Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಂದೇ ದಿನ 5 ಪದಕ ಗೆದ್ದ ಭಾರತ

ಒಂದೇ ದಿನ 5 ಪದಕ ಗೆದ್ದ ಭಾರತ

ಏಷ್ಯನ್ ಏರ್‌ಗನ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ8 Dec 2017 11:58 PM IST
share
ಒಂದೇ ದಿನ 5 ಪದಕ ಗೆದ್ದ ಭಾರತ

ಟೋಕಿಯೋ, ಡಿ.8: ಹತ್ತನೇ ಆವೃತ್ತಿಯ ಏಷ್ಯನ್ ಏರ್‌ಗನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮೊದಲ ದಿನವೇ ಐದು ಪದಕಗಳನ್ನು ಬಾಚಿಕೊಂಡಿರುವ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

 ಜಪಾನ್‌ನ ವಾಕೊ ಸಿಟಿಯಲ್ಲಿ ನಡೆದ ಪುರುಷರ 10 ಮೀ. ಏರ್ ರೈಫಲ್‌ನ ವೈಯಕ್ತಿಕ ವಿಭಾಗದಲ್ಲಿ ರವಿ ಕುಮಾರ್ ಕಂಚು ಜಯಿಸಿದರು. ಜೂನಿಯರ್ ಪುರುಷರ ಸ್ಪರ್ಧೆಯಲ್ಲಿ ಅರ್ಜುನ್ ಬಾಬುಟಾ ಬೆಳ್ಳಿ ಗೆದ್ದುಕೊಂಡರು. ಮೂರು ಏರ್ ರೈಫಲ್ ಸ್ಪರ್ಧೆಗಳಲ್ಲಿ ಭಾರತ ಮೂರು ಬೆಳ್ಳಿ ಪದಕಗಳನ್ನು ಬಾಚಿಕೊಂಡಿತು.

ವಾಕೊ ಸಿಟಿಯಲ್ಲಿ ಟೋಕಿಯೊ 2020ರ ಒಲಿಂಪಿಕ್ಸ್ ನ ಸ್ಪರ್ಧೆ ನಡೆಯಲಿದೆ.

ಪುರುಷರ 10 ಮೀ. ಏರ್ ರೈಫಲ್‌ನ ಅರ್ಹತಾ ಸುತ್ತಿನಲ್ಲಿ 627.5 ಅಂಕ ಗಳಿಸಿದ ದೀಪಕ್ ಕುಮಾರ್ ಫೈನಲ್‌ಗೆ ತಲುಪಿದ್ದಾರೆ. ರವಿ ಕುಮಾರ್(624.6)ಆರನೇ ಸ್ಥಾನಿಯಾಗಿ ಫೈನಲ್‌ಗೆ ಅರ್ಹತೆ ಪಡೆದಿದ್ದರು. ಗಗನ್ ನಾರಂಗ್(624.5)7ನೇ ಸ್ಥಾನ ಪಡೆದರು.

ಫೈನಲ್ ರೌಂಡ್‌ನಲ್ಲಿ ಚೀನಾದ ಸಾಂಗ್ ಬುಹಾನ್(250.2) ಚಿನ್ನ ಜಯಿಸಿದರೆ, ಜಪಾನ್‌ನ ಕಾವೊ ಯಿಫೆ(248.6) ಬೆಳ್ಳಿ ಹಾಗೂ ರವಿ(225.7) ಕಂಚಿನ ಪದಕ ಜಯಿಸಿದ್ದಾರೆ. ಟೂರ್ನಿಯುದ್ದಕ್ಕೂ ಸ್ಥಿರ ಪ್ರದರ್ಶನ ನೀಡಿದ ಹಿರಿಯ ಶೂಟರ್ ಗಗನ್(205.6)ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಜೂನಿಯರ್ ಪುರುಷರ 10 ಮೀ. ರೈಫಲ್ ಸ್ಪರ್ಧೆಯಲ್ಲಿ ಅರ್ಜುನ್ ಬಾಬುಟಾ ಎರಡನೇ ಸ್ಥಾನ ಪಡೆದರು. ಚೀನಾದ ಯುಕುನ್ ಲೀ ಚಿನ್ನ ಜಯಿಸಿದ್ದಾರೆ. ಅರ್ಜುನ್ 0.1 ಅಂಕದಿಂದ ಚಿನ್ನ ವಂಚಿತರಾದರು.

ಅರ್ಜುನ್, ತೇಜಸ್ ಕೃಷ್ಣ ಹಾಗೂ ಸನ್ಮೂನ್ ಸಿಂಗ್ ಏರ್‌ರೈಫಲ್ ಟೀಮ್ ಇವೆಂಟ್‌ನಲ್ಲಿ ಒಟ್ಟು 1867.5 ಅಂಕ ಗಳಿಸಿ ಬೆಳ್ಳಿ ಜಯಿಸಿದರು.

ರವಿ, ಗಗನ್ ಹಾಗೂ ದೀಪಕ್ ಸೀನಿಯರ್ ಪುರುಷರ ಏರ್‌ರೈಫಲ್ ಸ್ಪರ್ಧೆಯಲ್ಲಿ ಒಟ್ಟು 1876.6 ಅಂಕ ಗಳಿಸಿ ಬೆಳ್ಳಿ ಜಯಿಸಿದರು. ಜಪಾನ್(1866.7) ಹಾಗೂ ಚೀನಾ(1885.9)ಕ್ರಮವಾಗಿ ಮೊದಲ ಹಾಗೂ ಮೂರನೆ ಸ್ಥಾನ ಪಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X