Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಯುರ್ವೇದದಿಂದ ಆರೋಗ್ಯದ ಮೇಲೆ ಯಾವುದೇ...

ಆಯುರ್ವೇದದಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮವಿಲ್ಲ: ಸಂಸದ ಎಂ.ಚಂದ್ರಪ್ಪ

ರಾಷ್ಟ್ರಮಟ್ಟದ ಸೆಮಿನಾರ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Dec 2017 11:29 PM IST
share
ಆಯುರ್ವೇದದಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮವಿಲ್ಲ: ಸಂಸದ ಎಂ.ಚಂದ್ರಪ್ಪ

ಚಳ್ಳಕೆರೆ, ಡಿ.8: ನೂರಾರು ವರ್ಷಗಳ ಇತಿಹಾಸ ವಿರುವ ಆಯುರ್ವೇದ ಚಿಕಿತ್ಸಾ ಪದ್ಧ್ದತಿಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲದೆ ಮಾರಕ ಕಾಯಿ ಲೆಗಳಿಂದ ಗುಣ ಮುಖರಾಗಬಹುದು ಎಂದು ಸಂಸದ ಎಂ.ಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

   ನಗರದ ಬಾಪೂಜಿ ಆಯುರ್ವೇದಿಕ್ ಮಲ್ಟಿ ಆಸ್ಪತ್ರೆ ಹಾಗೂ ಬಾಪೂಜಿ ಆಯುರ್ವೇದ ಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ಕ್ಯಾನ್ಸರ್ ರೋಗಗಳ ಆಯುರ್ವೇದ ಚಿಕಿತ್ಸಾ ವಿಧಾನಗಳ ರಾಷ್ಟ್ರಮಟ್ಟದ ಸೆಮಿನಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವಿದೇಶಿ ಚಿಕಿತ್ಸೆ ಹಾಗೂ ಔಷಧಿಗಳ ಮಾರು ಹೋಗಿ ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರುತ್ತದೆ ಆದ್ದರಿಂದ ತಲ ತಲಾಂತರದಿಂದ ರೂಡಿಯಲ್ಲಿರುವ ಆಯುರ್ವೇದ ಚಿಕಿತ್ಸೆ ಪಡೆದರೆ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾವಿಲ್ಲದೆ ಮಾರಕ ಕಾಯಿಲೆಗಳಿಂದ ದೂರು ಉಳಿಯಲು ಸಾಧ್ಯ ಆದ್ದರಿಂದ ಆಯುರ್ವೇದ ಪದ್ಧತಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಎಂದು ಆಯುರ್ವೇದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ ಆಯುರ್ವೇದ ಚಿಕಿತ್ಸಾ ಪದ್ಧತಿಯಿಂದ ವಿವಿಧ ್ಯಾನ್ಸರ್ ಕಾಯಿಲೆಗಳಿಗೆ ಚಿಕಿತ್ಸೆಯಿಂದ ಗುಣಮುಖರಾಗುತ್ತಿದ್ದು ಸಾರ್ವಜನಿಕರು ಆಯು ರ್ವೇದ ಚಿಕಿತ್ಸಾ ಪದ್ಧ್ದತಿ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾರದಾಶ್ರಮದ ತ್ಯಾಗಿಮಹಿಮಾತ, ಸಂಸ್ಥೆಯ ಕಾರ್ಯದರ್ಶಿ ಎಂ. ಜಗದೀಶ್, ಆಡಳಿತಾಧಿಕಾರಿ ಬಾಲರೆಡ್ಡಿ, ಮಾತನಾಡಿದರು ಸಿಸಿಐಎಂ ಸದಸ್ಯ ಡಾ.ಶ್ರೀನಿವಾಸ್ ಕೆ.ಬನ್ನಿಗೋಳ್ ದೆಹಲಿ, ಸಿಸಿಐಎಂ ಸದಸ್ಯ ಡಾ.ಬಿ.ಆರ್.ರಾಮಕೃಷ್ಣ ವಿಶೇಷ ಉಪನ್ಯಾಸ ನೀಡಿ  ದರು. ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ.ಸಿ.ಟ.ಬಸವರಾಜ್, ಕಾರ್ಯದರ್ಶಿ ಡಾ. ಮಮತಾ ಭಗವತ್, ಡಾ.ಸತ್ಯನಾರಯಣ, ಡಾ.ಅಕ್ಷಯ್, ಡಾ.ರಂಜಿತ್,ಡಾ.ರೂಪ, ಡಾ.ರಾಮರಾಜು, ಡಾ.ಸುನಿಲ್‌ಕುಮಾರ್, ಜಿಲ್ಲಾ ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್‌ರೆಡ್ಡಿ ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ರಾಜ್ಯದ ವಿವಿಧ 14 ಆಯುರ್ವೇದ ಮೆಡಿಕಲ್ ಕಾಲೇಜಿನಿಂದ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X