Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.16ರಿಂದ ತುಂಗಾ ಏತ ನೀರಾವರಿ...

ಡಿ.16ರಿಂದ ತುಂಗಾ ಏತ ನೀರಾವರಿ ಪ್ರಾಯೋಗಿಕ ಆರಂಭ: ಸಚಿವ ಕಾಗೋಡು

ವಾರ್ತಾಭಾರತಿವಾರ್ತಾಭಾರತಿ8 Dec 2017 11:26 PM IST
share
ಡಿ.16ರಿಂದ ತುಂಗಾ ಏತ ನೀರಾವರಿ ಪ್ರಾಯೋಗಿಕ ಆರಂಭ: ಸಚಿವ ಕಾಗೋಡು

ಶಿವಮೊಗ್ಗ, ಡಿ.8: ಜಿಲ್ಲೆಯ ಮಹತ್ವಾಕಾಂಕ್ಷೆಯ ತುಂಗಾ ಏತ ನೀರಾವರಿ ಯೋಜನೆ ಪೂರ್ಣಗೊಂಡಿದ್ದು, ಡಿಸೆಂಬರ್ 16ರಂದು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪರವರು ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ತುಂಗಾ ಏತ ನೀರಾವರಿ ಯೋಜನೆಯನ್ನು ಡಿ.16ರಂದು ಪ್ರಾಯೋಗಿಕ ಕಾರ್ಯಾರಂಭ ಮಾಡಲು ಎಲ್ಲಾ ಅಂತಿಮ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಜನೆ ವಿವರ: ತುಂಗಾ ಏತ ನೀರಾವರಿ ಯೋಜನೆಯನ್ನು ಕೃಷ್ಣಾ ನದಿ ನೀರಾವರಿ ಅಡಿ ಹಂಚಿಕೆಯಾಗಿರುವ ನೀರಿನ ಪ್ರಮಾಣದಲ್ಲಿ 1.347 ಟಿಎಂಸಿ ನೀರನ್ನು ಈ ಯೋಜನೆಗೆ ಬಳಸಿಕೊಂಡು 71.33 ಕೋಟಿ ರೂ. ಮೊತ್ತದ ಯೋಜನಾ ವರದಿಗೆ 2012ರಲ್ಲಿ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಈ ಯೋಜನೆಯಿಂದ ಶಿವಮೊಗ್ಗ ತಾಲೂಕಿನ ಹಾಯ್‌ಹೊಳೆ, ಬಾರೇಹಳ್ಳ ಹಾಗೂ ಗೌಡನ ಕೆರೆಯ ಕೆಳಭಾಗದಲ್ಲಿ ಬರುವ ಕೆರೆಗಳ ಅಚ್ಚುಕಟ್ಟು ಪ್ರದೇಶಗಳಿಗೆ ಅನುಕೂಲವಾಗುವಂತೆ ಎರಡು ಕೊಳವೆ ಮಾರ್ಗಗಳಿಂದ ನೀರನ್ನು ಒದಗಿಸಲಾಗುವುದು. ಸಚಿವರ ಅಸಮಾಧಾನ: ಹೊಳಲೂರು ಏತ ನೀರಾವರಿ ಯೋಜನೆ ಕಾಮಗಾರಿ ಅನುಷ್ಠಾನದ ಕುರಿತು ಸಚಿವರು ಈ ಸಂದರ್ಭದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ 10ವರ್ಷಗಳಿಂದ ಯೋಜನೆ ನಡೆಯುತ್ತಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಇದೀಗ ಪೈಪ್‌ಲೈನ್‌ನಲ್ಲಿ ನೀರು ಸೋರುವಿಕೆ ಕುರಿತು ವರದಿಗಳು ಬಂದಿದ್ದು, ಯೋಜನೆಯ ಅನುಷ್ಠಾನದ ಸಮಗ್ರ ಪರಿಶೀಲನೆ ನಡೆಸಿ ವರದಿ ನೀಡಲು ಮುಖ್ಯ ಇಂಜಿನಿಯರ್ ಅವರಿಗೆ ಸೂಚನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X