗಿ ತಿಳಿಸಲು ಪತ್ರಿಕಾಗೋಷ್ಠಿ ಕರೆದು ಮಾತನಾಡುತ್ತಿದ್ದರು.

ಮಂತ್ರಂ 2 ಕ್ಲಾಸ್ ಆಗಿರುತ್ತದೆ. ಪ್ರಥಮ ಭಾದಲ್ಲಿಯೂ ಹಾರರ್ ಅಂಶವನ್ನು ಪ್ರೇಕ್ಷಕರನ್ನು ಆಕರ್ಷಿಸಲು  ಮಾತ್ರ ಸೇರಿಸಿದ್ದೆವು. ಚಿತ್ರದ ಕೊನೆಯಲ್ಲಿ ನೈಜತೆಗೆ ಹತ್ತಿರವಾಗಿ ಮೆಸೇಜ್ ಇತ್ತು ಎಂದು ಅವರು ಅಭಿಪ್ರಾಯ ಪಟ್ಟರು.

ಚಿತ್ರದ ನಾಯಕ ಶಮನ್ ಶೆಟ್ಟಿ ಮಾತನಾಡಿ, "ಮೊದಲ ಚಿತ್ರದಲ್ಲಿ ದೆವ್ವವಾಗಿದ್ದ ನಾನು ಮಂತ್ರ 2ನಲ್ಲಿ ಬದಲಾಗಿರುತ್ತೇನೆ" ಎಂಬ ಮಾಹಿತಿ ನೀಡಿದರು. ನಟಿ ಪಲ್ಲವಿ ರಾಜು ಮಾತನಾಡಿ, ನಾಯಕಿಯಾದ ಪ್ರಥಮ ಚಿತ್ರವೇ ನಿರೀಕ್ಷೆಗಿಂತ ಹೆಚ್ಚು ರೀಚ್ ಆಗಲು ಸಾಧ್ಯವಾಗಿದ್ದಕ್ಕೆ ಸಂಭ್ರಮ ವ್ಯಕ್ತಪಡಿಸಿದರು.

ನವರಸನ್ ಚಿತ್ರವನ್ನು ‌ವಿತರಣೆ ಮಾಡಿದ್ದು, ಆರಂಭದಲ್ಲಿ ಸೇಠುಗಳೇನೋ ಚಿತ್ರ ಸುಮ್ಸುಮ್ನೇ ಒಂದು‌ ಚಿತ್ರ ಮಾಡಿದ್ದಾರೆ ಎಂದುಕೊಂಡಿದ್ದೆ. ಆದರೆ ನನಗೆ ಚಿತ್ರ ನೋಡಿದಾಗ ಅವರ ಪ್ಯಾಶನ್ ಅರ್ಥವಾಗಿತ್ತು. ಚಿತ್ರವನ್ನು 12 ಮಲ್ಟಿಪ್ಲೆಕ್ಸ್ ಮತ್ತು 56 ಸಿಂಗಲ್ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದೆ. ಮಫ್ತಿಯಂಥ ದೊಡ್ಡ ಚಿತ್ರದೆದುರು 'ಮಂತ್ರಂ' ಒಳ್ಳೆಯ ಕಲೆಕ್ಷನ್ ಮಾಡಿತ್ತು. ಚಿತ್ರದ ಸೆಕೆಂಡ್ ಹಾಫ್ ಚೆನ್ನಾಗಿತ್ತು. ಅದೇ ಕಾರಣಕ್ಕೆ ಎರಡನೇ ಭಾಗ ಸೆಕೆಂಡ್ ಹಾಫ್ ನಂತೆ ಇರುತ್ತದೆ. ಈಗಾಗಲೇ ಚಿತ್ರದ ಹಿಂದಿ ರೈಟ್ಸ್ 30 ಲಕ್ಷ ಮತ್ತು ತೆಲುಗು ರೈಟ್ಸ್ 13 ಲಕ್ಷಕ್ಕೆ ಮಾತುಕತೆಯಾಗಿದೆ. ಚಿತ್ರ ಇನ್ನೂ ಎರಡು ವಾರ ಓಡಿದರೆ ನಿರ್ಮಾಪಕರು ಸೇಫ್ ಆಗುತ್ತಾರೆ ಎಂದು ನವರಸನ್ ಹೇಳಿದರು.

ಇದೇ ಸಂದರ್ಭ ತಮ್ಮ ಚಿತ್ರ ಸೇರಿದಂತೆ ಬಹಳಷ್ಟು ಕನ್ನಡ ಚಿತ್ರಗಳಿಗೆ ಅನಗತ್ಯವಾಗಿ ಎ ಸರ್ಟಿಫಿಕೆಟ್ ನೀಡುತ್ತಿರುವುದನ್ನು ಖಂಡಿಸಿದರು.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X