Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತ್ಯಾಜ್ಯದಿಂದ ಸಂಪನ್ಮೂಲ: ನಿಟ್ಟೆ...

ತ್ಯಾಜ್ಯದಿಂದ ಸಂಪನ್ಮೂಲ: ನಿಟ್ಟೆ ಗ್ರಾಪಂನಲ್ಲಿ ಮಾರಾಟ ಮಳಿಗೆ

ವಾರ್ತಾಭಾರತಿವಾರ್ತಾಭಾರತಿ8 Dec 2017 10:47 PM IST
share
ತ್ಯಾಜ್ಯದಿಂದ ಸಂಪನ್ಮೂಲ: ನಿಟ್ಟೆ ಗ್ರಾಪಂನಲ್ಲಿ ಮಾರಾಟ ಮಳಿಗೆ

ನಿಟ್ಟೆ, ಡಿ. 8: ಜಿಲ್ಲೆಯ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕ ಉತ್ಪಾದಿಸಿದ ಉತ್ಪಾದನೆಗಳ ಪ್ರಥಮ ಮಾರಾಟ ಮಳಿಗೆಯನ್ನು ಕಾರ್ಕಳದ ನಿಟ್ಟೆ ಗ್ರಾಪಂನಲ್ಲಿ ಶುಕ್ರವಾರ ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ಬಹುನಿರೀಕ್ಷಿತ ಯೋಜನೆ ಇದಾಗಿದ್ದು, ಅವರು ಘಟಕಕ್ಕೆ ಭೇಟಿ ನೀಡಿದರಲ್ಲದೆ ಇತರ ಎಲ್ಲ ಅಧಿಕಾರಿಗಳು ಹಾಗೂ ಗ್ರಾಹಕರಲ್ಲೂ ಘಟಕ ಹಾಗೂ ಮಾರಾಟ ಮಳಿಗೆ ಯನ್ನು ವೀಕ್ಷಿಸಿ ಸದ್ಬಳಕೆ ಮಾಡಲು ಮನವಿ ಮಾಡಿದರು.

 ಜಿಲ್ಲಾಡಳಿತ ಆಯೋಜಿಸಿದ ಘನ ತ್ಯಾಜ್ಯ ವಿಲೇಯ ತರಬೇತಿಯನ್ನು ಪಡೆದ 5 ಜನರ ತಂಡ, ತಮ್ಮ ವ್ಯಾಪ್ತಿಯ ವಾರ್ಡ್‌ಗಳಲ್ಲಿ ದಿನಕ್ಕೆ ಎರಡು ಬಾರಿ ಸಂಚರಿಸಿ ತ್ಯಾಜ್ಯ ಸಂಗ್ರಹಿಸುವುದಲ್ಲದೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಘಟಕದಲ್ಲಿದ್ದು ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸಿ ಮಾರಾಟವನ್ನು ಆರಂಭಿಸಿರುವುದು ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಬರೆದ ಯಶಸ್ವಿ ಮುನ್ನುಡಿ ಎಂದು ಅಭಿಪ್ರಾಯ ಪಡಲಾಗಿದೆ.

ಜಿಲ್ಲಾಡಳಿತ ಆಯೋಜಿಸಿದ ಘನ ತ್ಯಾಜ್ಯ ವಿಲೇಯ ತರಬೇತಿಯನ್ನು ಪಡೆದ 5 ಜನರ ತಂಡ, ತಮ್ಮ ವ್ಯಾಪ್ತಿಯ ವಾರ್ಡ್‌ಗಳಲ್ಲಿ ದಿನಕ್ಕೆ ಎರಡು ಬಾರಿ ಸಂಚರಿಸಿ ತ್ಯಾಜ್ಯ ಸಂಗ್ರಹಿಸುವುದಲ್ಲದೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಘಟಕದಲ್ಲಿದ್ದು ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸಿ ಮಾರಾಟವನ್ನು ಆರಂಭಿಸಿರುವುದು ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಬರೆದ ಯಶಸ್ವಿ ಮುನ್ನುಡಿ ಎಂದು ಅಭಿಪ್ರಾಯ ಪಡಲಾಗಿದೆ. ತ್ಯಾಜ್ಯವನ್ನು ಸಂಸ್ಕರಿಸಿ ಗೊಬ್ಬರವನ್ನಾಗಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಪ್ರಾಕೃತಿಕವಾಗಿದ್ದು, ಕಸ ಸಂಗ್ರಹ ಆರಂಭದಿಂದಲೇ ಕಸವನ್ನು ವಿಭಜಿಸುವ ಮೂಲಕ ಆರಂಭಗೊಳ್ಳುತ್ತದೆ. ಟೈಲರ್‌ಗಳ ಅಂಗಡಿಯಲ್ಲಿ ದೊರೆಯುವ ಚಿಂದಿ ಬಟ್ಟೆಗಳಿಂದ ತಯಾರಿಸಿದ ತಲೆದಿಂಬು, ಮೊಟ್ಟೆಯ ಹೊರಕವಚದಿಂದ ತಯಾರಿ ಸಿದ ಕ್ಯಾಲ್ಷಿಯಂ ಷೆಲ್ ಪೌಡರ್, ನಿಂಬೆ, ಮುಸುಂಬಿ, ಕಿತ್ತಳೆಯ ತ್ಯಾಜ್ಯದ ಜೊತೆಗೆ ಶೀಗೆ ಮತ್ತು ನೊರೆಕಾಯಿ ಬಳಸಿ ತಯಾರಿಸಿದ ಪಾತ್ರೆ ತೊಳೆಯುವ ಪುಡಿ, ಒಣಹೂವಿನ ತ್ಯಾಜ್ಯದಿಂದ ತಯಾರಿಸಿದ ರಂಗೋಲಿ ಪುಡಿ, ಬಟ್ಟೆ ಬ್ಯಾಗ್, ಡೋರ್ ಮ್ಯಾಟ್, ಪಂಚಗವ್ಯ, ಅಮೃತಪಾಣಿಯೆಂಬ ಜೈವಿಕ ಕೀಟನಾಶಕ, ಗುನಾಬ್‌ಜಲಂ, ಸಾವಯವ ಎರೆಹುಳ ಗೊಬ್ಬರ, ಹಸುವಿನ ಸೆಗಣಿಯಿಂದ ತಯಾರಿಸಿದ ಗೊಬ್ಬರಗಳನ್ನು ಮಾರಾಟಕ್ಕಿಡಲಾಗಿದೆ.

ಸದ್ಯಕ್ಕೆ 250 ಮನೆಗಳಿಂದ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ. ಇನ್ನೂ ಹಲವು ಸಾಮಗ್ರಿಗಳನ್ನು ತಯಾರಿಸಲು ಘಟಕ ಸನ್ನದ್ದವಾಗಿದ್ದು ನಿಟ್ಟೆ ಗ್ರಾಪಂನ್ನು ಪೈಲಟ್ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದ್ದು, ಇಂದು ಹಲವು ಉತ್ತಮ ಮಾದರಿ ನೀಡಿ ಪಂಚಾಯಿತಿ ಮುಂಚೂಣಿಯಲ್ಲಿದೆ. ತ್ಯಾಜ್ಯವನ್ನು ಸಂಪನ್ಮೂಲಾಗಿ ಸುವಲ್ಲೂ ಗ್ರಾಪಂ ಯಶಸ್ವಿಯಾಗಿದೆ.

 ಸದ್ಯಕ್ಕೆ 250 ಮನೆಗಳಿಂದ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ. ಇನ್ನೂ ಹಲವು ಸಾಮಗ್ರಿಗಳನ್ನು ತಯಾರಿಸಲು ಘಟಕ ಸನ್ನದ್ದವಾಗಿದ್ದು ನಿಟ್ಟೆ ಗ್ರಾಪಂನ್ನು ಪೈಲಟ್ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದ್ದು, ಇಂದು ಹಲವು ಉತ್ತಮ ಮಾದರಿ ನೀಡಿ ಪಂಚಾಯಿತಿ ಮುಂಚೂಣಿಯಲ್ಲಿದೆ. ತ್ಯಾಜ್ಯವನ್ನು ಸಂಪನ್ಮೂಲವಾಗಿ ಸುವಲ್ಲೂ ಗ್ರಾಪಂ ಯಶಸ್ವಿಯಾಗಿದೆ. ಕಾರ್ಯಕ್ರಮದಲ್ಲಿ ನಿಟ್ಟೆ ಗ್ರಾಪಂ ಅಧ್ಯಕ್ಷೆ ಲಕ್ಷ್ಮಿ ಶೆಟ್ಟಿ, ಕಾರ್ಕಳ ತಾಪಂ ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಜಿಪಂ ಸದಸ್ಯೆ ರೇಷ್ಮಾ ಶೆಟ್ಟಿ, ತಾಪಂ ಸದಸ್ಯ ಹರೀಶ್ ಚಂದ್ರ, ನಿಟ್ಟೆ ವಿದ್ಯಾ ಸಂಸ್ಥೆಯ ವಿನಯ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X